ಗೋವಾ ಇತಿಹಾಸ ಪಠ್ಯಪುಸ್ತಕದ ವಿವಾದ : ಬಗೆಹರಿಯದಿದ್ದರೆ ಪ್ರತಿಭಟನೆ

Thursday, February 20th, 2020
Goa

ಪಣಜಿ : ಇಂದು ಒಂದೆಡೆ ಹಿಂದವೀ ಸ್ವರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಆಚರಿಸುತ್ತಿರುವಾಗಲೇ ಗೋವಾ ರಾಜ್ಯದ ಉಚ್ಚ ಮಾಧ್ಯಮಿಕ ಪಠ್ಯಪುಸ್ತಕದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಛತ್ರಪತಿ ಸಂಭಾಜಿ ಮಹಾರಾಜರ ಅವಮಾನವನ್ನು ಮಾಡುವ ಲೇಖನ ಇರುವುದು ಬಹಿರಂಗವಾಗಿದೆ, ಇದು ಅತ್ಯಂತ ಖೇದಕರವಾಗಿದೆ. ಹಿಂದೂ ಜನಜಾಗೃತಿ ಸಮಿತಿಯು ಇದನ್ನು ತೀವ್ರ ಶಬ್ಧಗಳಲ್ಲಿ ಖಂಡಿಸುತ್ತದೆ. ನಮ್ಮ ರಾಜರ ಬಗೆಗಿನ ಈ ರೀತಿಯ ಸುಳ್ಳು ಇತಿಹಾಸವನ್ನು ಯಾವುದೇ ಹಿಂದೂ ಸಹಿಸುವುದಿಲ್ಲ. ಈ ಇತಿಹಾಸದ ಪುಸ್ತಕವನ್ನು ಸರಕಾರ ಕೂಡಲೇ ಹಿಂಪಡೆಯಬೇಕು […]

ಹಿಂದು ವಿರೋಧಿ ಪಠ್ಯಪುಸ್ತಕವನ್ನು ಕೂಡಲೇ ಹಿಂಪಡೆಯಿರಿ: ಸಿ.ಟಿ. ರವಿ

Tuesday, June 5th, 2018
c-t-ravi-2

ಮಂಗಳೂರು: ಹೊಸತಾಗಿ ರಚನೆಯಾದ ಶಾಲಾ ಪಠ್ಯ ಪುಸ್ತಕದಲ್ಲಿ ಏಸು ಕ್ರಿಸ್ತ ಮತ್ತು ಮಹಮ್ಮದ್ ಪೈಗಂಬರ್ ಬಗ್ಗೆ ಪಾಟ ಸೇರ್ಪಡೆ ಯಾಗಿರುವುದು ಕರಾವಳಿಯಲ್ಲಿ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಮೊದಲ ಪಾಠವೇ ಕ್ರಿಶ್ಚಿಯನ್ ಮತದ ಉಗಮ, ಕೊಡುಗೆಗಳ ಬಗೆಗಿದೆ. ಅಲ್ಲದೆ, ಮತ್ತೊಂದು ಪಾಠದಲ್ಲಿ ಏಸು ಕ್ರಿಸ್ತನ ಜೀವನ ಚರಿತ್ರೆಯನ್ನೂ ಹೇಳಲಾಗಿದ್ದು, ಚರ್ಚ್ ಮತ್ತು ಕ್ರಿಸ್ತ ಮತದ ಬಗ್ಗೆ ತಿಳಿದುಕೊಳ್ಳಲು ಹತ್ತಿರದ ಚರ್ಚ್ ಗೆ ತೆರಳುವಂತೆ ಮಕ್ಕಳಿಗೆ ಸೂಚಿಸಲಾಗಿದೆ. ಪುಸ್ತಕದ ಇನ್ನೊಂದು ಪಠ್ಯದಲ್ಲಿ […]