ಕನ್ನಡ ಹೆಸರುಗಳನ್ನು ಮಲಯಾಳಿ ಭಾಷೆಗೆ ಬದಲಾವಣೆ ಬೇಡ, ಮುಖ್ಯಮಂತ್ರಿ ಗಳಿಗೆ ಸಚಿವ ಅರವಿಂದ ಲಿಂಬಾವಳಿ ಪತ್ರ

Monday, June 28th, 2021
Aravinda-Limbavali

ಬೆಂಗಳೂರು  :  ಕೇರಳ ಗಡಿ ಗ್ರಾಮಗಳ ಕನ್ನಡ ಹೆಸರುಗಳನ್ನು ಮಲಯಾಳಿ ಭಾಷೆಗೆ ಬದಲಾವಣೆ ಮಾಡುವ ಕೇರಳ ಸರ್ಕಾರದ ಕ್ರಮವನ್ನು ಕುರಿತಂತೆ ಮಾನ್ಯ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಸನ್ಮಾನ್ಯ ಮುಖ್ಯಮಂತ್ರಿ ಗಳಿಗೆ ಬರೆದ ಪತ್ರ. ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ವಂದನೆಗಳು, ಈ ಮೂಲಕ ತಮ್ಮ ಆದ್ಯ ಗಮನಕ್ಕೆ ತರಲು ಬಯಸುವುದೇನೆಂದರೆ ಕರ್ನಾಟಕದ ಗಡಿ ಪ್ರದೇಶಗಳಾದ ಕಾಸರಗೋಡು ಮತ್ತು ಮಂಜೇಶ್ವರ ಸೇರಿದಂತೆ ಕೆಲವು ತಾಲ್ಲೂಕುಗಳ ಕನ್ನಡ ಗ್ರಾಮಗಳ ಹೆಸರುಗಳನ್ನು ಮಲೆಯಾಳಿ ಭಾಷೆಗೆ ಬದಲಾವಣೆ ಮಾಡಲು ಕೇರಳ […]

ಸಿಎಂ ಗೆ ವಿಧಾನ ಪರಿಷತ್‌ ಸಭಾಪತಿ ಹೊರಟ್ಟಿ ಪತ್ರ

Sunday, June 6th, 2021
Horatti

ಬೆಂಗಳೂರು: ಸಿಎಂ ಯಡಿಯೂರಪ್ಪಗೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಶಿಕ್ಷಕರ ಕುರಿತು ಪತ್ರ ಬರೆದಿದ್ದಾರೆ. ಅವರ ಪತ್ರದ ವಿವರ ಈ ಕೆಳಗಿನಂತಿದೆ. ರಾಜ್ಯದಲ್ಲಿ ಮಾಹಾಮಾರಿ ಕೊರೋನಾ ಸೋಂಕು ತೀವ್ರವಾಗಿ ಹರಡುತ್ತಿದ್ದ ಹಿನ್ನೆಲೆಯಲ್ಲಿ ತಮ್ಮ ನೇತೃತ್ವದ ಸರಕಾರ ಕೈಗೊಂಡ ಲಾಕ್‌ಡೌನ್ ಸಮಯೋಚಿತ ಹಾಗೂ ಅವಶ್ಯಕ ನಿರ್ಧಾರದ ಆರಂಭದ ದಿನಗಳಿಂದ ನನ್ನ ಗಮನಕ್ಕೆ ಬಂದಿರುವ ಹಲವು ವಿಷಯಗಳ ಕುರಿತು ಸಲಹೆಗಳ ರೂಪದಲ್ಲಿ ತಮಗೆ ಅನೇಕ ಪತ್ರಗಳನ್ನು ಬರೆದಿದ್ದೇನೆ. ಅವುಗಳಲ್ಲಿ ನಾನು ನೀಡಿರುವ ಬಹುತೇಕ ಸಲಹೆಗಳನ್ನು ತಾವು ಮಾನ್ಯ ಮಾಡಿ […]

ಬಿ.ಎಸ್.ಯಡಿಯೂರಪ್ಪ ಉತ್ತರ ಸಮಾಧಾನ ತಂದಿಲ್ಲ : ಹಂಸರಾಜ್

Monday, December 20th, 2010
ರಾಜ್ಯಪಾಲ ಹಂಸರಾಜ್ ಮತ್ತು ಬಿ.ಎಸ್.ಯಡಿಯೂರಪ್ಪ

ಬೆಂಗಳೂರು : ರಾಜ್ಯಪಾಲರು ಅಕ್ರಮ ಗಣಿಗಾರಿಕೆ ಮತ್ತು ಭೂ ಹಗರಣದ ಕುರಿತು ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಉತ್ತರ ಸಮಾಧಾನ ತಂದಿಲ್ಲ. ಹಾಗಾಗಿ ಸ್ಪಷ್ಟ ಉತ್ತರಕ್ಕಾಗಿ ಮತ್ತೆ ಪತ್ರ ಬರೆಯುವುದಾಗಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಹೇಳಿದ್ದಾರೆ. ಒಂದೆಡೆ ಅಕ್ರಮ ಗಣಿಗಾರಿಕೆ ನಡೆದಿಲ್ಲ ಅಂತಾರೆ. ಆದರೆ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯಿಂದ ಕೋಟಿ, ಕೋಟಿ ಲೂಟಿಯಾಗಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಹೇಳುತ್ತಾರೆ. ಆ ನಿಟ್ಟಿನಲ್ಲಿ ನಾನು ರಾಜ್ಯದ ರಾಜ್ಯಪಾಲನಾಗಿ ಉತ್ಸವ ಮೂರ್ತಿಯಂತಿರಲು ಸಾಧ್ಯವಿಲ್ಲ. ಸಂವಿಧಾನಬದ್ಧವಾಗಿ ನಾನು ಕರ್ತವ್ಯ […]