ಮಹಿಳಾ ಕಾರ್ಯಕರ್ತರಿಗೆ ಬಾಗಿನ ನೀಡಿ, ಪರಿಸರ ಸ್ನೇಹಿ ಗಣೇಶ ಮೂರ್ತಿ ವಿತರಿಸಿದ : ಕಂದಾಯ ಸಚಿವ ಆರ್ ಅಶೋಕ

Thursday, September 9th, 2021
R Ashoka Ganesha

ಬೆಂಗಳೂರು  : “ಜೀವ, ಜೀವನ ಬಹಳ ಮುಖ್ಯ. ನಾವು ಬದುಕಿದರೆ ಮಾತ್ರ ಮುಂದೆ ಏನಾದರು ಸಾಧನೆ ಮಾಡಬಹುದು” ಎಂದು ಆರ್ ಅಶೋಕ ಹೇಳಿದರು. ದೆಹಲಿಯಿಂದ ನಗರಕ್ಕೆ ಆಗಮಿಸಿದ ಸಚಿವರು ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ವಿತರಿಸಿದರು. ಪದ್ಮನಾಭನಗರ ಕ್ಷೇತ್ರದ ವಿವಿಧ ಸ್ಥಳಗಳಲ್ಲಿ ಗೌರಿ ಹಬ್ಬದ ಶುಭದಿನದಂದು ಮಹಿಳೆಯರಿಗೆ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಶೋಕ, “ನಾವು ಗಣೇಶ ಹಬ್ಬವನ್ನು ಆಯೋಜಿಸಲು ಅನುಮತಿ ನೀಡಿದ್ದೇವೆ. ಗೌರಿ ಮತ್ತು ಗಣೇಶ ಹಬ್ಬವು ಸಹೋದರತ್ವವನ್ನು ಸಂಕೇತಿಸುತ್ತದೆ. […]

ಮೂರನೇ ಅಲೆ ಎದುರಿಸಲು ಪದ್ಮನಾಭನಗರ ಕ್ಷೇತ್ರದಲ್ಲಿ ಎರಡು ಮಕ್ಕಳ ಆಸ್ಪತ್ರೆ: ಸಚಿವ ಅಶೋಕ

Tuesday, July 13th, 2021
R ashoka Hospital

ಬೆಂಗಳೂರು  : “ನಾವು ಕಳೆದ ಎರಡು ತಿಂಗಳಿಂದ ಆಹಾರ ಕಿಟ್‍ಗಳನ್ನು ಒದಗಿಸುತ್ತಿದ್ದೇವೆ ಮತ್ತು ಇನ್ನೂ ಹದಿನೈದು ದಿನಗಳವರೆಗೆ ಅದನ್ನು ಮುಂದುವರಿಸುತ್ತೇವೆ. ಎಲ್ಲಾ ಸಮುದಾಯಗಳು ಮತ್ತು ಕ್ಷೇತ್ರಗಳ ಜನರಿಗೆ ನಾವು ಕಿಟ್‍ಗಳನ್ನು ಒದಗಿಸಿದ್ದೇವೆ”, ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಸಮುದಾಯಗಳಿಗೆ ಆಹಾರ ಕಿಟ್‍ಗಳನ್ನು ವಿತರಿಸಿ ಮಾತನಾಡಿದ ಅವರು “ಕೋವಿಡ್ ಎರಡನೇ ಅಲೆಯ ಸಮಯದಲ್ಲಿ ನಾವು ಸಾಕಷ್ಟು ಪಾಠಗಳನ್ನು ಕಲಿತಿದ್ದೇವೆ. ಪ್ರಮುಖ ಪಾಠವೆಂದರೆ ನಾವೆಲ್ಲರೂ ಒಂದೇ ಕುಟುಂಬದ ಭಾಗವಾಗಿದ್ದೇವೆ ಮತ್ತು ಬಿಕ್ಕಟ್ಟಿನ […]

ಮುಂದಿನ ಎರಡು ತಿಂಗಳಲ್ಲಿ ಎಲ್ಲರಿಗೂ ಲಸಿಕೆ: ಆರ್ ಅಶೋಕ

Saturday, July 3rd, 2021
R Ashoka

ಬೆಂಗಳೂರು  : ಕೋವಿಡ್ ವಿರುದ್ಧ ಜಯ ಸಾಧಿಸಲು ಮೊದಲು ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು. ಇನ್ನು ಎರಡು ತಿಂಗಳಲ್ಲಿ ಎಲ್ಲರಿಗೂ ಲಸಿಕೆ ಒದಗಿಸುವ ಗುರಿ ಹೊಂದಲಾಗಿದೆ. ಶೀಘ್ರದಲ್ಲೇ ನಾವು ಪದ್ಮನಾಭನಗರ ಕ್ಷೇತ್ರದಲ್ಲಿ ವಾರ್ಡ್ ಮಟ್ಟದ ವ್ಯಾಕ್ಸಿನೇಷನ್ ಶಿಬಿರಗಳನ್ನು ಸ್ಥಾಪಿಸುತ್ತೇವೆ. ಕರೋನಾದಂತಹ ಬಿಕ್ಕಟ್ಟಿನ ಈ ಸಮಯದಲ್ಲಿ ಅಗತ್ಯವಿರುವವರಿಗೆ ಕೈಲಾದಷ್ಟು ಸಹಾಯವನ್ನು ಮಾಡಬೇಕೆಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಶನಿವಾರ ಪದ್ಮನಾಭನಗರ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, “ನಾನು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದೆ ಇರುವುದಕ್ಕೇ ಇದೇ ಕಾರಣ. ಹೂವಿನ […]