ದಕ್ಷಿಣ ಕನ್ನಡ ಡಿಸಿ ಭೇಟಿ ಮಾಡಿದ ಮಂಗಳೂರು ಲಾರಿ ಮಾಲೀಕರ ಯೂನಿಯನ್ : ಬೇಡಿಕೆ ಈಡೇರದಿದ್ದಲ್ಲಿ ಲಾರಿ ಮುಷ್ಕರ

Saturday, September 16th, 2023
Lorry-Union

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಲಾರಿ ಮಾಲೀಕರ ಸಂಘ (ರಿ.) ಇದರ ಪದಾಧಿಕಾರಿಗಳು ಇಂದು ಲಾರಿ ಮಾಲೀಕರ ಸಮಸ್ಯೆಗಳ ಕುರಿತಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರಿಗೆ ಸೆ. 16 ರಂದು ಮನವಿ ಸಲ್ಲಿಸಿದರು. ಸರಕಾರ ನಿಗದಿ ಪಡಿಸಿದ ಬಾಡಿಗೆ ದರ ನೀಡುವಂತೆ ಹಾಗೂ ಇತರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಸಾರಿಗೆ ಅಧಿಕಾರಿಗಳ ಸಭೆ ನಡೆಸುವಂತೆ ಕೋರಲಾಯಿತು. ವಾರದೊಳಗೆ ಬಾಡಿಗೆ ದರ ನಿಗದಿಪಡಿಸದೇ ಇದ್ದಲ್ಲಿ ಕಲ್ಲಿದ್ದಲು ಸೇರಿದಂತೆ ಇತರ ಎಲ್ಲ ಸರಕು ಸಾಗಾಣಿಕೆಯನ್ನು ಸ್ವಯಂಪ್ರೇರಿತ […]

ಮಡಿಕೇರಿ : ಸರ್ವೋದಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Wednesday, October 23rd, 2019
madikeri

ಮಡಿಕೇರಿ : ಸರ್ವೋದಯ ಸಮಿತಿಯ ನೂತನ ಅಧ್ಯಕ್ಷರಾಗಿ ಹಿರಿಯ ಸದಸ್ಯ ಅಂಬೆಕಲ್ಲು ಕೆ.ಕುಶಾಲಪ್ಪ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಐ.ಮುನೀರ್ ಅಹಮ್ಮದ್ ಅವರು ಆಯ್ಕೆಯಾಗಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಸಮಿತಿಯ ಸರ್ವ ಸದಸ್ಯರ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರುಗಳಾಗಿ ಟಿ.ಎಂ.ಮುದ್ದಯ್ಯ, ಸ್ವರ್ಣಲತಾ, ಕಾರ್ಯದರ್ಶಿಯಾಗಿ ಕೆ.ಟಿ.ಬೇಬಿಮಾಥ್ಯು, ಕೋಶಾಧಿಕಾರಿಯಾಗಿ ಕೋಡಿ ಚಂದ್ರಶೇಖರ್ ಆಯ್ಕೆಗೊಂಡರು. ಗೌರವ ಸಲಹೆಗಾರರಾಗಿ ಟಿ.ಪಿ.ರಮೇಶ್, ಕೆ.ಕೆ. ಪೂರ್ಣಯ್ಯ, ಎಂ.ಎನ್. ಸುಬ್ರಮಣಿ, ಎಸ್.ಪಿ. ವಾಸುದೇವ್, ಬಿ.ಎ. ರಾಮಯ್ಯ, ಹೆಚ್.ಕೆ.ಪ್ರೇಮ, ವಿಲ್‌ಫ್ರೆಡ್ ಕ್ರಾಸ್ತಾ, ರೇವತಿ ರಮೇಶ್, ಹೆಚ್.ಪಿ.ಯಶೋಧ, […]