ಪರಂಗಿಪೇಟೆಯಲ್ಲಿ ಕೊರೊನಾ ಸೇವಕರಿಗೆ ಅಭಿನಂದನೆ ಸಲ್ಲಿಸಿ ಕಿಟ್ ವಿತರಿಸಿದ ಯು.ಟಿ.ಖಾದರ್

Friday, May 15th, 2020
khader

ಬಂಟ್ವಾಳ: ಜಿಲ್ಲೆಯಲ್ಲಿ ಈವರಗೆ ಐದು ಮಂದಿ ಕೊರೊನಾ ಸೊಂಕು ತಗುಲಿ ಸಾವನ್ನಪ್ಪಿದ್ದಾರೆ ಇದು ಅತ್ಯಂತ ದುಖಃಕರ ವಿಚಾರ, ಇಂತಹ ಘಟನೆಗಳು ಮುಂದಿನ ದಿನಗಳಗಲ್ಲಿ ಮರುಕಳಿಸಿದಿರಲಿ ಎಂದು ಮಂಗಳೂರು ಶಾಸಕ ಯು.ಟಿ.ಖಾದರ್ ಅವರು ಹೇಳಿದರು. ಅವರು ಪರಂಗಿಪೇಟೆ ಯ ಸೇವಾಂಜಲಿ ಪ್ರತಿಷ್ಟಾಪನ ಸಭಾಭವನದಲ್ಲಿ ಅವರ ವೈಯಕ್ತಿಕ ನೆಲೆಯಲ್ಲಿ ತುಂಬೆ, ಮೇರೆಮಜಲು, ಪುದು ಮತ್ತು ಕಳ್ಳಿಗೆ ಕ್ಲಸ್ಟರ್ ಮಟ್ಟದ ಅಂಗನವಾಡಿ ಕಾರ್ಯಕರ್ತೆ ಯರಿಗೆ, ಸಹಾಯಕಿಯರಿಗೆ ಹಾಗೂ ಅಕ್ಷರ ದಾಸೋಹ ದ ಅಡುಗೆ ಕೆಲಸಗಾರರಿಗೆ ಕಿಟ್ ವಿತರಿಸಿ ಮಾತನಾಡಿ ದರು. ಕೊರೊನಾ […]

ಪರಂಗಿಪೇಟೆಯಲ್ಲಿ ನೈತಿಕ ಪೊಲೀಸ್ ಗಿರಿ..ನಾಲ್ವರು ಆರೋಪಿಗಳು ಸೆರೆ!

Tuesday, July 31st, 2018
arrested

ಮಂಗಳೂರು: ಮಂಗಳೂರು ಹೊರವಲಯದ ಪರಂಗಿಪೇಟೆಯ ಬಳಿ ನಡೆದಿದ್ದ ನೈತಿಕ ಪೊಲೀಸ್ ಗಿರಿ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರಂಗಿಪೇಟೆ ಮಸೀದಿ ಬಳಿಯ ನಿವಾಸಿ, ಆಟೋಚಾಲಕ ಉಮರ್ ಫಾರುಕ್ (36), ಅಮ್ಮೆಮಾರ್ ನಿವಾಸಿಗಳಾದ ಅರ್ಫಾತ್ (28), ಮೊಹಮ್ಮದ್ ಅಫ್ರಿದ್ (21), ಆಟೊ ಚಾಲಕ ಮೊಹಮ್ಮದ್ ಇಕ್ಬಾಲ್ (32) ಬಂಧಿತ ಆರೋಪಿಗಳು. ಆರೋಪಿಗಳು ಜುಲೈ 29ರಂದು ಫರಂಗಿಪೇಟೆಯಲ್ಲಿ ಉಡುಪಿ ಕೋಟ ಮೂಲದ ಸುರೇಶ್ ಎಂಬವರ ಮೇಲೆ ಹಲ್ಲೆನಡೆಸಿದ್ದರು. ಪ್ರಕರಣದ ಕುರಿತಂತೆ ಬಂಟ್ವಾಳ […]