ಪತ್ರಿಕಾಭವನದ ಮುಂಭಾಗದಲ್ಲಿ ಉದ್ಯಾನವನ: ವೇದವ್ಯಾಸ ಕಾಮತ್

Tuesday, July 13th, 2021
Press Club VanaMahotsava1

  ಮಂಗಳೂರು: ಮಂಗಳೂರು ಪತ್ರಿಕಾ ಭವನದ ಮುಂಭಾಗದಲ್ಲಿ ಮಂಗಳೂರು ಮಹಾ ನಗರಪಾಲಿಕೆ ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ಸಹಯೋಗದಲ್ಲಿ ಉದ್ಯಾನವನ ನಿರ್ಮಾಣ ಮಾಡುವುದಾಗಿ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ,ಅರಣ್ಯ ಇಲಾಖೆಯ ಸಹಯೋಗದಲ್ಲಿ ಸೋಮವಾರ ನಗರದ ಪತ್ರಿಕಾ ಭವನದ ಬಳಿ ಆಯೋಜಿಸಲಾದ ವನಮಹೋತ್ಸವ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಪರಿಸರವನ್ನು ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ .ಈ ನಿಟ್ಟಿನಲ್ಲಿ […]

ಪತ್ರಕರ್ತರು ಮನುಷ್ಯ ಪಂಥಿಯನಾಗಿರಬೇಕು : ವಿ.ಗ. ನಾಯಕ್

Tuesday, April 7th, 2015
Pago15

ಮಂಗಳೂರು : ಕಳೆದ (2015 ನೇ) ಸಾಲಿನ ಪ.ಗೋ. (ಪದ್ಯಾಣ ಗೋಪಾಲಕೃಷ್ಣ ಸಂಸ್ಮರಣಾ ಗ್ರಾಮೀಣ ವರದಿಗಾರಿಕೆಗಾಗಿ ) ಪ್ರಶಸ್ತಿಯನ್ನು ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸಮಾರಂಭದಲ್ಲಿ ವಿಜಯಕರ್ನಾಟಕ ದ ಉಡುಪಿ ವರದಿಗಾರ ಬಾಲಕೃಷ್ಣ ಶಿಬಾರ್ಲ ಅವರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿ ನೀಡಿ ಮಾತನಾಡಿದ ಕನ್ನಡದ ಹಿರಿಯ ಸಾಹಿತಿ, ವಿ.ಗ. ನಾಯಕ್, ಪತ್ರಕರ್ತರು ಎಲ್ಲವೂ ಸುಧಾರಣೆಯಾಗಬೇಕು ಎನ್ನುವ ಕಾಳಜಿ ಇರುವವರು. ಸಾಹಿತಿಗಳಂತೆ ಪತ್ರಕರ್ತರು ಧಿಮಾಕು ಹೊಂದಿದವರಲ್ಲ. ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಮೂಲಕ ಯಾವುದೇ ತತ್ವ ಸಿದ್ಧಾಂತಗಳಿಗೆ […]

ಬಿಜೆಪಿ ಮುಂದಿನ ಚುನಾವಣೆಗೆ ಸಾಕಸ್ಟು ಸಿದ್ದತೆ : ಸಿ. ಟಿ. ರವಿ

Wednesday, January 2nd, 2013
CT Ravi

ಮಂಗಳೂರು :ಬಿಜೆಪಿ ಪಕ್ಷವು ಮುಂದಿನ ಚುನಾವಣೆಗೆ ಸಾಕಸ್ಟು ಸಿದ್ದತೆಗಳನ್ನು ಮಾಡಿಕೊಂಡಿದ್ದು, ಮುಂದಿನ ಚುನಾವಣೆಯಲ್ಲೂ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸ ತಮಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಮಂಗಳೂರಿನ ಪತ್ರಿಕಾ ಭವನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರಕಾರದ 12.5 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣವಾಗಿರುವ ಪತ್ರಿಕಾ ಭವನದ ಸಭಾಂಗಣಕ್ಕೆ ಅವಶ್ಯ ಇರುವ ಸೀಲಿಂಗ್‌ ಮತ್ತು ವಿದ್ಯುತ್‌ ಜೋಡಣೆ ಕಾಮಗಾರಿಗೆ ಅವಶ್ಯ ನೆರವು ಒದಗಿಸುವುದಾಗಿ ಭರವಸೆ […]