ಪರಶುರಾಮ ಥೀಂ ಪಾರ್ಕ್ ಕಾಮಗಾರಿ ವಿವಾದ, ಕಾಂಗ್ರೆಸ್ ಮುಖಂಡರ ವಿರುದ್ಧ ಪ್ರಕರಣಕ್ಕೆ ರಾಜ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ

Thursday, April 11th, 2024
ಪರಶುರಾಮ ಥೀಂ ಪಾರ್ಕ್ ಕಾಮಗಾರಿ ವಿವಾದ, ಕಾಂಗ್ರೆಸ್ ಮುಖಂಡರ ವಿರುದ್ಧ ಪ್ರಕರಣಕ್ಕೆ ರಾಜ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ

ಕಾರ್ಕಳ : ಪರಶುರಾಮ ಥೀಂ ಪಾರ್ಕ್ ನಲ್ಲಿ ಪ್ರತಿಷ್ಟಾಪನೆಗೊಂಡ ಪರಶುರಾಮನ ಪ್ರತಿಮೆ ರಹಸ್ಯ ಬಯಲಿಗೆಳೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಕಾಂಗ್ರೆಸ್ ಮುಖಂಡರ ವಿರುದ್ಧ ನಗರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ರಾಜ್ಯ ಉಚ್ಛ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ. ಕಳೆದ ಅ. 22ರಂದು ಪರಶುರಾಮ ಥೀಂ ಪಾರ್ಕ್ ಗೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಭೇಟಿ ನೀಡಿ ಪ್ರತಿಮೆಯ ಗುಣಮಟ್ಟದ ಪರಿಶೀಲನೆ ನಡೆಸಿ ನಿರ್ಮಿತಿ ಕೇಂದ್ರದ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದಿದ್ದರು. ಕಾಂಗ್ರೆಸ್ ಮುಖಂಡರು ಫೈಬರ್ ಅವಶೇಷಗಳನ್ನು ಹಿಡಿದುಕೊಂಡು ಸಾರ್ವಜನಿಕರಿಗೆ […]