ಪರಿಸರ ನಷ್ಟವನ್ನು ತುಂಬಲು ಪ್ರತಿ ವರ್ಷ ಪರಿಸರ ಆಯವ್ಯಯ: ಮುಖ್ಯಮಂತ್ರಿಗಳ ಘೋಷಣೆ

Saturday, September 11th, 2021
CM Forest

ಬೆಂಗಳೂರು : ರಾಜ್ಯದಲ್ಲಿನ ಪರಿಸರ ಹಾನಿಯನ್ನು ತುಂಬಲು ಪರಿಸರ ಆಯವ್ಯಯವನ್ನು ಪ್ರಾರಂಭಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಅವರು ಇಂದು ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ಹುತಾತ್ಮರಿಗೆ ನಮನ ಸಲ್ಲಿಸಿ ಮಾತನಾಡುತ್ತಿದ್ದರು. ಪ್ರತಿ ವರ್ಷ ರಾಜ್ಯದಲ್ಲಿ ನಾಶವಾಗಿರುವ ಒಟ್ಟು ಹಸಿರು ಪ್ರದೇಶ ಎಷ್ಟು ಎಂಬುದನ್ನು ಅಂದಾಜಿಸುವ ವಿಧಾನ ಪ್ರಾರಂಭಿಸಬೇಕು. ಆಗ ಹಸಿರಿನ ಕೊರತೆ ಎಷ್ಟು ಎಂದೂ ಸಹ ಗೊತ್ತಾಗುತ್ತದೆ. ಪರಿಸರ ಆಯವ್ಯಯವನ್ನು ಪ್ರಾರಂಭಿಸಿದಾಗ ಮಾತ್ರ ಈ ನಷ್ಟವನ್ನು ತುಂಬಿಸಿಕೊಳ್ಳಬಹುದು ಎಂದು ಮುಖ್ಯಮಂತ್ರಿಗಳು ಹೇಳಿದರು. ಅರಣ್ಯ ನಮಗಿಂತ ಮೊದಲು […]

ಪರಿಸರ ಸಂರಕ್ಷಣೆ ಹಾಗೂ ಕೋವಿಡ್ ಮುಂಜಾಗೃತೆಯೊಂದಿಗೆ ಗಣೇಶ ಹಬ್ಬ ಆಚರಿಸೋಣ

Sunday, September 5th, 2021
Eco Friendly

ಗಣೇಶ ಹಬ್ಬ ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಹಬ್ಬ) ದಿನ ಆಚರಿಸಲಾಗುತ್ತದೆ. ಈ ಹಬ್ಬದಂದು ಪ್ರಮುಖವಾಗಿ ಕಂಡು ಬರುವುದೆಂದರೆ ಪಟಾಕಿ, ಡಿಜೆ, ಡ್ಯಾನ್ಸ್ ಹೀಗೆ ಮೋಜು ಮಸ್ತಿಯಿಂದ ಬಹಳ ವಿಜೃಂಭಣೆಯಿಂದ ಆಚರಿಸುವುದು. ಅನ್ಯ ರಾಜ್ಯಗಳಿಂದ ಬೃಹತಾಕಾರದ ಗಣೇಶ ವಿಗ್ರಹ ತರುವುದು, ಮಣ್ಣಿನ ವಿಗ್ರಹಗಳ ಬಳಕೆಗಿಂತಲೂ ಪ್ಲಾಸ್ಟರ್ನಿಂದ ತಯಾರಿಸಿದ ಗಣಪತಿಗಳ ಮಾರಾಟ ಹೆಚ್ಚಳ ಇರುವುದರಿಂದ ಅವುಗಳ ಪ್ರತಿಷ್ಠಾಪನೆ ಮಾಡುವುದು. ವಿವಿಧ ರೀತಿಯ ಪಟಾಕಿಗಳನ್ನು ಬಳಸುವುದು ಇವೆಲ್ಲವುಗಳನ್ನು ಗಣೇಶ ಹಬ್ಬ […]

ಉತ್ತಮ ಪರಿಸರ ನಮ್ಮೆಲ್ಲರ ಹೊಣೆಃ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ

Saturday, June 5th, 2021
World Environmental day

ಮಂಗಳೂರು :  ದೈವದತ್ತವಾದ ಪರಿಸರವನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಬಿಟ್ಟುಹೋಗುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು. ಅವರು ಮಂಗಳೂರಿನ ಕದ್ರಿ ಆಶ್ರಮ ಶಾಲೆಯ ಆವರಣದಲ್ಲಿ ಜಿಲ್ಲಾಡಳಿತ, ಮಂಗಳೂರು ಮಹಾನಗರಪಾಲಿಕೆ, ನೆಹರು ಯುವ ಕೇಂದ್ರ, ಮಂಗಳೂರು ಗ್ರೀನ್ ಬ್ರಿಗೇಡ್ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು. ಅರಣ್ಯ ಮತ್ತು ಪರಿಸರವನ್ನು ಉಳಿಸುವುದಲ್ಲದೆ ಅಭಿವೃದ್ಧಿಯ ಹೆಸರಲ್ಲಿ ನಾಶವಾಗುತ್ತಿರುವ ಅರಣ್ಯಕ್ಕೆ ಬದಲಿಯಾಗಿ ಅರಣ್ಯವನ್ನು ಬೆಳೆಸುವ ನಿಟ್ಟಿನಲ್ಲಿ ಜನರಲ್ಲಿ […]

ಮರೆಯಾದ ಮಣ್ಣಿನ ಕಟ್ಟವೆಂಬ ರೈತರ ಪಾಲಿನ ಸಂಜೀವಿನಿ…!

Thursday, December 14th, 2017
sanjivini

ಮಂಗಳೂರು: ಹಿಂದೆ ಜಿಲ್ಲೆಯಲ್ಲಿ ಏನೇ ಬೆಳೆಯಲಿ, ಎಲ್ಲರ ಗದ್ದೆಯಲ್ಲೂ ಭತ್ತ ಬೆಳೆ ಮಾತ್ರ ಕಾಣುತ್ತಿತ್ತು. ಅನ್ನಕ್ಕಾಗಿ ಯಾರ ಮುಂದೆಯೂ ಕೈಚಾಚುವ ಮಾತೇ ಇರಲಿಲ್ಲ. ವರ್ಷಕ್ಕೆರೆಡು ಬೆಳೆ ತೆಗೆಯುವುದು ಕರಗತವಾಗಿತ್ತು. ಹೀಗೆ ಸುಗ್ಗಿಯಲ್ಲಿ ಬೆಳೆಯುವ ಭತ್ತಕ್ಕೆ ನೀರಿನ ಆಸರೆಯಾಗಿದ್ದು, ರೈತರು ತಾವೇ ನಿರ್ಮಿಸಿದ ಮಣ್ಣಿನ ಕಟ್ಟಗಳು. ಹೌದು, ಮಳೆಯನ್ನೇ ನಂಬಿ ಭತ್ತ ಬೆಳೆಯುವ ರೈತರು ಸುಗ್ಗಿ ಕಾಲದಲ್ಲಿ ಅಂದರೆ ಡಿಸೆಂಬರ್‌ ತಿಂಗಳಲ್ಲಿ ಬೆಳೆಯುವ ಭತ್ತಕ್ಕೆ ಗದ್ದೆಯ ಬದಿಗಳಲ್ಲಿ ಹಾದುಹೋಗುವ ತೋಡು (ಚರಂಡಿ)ಗಳಿಗೆ ಮಣ್ಣಿನ ಕಟ್ಟಗಳನ್ನು ಕಟ್ಟುತ್ತಿದ್ದರು. ಆ ಮೂಲಕವೇ […]