ಕೋವಿಡ್ ನಮಗೆ ಅತ್ಯುತ್ತಮ ಪಾಠ ಕಲಿಸಿದೆ:ಸಚಿವ ಆರ್ ಅಶೋಕ

Sunday, August 29th, 2021
R Ashoka

ಬೆಂಗಳೂರು  : ಕಂದಾಯ ಸಚಿವ ಆರ್ ಅಶೋಕ್ ಅವರು ನಗರದ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ 1೦೦ ಕ್ಕೂ ಅಧಿಕ ವೈದ್ಯರುಗಳಿಗೆ ಸನ್ಮಾನ ಮಾಡಿದರು. ಈ ವೇಳೆ ಮಾತನಾಡಿದ ಸಚಿವರು,”ನಾವು ಈ ರೀತಿಯ ಸಂಕಷ್ಟವೊಂದನ್ನ ಎದುರಿಸಬೇಕಾದಂತಹ ಸಂದರ್ಭ ಬರುತ್ತದೆ ಎಂದು ಕನಸಿನಲ್ಲಿಯೂ ಊಹಿಸಿರಲಿಲ್ಲ. ಕೋವಿಡ್ ಎಲ್ಲವನ್ನು ಬದಲಿಸಿ ಹಾಕಿದೆ. ಕೋವಿಡ್ ನ ಘೋರತೆ ನೆನೆಸಿಕೊಂಡರೆ ಆಂಬ್ಯೂಲೆನ್ಸ್ ಸೈರನ್ ಸದ್ದು ಮತ್ತು ಶವಗಳನ್ನ ಸುಡುವ ಚಿತ್ರಗಳೇ ಕಣ್ ಮುಂದೆ ಸುಳಿಯುತ್ತವೆ. ಕೋವಿಡ್ ನಿಂದಾಗಿ ಬದುಕು ಅಂತಂತ್ರವಾಗಿದೆ ಎಂದೆನಿಸಬಹುದು. ಆದರೆ ಕೆಲ […]

ಡಿಸೆಂಬರ್ ವೇಳೆಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗವುದು: ಆರ್ ಅಶೋಕ

Tuesday, August 17th, 2021
R Ashoka

ಬೆಂಗಳೂರು : ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಕಂದಾಯ ಸಚಿವ ಆರ್ ಅಶೋಕ ಅವರು ಕಿಟ್ ವಿತರಣೆ ಹಾಗೂ ನಾನಾ ಅಭಿವೃದ್ಧಿ ಕಾರ್ಯಗಳಿಗೆ ಸೋಮವಾರ ಚಾಲನೆ ನೀಡಿದರು. ಈ ವೇಳೆ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಯ ಆವರಣದಲ್ಲಿ ಸಾವಿರಕ್ಕೂ ಹೆಚ್ಚು ಶಾಲಾ ಸಿಬ್ಬಂದಿಗಳಿಗೆ ಸಚಿವರು ದಿನಸಿ ಕಿಟ್ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಅಶೋಕ,”ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ನಾನಾ ಕಠಿಣ ಕ್ರಮಗಳನ್ನ ತೆಗೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ ಎಂಬ […]

ಪದ್ಮನಾಭನಗರ ಕ್ಷೇತ್ರದಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಬ್ಯಾಂಕ್ ಉದ್ಘಾಟನೆ

Saturday, May 22nd, 2021
R Ashoka

ಬೆಂಗಳೂರು : ಆಕ್ಸಿಜನ್ ಅಭಾವ ನೀಗಿಸುವ ನಿಟ್ಟಿನಲ್ಲಿ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿನ ಶಾಸಕರ ಕಚೇರಿಯಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಗಳ ಬ್ಯಾಂಕ್‍ನ್ನು ಕಂದಾಯ ಸಚಿವ ಹಾಗೂ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕ ಆರ್ ಅಶೋಕ ಉದ್ಘಾಟನೆ ಮಾಡಿದರು. ಕ್ಷೇತ್ರದ ನಿವಾಸಿಗಳಿಗೆ ಅನುಕೂಲವಾಗಲೆಂದು ಕೈಗೊಳ್ಳಲಾದ ಈ ಸೌಲಭ್ಯವು ಅತ್ಯಧಿಕವಾಗಿ ನೆರವಾಗಲಿದೆ ಎಂದು ಸಚಿವರು ತಿಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಎನ್. ಲಕ್ಷ್ಮೀಕಾಂತ, ಕಬ್ಬಾಳು ಉಮೇಶ್, ಆಂಜನಪ್ಪ ಮತ್ತು ಪದ್ಮನಾಭನಗರ ಮಂಡಲ ಪ್ರಧಾನ ಕಾರ್ಯದರ್ಶಿ ವಿಜಯ್ ಉಪಸ್ಥಿತರಿದ್ದರು. ನಂತರದಲ್ಲಿ ವಿಧಾನಸಭಾ […]

ನಗರದ ಎಲ್ಲಾ ಆರೈಕೆ ಕೇಂದ್ರಗಳಲ್ಲಿ ಆಕ್ಸಿಜೆನ್ ಕಾನ್ಸ್ಂಟ್ರೇಟರ್ ಲಭ್ಯ: ಆರ್ ಅಶೋಕ್ ಹೇಳಿಕೆ

Thursday, May 13th, 2021
R Ashoka

ಬೆಂಗಳೂರು  : “ಹಾಸಿಗೆ ನೀಡದೆ ಕಣ್ಣಾಮುಚ್ಚಾಲೆ ಆಡುತ್ತಿದ್ದ ಖಾಸಗಿ ಆಸ್ಪತ್ರೆಗಳ ಮೇಲೆ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲು ಮುಂದಾದ ತಕ್ಷಣ ಹಲವು ಆಸ್ಪತ್ರೆಗಳು ತಮ್ಮ ಬಳಿಯಿರುವ ಹಾಸಿಗೆಗಳನ್ನ ನೀಡಲು ಮುಂದೆ ಬರುತ್ತಿವೆ. ಇದರಿಂದ ಲಭ್ಯ ಬೆಡ್ ಗಳ ಸಂಖ್ಯೆ ಹೆಚ್ಚಾಗಲಿದೆ,” ಎಂದು ಕಂದಾಯ ಸಚಿವರಾದ ಆರ್ ಅಶೋಕ್ ಅವರು ತಿಳಿಸಿದರು. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಹೊಸಕೆರೆಹಳ್ಳಿ ವಾರ್ಡ್‍ನ ರೆಫೆರೆಲ್ ಆಸ್ಪತ್ರೆಯಲ್ಲಿ ಸಿದ್ಧಗೊಂಡಿರುವ ಕೋವಿಡ್ ಆರೈಕೆ ಕೇಂದ್ರ ಹಾಗೂ ಇದೇ ವಾರ್ಡ್‍ನಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯಭವನ ಸ್ಥಳಕ್ಕೆ ಬೇಟಿ ನೀಡಿದ […]