ಬಂಟ್ವಾಳ : 383 ಗಣವೇಶಧಾರಿ ಸ್ವಯಂಸೇವಕರ ಆಕರ್ಷಕ ಪಥಸಂಚಲನ

Monday, October 27th, 2014
RSS Bantwal

ಬಂಟ್ವಾಳ : ತಾಲೂಕಿನ ಅಣ್ಣಳಿಕೆಯಿಂದ ರಾಯಿ ಮಹಾಲಿಂಗೇಶ್ವರ ದೇವಸ್ಥಾನದ ವಠಾರದವರೆಗೆ 383 ಗಣವೇಶಧಾರಿ ಸ್ವಯಂಸೇವಕರ ಆಕರ್ಷಕ ಪಥಸಂಚಲನ ಸೋಮವಾರ ನಡೆಯಿತು. ವಿಜಯದಶಮಿ ಪ್ರಯುಕ್ತ ನಡೆದ ಈ ಕಾರ್ಯಕ್ರಮದಲ್ಲಿ ಬೌದ್ಧಿಕ್ ಶ್ರೀ ರಾಜೇಶ್ ರವರು ಮಾತನಾಡಿ ಹಿಂದೂ ಸಮಾಜಕ್ಕೆ ಸಂಘ ಶಕ್ತಿ ತುಂಬಿದೆ ಸಮಾಜದ ಒಳಿತಿಗಾಗಿ ಲಕ್ಷಾಂತರ ಜನ ಜೊತೆಯಾಗಿ ಕೆಲಸಮಾಡುವವರನ್ನು ಕಲ್ಪಿಸಿಕೊಟ್ಟಿದೆ. ಸಂಘ ಉಪೇಕ್ಷೆ ವಿರೋಧಗಳನ್ನು ದಾಟಿ ಸ್ವೀಕಾರ ಹಂತ ತಲುಪಿದೆ. ನಮ್ಮ ಪ್ರಭಾವ ಶಕ್ತಿ ಅಲ್ಪ ಬದಲಾಗಿ ಸಂಘಸ್ಥಾನವೇ ನಮ್ಮ ಶಕ್ತಿ ಇದನ್ನು ಬಲಪಡಿಸಬೇಕಾಗಿರುವುದು ಇಂದಿನ […]

ಕನ್ನಡದ ಅಭಿಮಾನ ಇಲ್ಲದವರಿಂದಲೇ ಕನ್ನಡಕ್ಕೆ ಅಪಾಯವಿದೆ : ಸಿ ಟಿ ರವಿ

Thursday, November 1st, 2012
Kannada Rajyothsava Mangalore

ಮಂಗಳೂರು : ದ.ಕ.ಜಿಲ್ಲಾಡಳಿತದ ವತಿಯಿಂದ ಮಂಗಳೂರು ನೆಹರೂ ಮೈದಾನಿನಲ್ಲಿ (ನ.1) ಕನ್ನಡ ರಾಜ್ಯೋತ್ಸವವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ 7.45 ಕ್ಕೆ ನಗರದ ಅಂಬೇಡ್ಕರ್ ವೃತ್ತದಿಂದ ಸುರಿಯುವ ತುಂತುರು ಮಳೆಯನ್ನೂ ಲೆಕ್ಕಿಸದೆ ಕನ್ನಡಾಭಿಮಾನದ ಸಂದೇಶವನ್ನು ಸಾರುವ ಅನೇಕ ವಾಹನಗಳ ಜಾಥ ಕನ್ನಡ ರಾಜ್ಯೋತ್ಸವಕ್ಕೆ ಮೆರುಗನ್ನು ನೀಡಿತು. ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಅವರು ಪಥಸಂಚಲನದ ಕಮಾಂಡರ್ ನಿಂದ ಗೌರವ ಸ್ವೀಕರಿಸಿ, ಪ್ಯಾರೆಡ್ ವೀಕ್ಷಿಸಿದರು. ಬಳಿಕ ಜಿಲ್ಲೆಯ ಜನತೆಗೆ ಸಂದೇಶ ನೀಡಿದರು. ಕನ್ನಡಿಗರಿಗೆ ರಾಜ್ಯೋತ್ಸವ ನಿತ್ಯನೂತನವಾಗಿರಬೇಕು ಅದು ನವೆಂಬರ್ […]