ಚುಟುಕು ಸಾಹಿತ್ಯಕ್ಕೆ ಪತ್ರಿಕೆಗಳಲ್ಲಿ ಓದುಗರ ಸಂಖ್ಯೆ ಹೆಚ್ಚಾಗಿದೆ’: ಬಿ ಎಂ ಮಾಣಿಯಾಟ್

Monday, August 9th, 2021
BM Panipat

ಮಂಗಳೂರು : ಪತ್ರಿಕೆಗಳಿಗೆ ಎಲ್ಲಾ ಪ್ರಕಾರಗಳ ಸಾಹಿತ್ಯವೂ ಬೇಕಾಗುತ್ತದೆ. ಅದರಂತೆ ಚುಟುಕು ಸಾಹಿತ್ಯವು ಪತ್ರಿಕೆಗಳಲ್ಲಿ ಹೆಚ್ಚಾಗಿ ಬಳಕೆಯಾಗುತ್ತಿದೆ. ಪತ್ರಿಕೆಗಳ ಶೀರ್ಷಿಕೆಯಿಂದ ಹಿಡಿದು ಭಗವದ್ಗೀತೆಯ ಶ್ಲೋಕಗಳೆಲ್ಲವೂ ಚುಟುಕು ಸಾಹಿತ್ಯದ ಪ್ರತಿರೂಪಗಳು.ಚುಟುಕು ಎಂದರೆ ಹರಿತವಾದ ಪಟ್ಟ ಪದ್ಯಗಳು.ಹಾಗಾಗಿ ಅವುಗಳಿಗೆ ಓದುಗರು ಹೆಚ್ಚು’ ಎಂದು ಹಿರಿಯ ಪತ್ರಕರ್ತ, ಬಹುಭಾಷಾ ಕಾದಂಬರಿಕಾರ ಬಿ.ಎಂ.ಮಾಣಿಯಾಟ್ ಹೇಳಿದರು ಪಟ್ಟರು. ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ವೆಬಿನಾರ್ ಮೂಲಕ ಮಂಗಳೂರಿನಲ್ಲಿ ಶನಿವಾರ (ಆಗಸ್ಟ್ 7) ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಪತ್ರಿಕೆಗಳಲ್ಲಿ ಚುಟುಕು ಸಾಹಿತ್ಯ’ ಎಂಬ ವಿಷಯದ […]

ಪತ್ರಿಕೆಗಳು ಸಮಾಜದ ಕಣ್ಣು : ಹಿರಿಯ ಪತ್ರಕರ್ತ ಮಲಾರ್ ಜಯರಾಂ ರೈ

Tuesday, June 10th, 2014
Manjeshwara press club

ಮಂಜೇಶ್ವರ : ಪತ್ರಿಕೆಗಳು ಸಮಾಜದ ಕಣ್ಣು , ಪತ್ರಕರ್ತರು ಸಮಾಜದ ಏಳಿಗೆಗಾಗಿ ಪ್ರತಿಭದ್ದವಾಗಿ ದುಡಿಯಬೇಕು ಮತ್ತು ಪತ್ರಿಕೆಗಳು ಸಾಮಾಜಿಕ ಕಳಕಳಿಯನ್ನು ಹೊಂದಿರಬೇಕೆಂದು ಹಿರಿಯ ಪತ್ರಕರ್ತ ಮಲಾರ್ ಜಯರಾಂ ರೈ ನುಡಿದಿದ್ದಾರೆ. ಅವರು ಮಂಜೇಶ್ವರ ಪ್ರೆಸ್ ಕ್ಲಬ್ ನ ನೂತನ ಕಛೇರಿಯನ್ನು ಉದ್ಗಾಟಿಸಿ ಮಾತನಾಡುತ್ತಿದ್ದರು. ಸಮಾಜದಲ್ಲಿನ ಕುಂದು ಕೊರತೆಗಳನ್ನು ಎತ್ತಿ ತೋರಿಸುವಲ್ಲಿ ಪತ್ರಕರ್ತರು ಮಾಡುವ ಕೆಲಸ ಪ್ರಶಂಸನಾರ್ಹ, ಈ ನಿಟ್ಟಿನಲ್ಲಿ ಯುವ ಪತ್ರಕರ್ತರು ಪತ್ರಿಕಾ ರಂಗಕ್ಕೆ ಬರುವುದು ಬಹಳ ಸಂತೋಷದ ವಿಷಯ ಎಂದರು. ಸಭಾ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದ […]