ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿಯನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ ಸಿಸಿಬಿ ಪೊಲೀಸರು

Wednesday, September 16th, 2020
sanjana

ಬೆಂಗಳೂರು : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ  ನಟಿ ಸಂಜನಾ ಗಲ್ರಾನಿ ಇಂದು ಪರಪ್ಪನ ಅಗ್ರಹಾರ ಜೈಲಿನೊಳಗೆ ಸೇರಿದ್ದಾರೆ. ಅಲ್ಲಿ  ಹೋಗುವ ವೇಳೆಯೂ  ಗೇಟ್  ಚಿಕ್ಕದಾಯಿತು ಎಂದು  ಹೇಳಿದ್ದಾರೆ. ಸಂಜನಾ, ಜೈಲಿಗೆ ಎಂಟ್ರಿ ಕೊಡುವಾಗ ಇಷ್ಟು ಚಿಕ್ಕ ಗೇಟ್‍ನಲ್ಲಿ ನಾನು ಹೋಗಲ್ಲ ಎಂದು ಹಠಕ್ಕೆ ಬಿದ್ದಿದ್ದರು. ಈ ವೇಳೆ ಅಲ್ಲಿನ ಸಿಬ್ಬಂದಿ ಒಳಗೆ ಹೋಗಿ ಎಂದು ಹೇಳಿದ್ದಾರೆ. ನಂತರ ಒಂದು ನಿಮಿಷದ ಬಳಿಕ ಸಂಜನಾ ಒಳಗೆ ಹೋಗಿದ್ದಾರೆ. ಸಂಜನಾ ಜೊತೆಗೆ ವೀರೇನ್ ಖನ್ನಾ ಮತ್ತು ರವಿಶಂಕರ್ ನನ್ನೂ ಕೂಡ ಸಿಸಿಬಿ […]

ಲಾಕ್ಡೌನ್ ನಿಂದ ಮನೆಯಲ್ಲೇ ಇರುತಿದ್ದ ಗಂಡನನ್ನುಕಲ್ಲುಎತ್ತಿ ಹಾಕಿ ಸಾಯಿಸಿದ ಹೆಂಡತಿ ಮತ್ತು ಗೆಳೆಯರು

Saturday, July 18th, 2020
amrutahalli

ಬೆಂಗಳೂರು : ಲಾಕ್ಡೌನ್ ನಿಂದ ಮನೆಯಲ್ಲೇ ಹೆಂಡತಿ ಜೊತೆ ಇರುತಿದ್ದ ಗಂಡನನ್ನುಇಬ್ಬರು ಚೂರಿಯಿಂದ ತಿವಿದು ಕಲ್ಲುಎತ್ತಿ ಹಾಕಿ ಸಾಯಿಸಿದ ಘಟನೆ  ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಂಡತಿಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿ ಸ್ನೇಹಿತನ ಜೊತೆ ಸೇರಿ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿದ್ದ ಆರೋಪದಡಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹರೀಶ್ ಮೃತ ವ್ಯಕ್ತಿಯಾಗಿದ್ದು, ಆತನ ಪತ್ನಿ, ಪ್ರಿಯಕರ ಅಭಿಲಾಷ್ ಮತ್ತು ಸ್ನೇಹಿತ ರಫೀಕ್ ನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. […]

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಸಾದ ವಿತರಣೆ

Wednesday, September 7th, 2016
Parappana-agrahara

ಉಡುಪಿ: ಬೆಂಗಳೂರಿನಲ್ಲಿ ಚಾತುರ್ಮಾಸ್ಯವ್ರತ ಕೈಗೊಂಡಿರುವ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಭೇಟಿ ನೀಡಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಸಾದ ವಿತರಿಸಿದರು. ಶ್ರೀಕೃಷ್ಣನ ಅವತಾರವಾದದ್ದೂ ಜೈಲಿನಲ್ಲಿ, ಅದು ಲೋಕಕಲ್ಯಾಣಕ್ಕಾಗಿ, ಸತ್ಯವನ್ನು ಎತ್ತಿಹಿಡಿಯಲು. ದೇವರಿಗೆ ಸಂಪೂರ್ಣ ಶರಣಾದರೆ ಸಹಜವಾಗಿ ಸರಿಯಾದ ಜೀವನ ಪಥ ಕಾಣುತ್ತದೆ. ಕಾರಾಗೃಹವಾಸಿಗಳಿಗೆ ವಾಲ್ಮೀಕಿ ಮಾದರಿ. ವಾಲ್ಮೀಕಿಯವರು ನಾರದರನ್ನು ಭೇಟಿ ಮಾಡುವವರೆಗೆ ಸತ್ಯ ಮತ್ತು ಸನ್ಮಾರ್ಗದಲ್ಲಿ ನಂಬಿಕೆ ಹೊಂದಿರಲಿಲ್ಲ. ಅನಂತರ ವಾಲ್ಮೀಕಿಗೆ ತಪ್ಪಿನ ಅರಿವಾಯಿತು. ಅವರಿಗೆ ರಾಮ ಮಂತ್ರವನ್ನು ನಾರದರು ಉಪದೇಶಿಸಿದರು.ಮುಂದೇನಾಯಿ […]