ಮಕ್ಕಳ ಸ್ನೇಹಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿಯವರಿಗೆ ಅಗ್ನಿಪರೀಕ್ಷೆ…

Wednesday, February 17th, 2016
Padmanabha Kottari

ಬಂಟ್ವಾಳ : ಈ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಅತ್ಯಂತ ಹೆಚ್ಚು ಕುತೂಹಲವನ್ನು ಉಂಟು ಮಾಡಿರುವುದು ಸಜೀಪ ಮುನ್ನೂರು ಕ್ಷೇತ್ರ. ಕಾರಣ ಈ ಕ್ಷೇತ್ರ ಎರಡು ರಣಕಲಿಗಳ ಕಾದಾಟದ ಕ್ಷೇತ್ರವಾಗಿ ಬದಲಾಗಿದೆ. ಭಾರತೀಯ ಜನತಾ ಪಕ್ಷದಿಂದ ಈ ಬಾರಿ ಇಲ್ಲಿ ಸ್ಪರ್ಧಿಸುತ್ತಿರುವವರು ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ. ಒಂದು ಕಡೆ ಕಾಂಗ್ರೆಸ್ಸಿನ ಚಂದ್ರಪ್ರಕಾಶ್ ಶೆಟ್ಟಿಯವರು ಕಣದಲ್ಲಿದ್ದರೆ, ಮತ್ತೊಂದೆಡೆ ಸಜ್ಜನ ರಾಜಕಾರಣಿ ಕೆ.ಪದ್ಮನಾಭ ಕೊಟ್ಟಾರಿಯವರು ಬಿಜೆಪಿಗೆ ಈ ಕ್ಷೇತ್ರವನ್ನು ಗಳಿಸಿಕೊಡಲು ಪ್ರಯತ್ನಿಸುತ್ತಿದ್ದಾರೆ. 1979 ರಿಂದ ರಾಜಕೀಯ […]

ರಾಜ್ಯಪಾಲರು, ಕಾಂಗ್ರೆಸ್, ಜೆಡಿಎಸ್ ನಾಯಕರ ವರ್ತನೆಗೆ ದ.ಕ ಜಿಲ್ಲಾ ಬಿಜೆಪಿ ಖಂಡನೆ.

Wednesday, October 13th, 2010
ಬಿ.ಜೆಪಿಯ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿ

ಮಂಗಳೂರು:  ಕಳೆದ ಒಂದು ವಾರದ ರಾಜ್ಯದ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದಾಗ ಈ ರಾಜ್ಯದಲ್ಲಿ ಜನಾದೇಶದೊಂದಿಗೆ ಜನಪರ ಆಡಳಿತ ನೀಡುವ  ಒಂದು ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರತಿಪಕ್ಷಗಳು ಯಾವ ರೀತಿ ಕಾರ್ಯೋನ್ಮುಖವಾಗಿದೆ ಎನ್ನುವುದರ ಜ್ವಲಂತ ಸಾಕ್ಷಿಯಾಗಿದೆ. ರಾಜ ಭವನವನ್ನು ರಾಜಕೀಯ ಚಟುವಟಿಕೆಗಳ ಕೇಂದ್ರವಾಗಿರಿಸಿಕೊಂಡು ರಾಜ್ಯಪಾಲರನ್ನು ಪಕ್ಷದ ಏಜಂಟರಂತೆ ಉಪಯೋಗಿಸಿಕೊಂಡ ಕಾಂಗ್ರೆಸ್-ಜೆಡಿಎಸ್ನ ಕುತಂತ್ರ ಬಯಲಾಗಿದೆ ಎಂದು ಬಿ.ಜೆಪಿಯ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿಯವರು ಇಂದು ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಸರಕಾರದ ಭಾಗವಾಗಿ ಕಾರ್ಯನಿರ್ವಹಿಸಿದ ಸಚಿವರನ್ನು, ಶಾಸಕರನ್ನು ರೆಸಾರ್ಟ್ ಗಳಲ್ಲಿ […]