ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ನಿಲ್ಲಲು, ಹಿಂದೂಗಳು ಸಂಘಟಿತರಾಗಬೇಕು ! – ರಾಹುಲ ಕೌಲ್

Saturday, August 8th, 2020
Rahul_Kaul

ಮಂಗಳೂರು : ಕಲಂ 370 ರದ್ದು ಪಡಿಸಿದ ನಂತರ ದೇಶದಾದ್ಯಂತ ಹಿಂದೂಗಳಿಗೆ ನೆಮ್ಮದಿ ಸಿಕ್ಕಿದರೂ, ಜಿಹಾದಿ ಭಯೋತ್ಪಾದಕರು ತದನಂತರ 22 ಭಯೋತ್ಪಾದಕ ಚಟುವಟಿಕೆಗಳಲ್ಲಿ ಹಿಂದೂಗಳ ಹತ್ಯೆ ಮಾಡಿದ್ದಾರೆ. 1990 ರಲ್ಲಿ ಕಾಶ್ಮೀರಿ ಹಿಂದೂಗಳ ವಂಶನಾಶದಂತೆ ಇಂದಿಗೂ ನಡೆಯುತ್ತಿದೆ. ಹೀಗಾದರೆ ಹಿಂದೂಗಳ ಪುನರ್ವಸತಿ ಹೇಗಾಗಬಹುದು ? ಇದನ್ನು ತಡೆಗಟ್ಟಲು ಕೇಂದ್ರ ಸರಕಾರವು ‘ಕಾಶ್ಮೀರಿ ಹಿಂದೂಗಳ ವಂಶನಾಶವಾಗಿದೆ’, ಎಂಬುದನ್ನು ಕಾನೂನು ಮಾಡಿ ಪ್ರಪ್ರಥಮವಾಗಿ ಒಪ್ಪಿಕೊಳ್ಳಬೇಕು. ನಾವು ಈ ಬಗ್ಗೆ ‘ಪನೂನ್ ಕಾಶ್ಮೀರ ದೌರ್ಜನ್ಯ ಹಾಗೂ ನರಸಂಹಾರ ನಿರ್ಮೂಲನೆ ವಿಧೇಯಕ 2020’ […]