ಡೆಂಗ್ಯೂ ರೋಗಕ್ಕೆ ಪಪ್ಪಾಯ ಎಲೆ ರಸ ಔಷಧ ಸತ್ಯಕ್ಕೆ ದೂರವಾದುದು : ಡೆಂಗ್ಯೂ ತಜ್ಞ

Tuesday, July 23rd, 2019
healh

ಮಂಗಳೂರು : ಡೆಂಗ್ಯೂ ರೋಗಕ್ಕೆ ಪಪ್ಪಾಯ ಎಲೆ ರಸ ಔಷಧ ಎನ್ನುವ ವಿಷಯ ವೈರಲ್ ಆಗುತ್ತಿದ್ದು, ಇದಕ್ಕೆ ಡೆಂಗ್ಯೂ ತಜ್ಞ ಡಾ. ಶ್ರೀನಿವಾಸ್ ಕಕ್ಕಿಲಾಯ ಸ್ಪಷ್ಟನೆ ನೀಡಿದ್ದಾರೆ. ಪಪ್ಪಾಯ ಎಲೆಯಿಂದ ಡೆಂಗ್ಯೂ ಗುಣಮುಖವಾಗುತ್ತದೆ ಎನ್ನುವ ವಿಚಾರ ಸತ್ಯಕ್ಕೆ ದೂರವಾದುದು. ಪಪ್ಪಾಯ ಎಲೆ ರಸದಲ್ಲಿ ಯಾವುದೇ ರೋಗ ನಿರೋಧಕವಿಲ್ಲ ಡೆಂಗ್ಯೂ ತಜ್ಞ ಡಾ. ಶ್ರೀನಿವಾಸ್ ಕಕ್ಕಿಲಾಯ ಹೇಳಿದ್ದಾರೆ. ಈ ಬಗ್ಗೆ ಸುಳ್ಳು ಸುದ್ದಿ ಹಾರಡಿಸಲಾಗುತ್ತಿದ್ದು ಜನ ಇದಕ್ಕೆ ಕಿವಿಗೊಡುವ ಅಗತ್ಯವಿಲ್ಲ ಎಂದಿದ್ದಾರೆ. ಅಲ್ಲದೆ ಈ ಬಗ್ಗೆ ಸುಳ್ಳು ಸುದ್ದಿ ಹರಡದಂತೆ ಮನವಿ […]