ಪಟ್ಲ ಸತೀಶ ಶೆಟ್ಟಿಯವರ ಸಮಾಜ ಮುಖಿ ಕಾರ್ಯಗಳಿಗೆ ಕಟೀಲು ದೇವಿಯ ಅನುಗ್ರಹವಿದೆ: ಕಮಲಾದೇವಿ ಅಸ್ರಣ್ಣ

Tuesday, December 11th, 2018
sathish-shetty

ಮಂಗಳೂರು: ಪಟ್ಲ ಸತೀಶ್ ಶೆಟ್ಟಿ ಯಕ್ಷಗಾನ ಭಾಗವತರಾಗಿ ಅವರು ಕೈಗೊಳ್ಳುವ ಸಮಾಜ ಮುಖಿ ಕಾರ್ಯಗಳಿಗೆ ಕಟೀಲು ಕ್ಷೇತ್ರದ ಶ್ರೀ ದೇವಿಯ ಅನುಗ್ರಹವಿದೆ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಯ ಅರ್ಚಕ ಕಮಲಾದೇವಿ ಅಸ್ರಣ್ಣ ತಿಳಿಸಿದರು. ಪಟ್ಲ ಯಕ್ಷಾಶ್ರಯ ಯೋಜನೆಯಡಿ ಕುಂಜತ್ತಬೈಲ್‌ನಲ್ಲಿ ಯಕ್ಷಗಾನ ಕಲಾವಿದ ಪುರಂದರ ಶೆಟ್ಟಿ ಅವರಿಗೆ ನಿರ್ಮಿಸಿ ಕೊಟ್ಟಿರುವ ಮನೆಯನ್ನು ಹಸ್ತಾಂತರಿಸಿ ಅವರು ಮಾತನಾಡಿದರು. ಪಟ್ಲ ಸತೀಶ್ ಶೆಟ್ಟಿ ಅವರು ಇಂದು ದೇವರು ಮೆಚ್ಚುವ ಕೆಲಸ ಮಾಡುತ್ತಿದ್ದಾರೆ. ಪಟ್ಲ ಯಕ್ಷಾಶ್ರಯ ಯೋಜನೆಯಡಿ ಅವರು ಕೈಗೊಳ್ಳುವ […]

ಯಕ್ಷಗಾನ ಕಲಾವಿದರು ನಿವೃತ್ತರಾದ ಬಳಿಕ ಗಂಭೀರವಾಗಿ ಚಿಂತಿಸಬೇಕಿದೆ : ಪಟ್ಲ ಸತೀಶ ಶೆಟ್ಟಿ

Monday, April 18th, 2016
Patla Satish

ಕುಂಬಳೆ: ವೃತ್ತಿ ಕಲಾವಿದರಾಗಿ ದುಡಿಯುತ್ತಿರುವ ಅಸಂಖ್ಯಾತ ಯಕ್ಷಗಾನ ಕಲಾವಿದರು ವೃತ್ತಿಯಿಂದ ನಿವೃತ್ತರಾದ ಬಳಿಕ ಅವರ ಬದುಕಿಗೆ ಏನಿದೆಯೆಂಬುದನ್ನು ಗಂಭೀರವಾಗಿ ಚಿಂತಿಸಬೇಕಿದೆ. ಯಕ್ಷಗಾನ ಕಲಾರಂಗದಲ್ಲಿ ಅಪ್ರತಿಮ ಸಾಧನೆ ಮೆರೆದು ವೈಶಿಷ್ಟ್ಯಪೂರ್ಣ ಕೊಡುಗೆ ನೀಡಿದ ಕಲಾವಿದರಿಗೆ ರಂಗದಿಂದ ಹೊರತುಪಡಿಸಿ ಅಗತ್ಯ ಸ್ಪಂಧನೆಗಳು ಲಭಿಸದಿರುವುದು ದುರಂತ ಎಂದು ಖ್ಯಾತ ಭಾಗವತ,ಯಕ್ಷಧ್ರುವ ಪಟ್ಲ ಪೌಂಡೇಶನ್ ಅಧ್ಯಕ್ಷ ಪಟ್ಲ ಸತೀಶ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು. ಕುಂಬಳೆ ಸಮೀಪದ ಶೇಡಿಕಾವು ಪಾರ್ತಿಸುಬ್ಬ ಯಕ್ಷಗಾನ ಸಂಘದ 20ನೇ ವಾರ್ಷಿಕೋತ್ಸವದ ಅಂಗವಾಗಿ ಭಾನುವಾರ ಅಪರಾಹ್ನ ಶೇಡಿಕಾವು ಪಾರ್ತಿಸುಬ್ಬ ಸಭಾ […]