ಮೊಗವೀರ ಕೋಪರೇಟಿವ್ ಬ್ಯಾಂಕಿನ ಉಪ ಕಾರ್ಯಧ್ಯಕ್ಷ ಧರ್ಮಪಾಲ್ ಪಿ ನಿಧನ

Sunday, December 27th, 2020
Dharmapala

ಉಡುಪಿ : ಮೊಗವೀರ ಕೋಪರೇಟಿವ್ ಬ್ಯಾಂಕಿನ ಉಪ ಕಾರ್ಯಧ್ಯಕ್ಷ, ಉದ್ಯಮಿ  ಧರ್ಮಪಾಲ್ ಪಿ (74) ಇವರು ಡಿ. 27 ರಂದು ಮುಂಜಾನೆ ಹೃದಯಘಾತದಿಂದಾಗಿ ಪಡುಬಿದ್ರೆಯ ಕಡಿಪಟ್ನ ಸ್ವಗೃಹದಲ್ಲಿ ನಿಧನ ಹೊಂದಿದರು. ಇವರು ಒರ್ವ ಪುತ್ರ ಹಾಗೂ ಒರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲ್ಲಿದ್ದಾರೆ. ಮೂಲತಃ ಪಡುಬಿದ್ರೆ ಕಾಡಿಪಟ್ನದವರಾದ ಇವರು ಕಾಡಿಪಟ್ಣ ಮೊಗವೀರ ಸಭಾದ ಅಧ್ಯಕ್ಷರ , ಮೊಗವೀರ ಯುವಕ ಸಂಘ ಮುಂಬಯಿ ಇದರ  ಉಪಾಧ್ಯಕ್ಷರಾಗಿದ್ದರು. ಮೊಗವೀರ ಬ್ಯಾಂಕಿನ ಕಾರ್ಯಧ್ಯಕ್ಷ ಸದಾನಂದ ಕೋಟ್ಯಾನ್ ಇವರ ನಿಕಟವರ್ತಿಯಾಗಿದ್ದ ಧರ್ಮಪಾಲ್ ಪಿ  […]

ಸೌದಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪಡುಬಿದ್ರೆಯ ಯುವಕ ಸಾವು

Friday, October 18th, 2019
Abdul

ಪಡುಬಿದ್ರೆ : ಸೌದಿಯಲ್ಲಿ ನಡೆದ ಅಪಘಾತದಲ್ಲಿ ಪಡುಬಿದ್ರೆಯ ಯುವಕ ಮೃತಪಟ್ಟಿದ್ದಾನೆ. ಪಡುಬಿದ್ರೆಯ ಕಂಚಿನಡ್ಕ ನಿವಾಸಿ ಹಂಝ ಎಂಬವರ ಪುತ್ರ ಅಬ್ದುಲ್ ಖಾದರ್ (35) ಮೃತರು ಎಂದು ಗುರುತಿಸಲಾಗಿದೆ. ಅವರು ಸೌದಿಯಲ್ಲಿ ವ್ಯಾಪಾರ ಮಾಡಿಕೊಂಡಿದ್ದು, ಕಾರಿನಲ್ಲಿ ಪ್ರಾಯಾಣಿಸುತ್ತಿದ್ದಾಗ ಹೈಲ್ ನ 180 ಕಿಲೋ.ಮೀ. ದೂರದಿಂದ ತಯಾರ್ ಸ್ಪೋಟಗೊಂಡು ಅಪಘಾತ ಸಂಭವಿಸಿತ್ತು. ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಸ್ಪಂದಿಸದೆ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ. ಎಂದು ತಿಳಿದು ಬಂದಿದೆ. ಮೃತರ ತಂದೆ, ಪತ್ನಿ, ಪುತ್ರರು, ಸಹೋದದರು ಆಗಲಿದ್ದಾರೆ. ಮೃತದೇಹವನ್ನು ಸೌದಿಯಲ್ಲಿಯೇ […]

ನೀರುಪಾಲಾದ ಬಾಲಕಿಯ ಮೃತದೇಹ ಪಡುಬಿದ್ರೆಯಲ್ಲಿ ಪತ್ತೆ..!

Wednesday, May 30th, 2018
padubidre

ಉಡುಪಿ: ಮಂಗಳವಾರ ಸಂಜೆ ನೀರುಪಾಲಾದ ಬಾಲಕಿಯ ಮೃತದೇಹ ಇಂದು ಉಡುಪಿ ಜಿಲ್ಲೆ ಕಾಪು ತಾಲೂಕಿನ ಪಡುಬಿದ್ರೆಯಲ್ಲಿ ಪತ್ತೆಯಾಗಿದೆ. ನಿಧಿ ಆಚಾರ್ಯ(9) ನೀರುಪಾಲಾಗಿದ್ದ ಬಾಲಕಿ. 4ನೇ ವಿದ್ಯಾರ್ಥಿನಿ ನಿಧಿ ಆಚಾರ್ಯ ನೀರುಪಾಲಾಗಿದ್ದಳು. ಕಳೆದ ರಾತ್ರಿ ಅಗ್ನಿಶಾಮಕ, ಪೊಲೀಸರು, ಸ್ಥಳೀಯರು ಕಾರ್ಯಾಚರಣೆ ಮಾಡಿದ್ದರು. ಆದರೆ ಬಾಲಕಿ ನಿಧಿ ಪತ್ತೆಯಾಗಿರಲಿಲ್ಲ. ಇದೀಗ ಇಂದು ಘಟನಾ ಸ್ಥಳದಿಂದ 100 ಮೀ ದೂರದಲ್ಲಿ ನಿಧಿ ಮೃತದೇಹ ಪತ್ತೆಯಾಗಿದೆ. ಎನ್‍ಡಿಆರ್ ಎಫ್ ಅಧಿಕಾರಿಗಳು ಬಂದು ಶೋಧ ಕಾರ್ಯ ಆರಂಭದಲ್ಲೇ ಮೃತದೇಹ ಸಿಕ್ಕಿದೆ. ಎನ್‍ಡಿಆರ್ ಎಫ್ ಜೊತೆ […]