ಡ್ರಗ್ ಆರೋಪಿಗಳನ್ನು ಪರೇಡ್ ನಡೆಸಿ ಎಚ್ಚರಿಕೆ ನೀಡಿದ ಮಂಗಳೂರು ಪೊಲೀಸ್ ಕಮಿಷನರ್

Monday, September 7th, 2020
drug

ಮಂಗಳೂರು : ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಸೋಮವಾರ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟ ಮತ್ತು ವ್ಯಸನ ಪ್ರಕರಣಗಳಲ್ಲಿ ಶಾಮೀಲಾದ ಆರೋಪಿಗಳ ಪರೇಡ್ ನಡೆಸಲಾಯಿತು. ಮಂಗಳೂರು ಮತ್ತು ಕಾಸರಗೋಡು ಮೂಲದ ನೂರಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಚಾರಣೆ ನಡೆಸಿದರು. ಡ್ರಗ್ಸ್ ದಂಧೆಯನ್ನು ಮತ್ತೆ ಮುಂದುವರಿಸಿದರೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಹಾಗೂ ಗಡೀಪಾರು ಮಾಡಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. […]

ಗೋಕಳ್ಳತನ : ಹಳೇ ಆರೋಪಿಗಳಿಗೆ ಪೊಲೀಸ್ ಮೈದಾನದಲ್ಲಿ ಪರೇಡ್

Monday, December 9th, 2019
parade

ಮಂಗಳೂರು : ನಗರ ಪೊಲೀಸ್ ಇಲಾಖೆ ಗೋಕಳ್ಳತನ ಹಾಗೂ ಅಕ್ರಮ ಗೋಸಾಗಾಟ ಪ್ರಕರಣಗಳಲ್ಲಿ ಭಾಗಿಯಾದ ಹಳೇ ಆರೋಪಿಗಳಿಗೆ ಪರೇಡ್ ನಡೆಸುವ ಮೂಲಕ ಎಚ್ಚರಿಕೆಯನ್ನು ರವಾನಿಸಿದರು. ಕರಾವಳಿಯಲ್ಲಿ ಶಾಂತಿ ಕದಡಲು ಕಾರಣವಾಗುತ್ತಿರುವ ಗೋ ಕಳ್ಳತನದ ವಿರುದ್ದ ಸಮರ ಸಾರಿರುವ ಪೊಲೀಸ್ ಇಲಾಖೆ ಡಿ.9 ರ ಸೋಮವಾರ ಬೆಳ್ಳಂಬೆಳಗೆ ಪೊಲೀಸ್ ಮೈದಾನದಲ್ಲಿ ಗೋಕಳ್ಳತನ ಹಾಗೂ ಅಕ್ರಮ ಗೋಸಾಗಾಟ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ಪರೇಡ್ ನಡೆಸಿದ ಬಳಿಕ ಮಾತನಾಡಿದ ನಗರ ಪೊಲೀಸ್ ಆಯುಕ್ತ ಪಿ.ಎಸ್ ಹರ್ಷ, ಹಳೆ ಆರೋಪಿಗಳಿಗೆ ಜಾನುವಾರು ವಧೆ ಕಳ್ಳತನ, […]

ಜಿಲ್ಲಾ ಸಶಸ್ತ್ರ ಪೊಲೀಸ್ ಇಲಾಖೆಯ ವತಿಯಿಂದ ಪೊಲೀಸ್ ಸಂಸ್ಮರಣಾ ದಿನಾಚರಣೆ:

Thursday, October 21st, 2010
ಜಿಲ್ಲಾ ಸಶಸ್ತ್ರ ಪೊಲೀಸ್ ಇಲಾಖೆಯ ವತಿಯಿಂದ ಪೊಲೀಸ್ ಸಂಸ್ಮರಣಾ ದಿನಾಚರಣೆ

ಮಂಗಳೂರು: ಜಿಲ್ಲಾ ಸಶಸ್ತ್ರ ಮತ್ತು ಪೊಲೀಸ್ ಇಲಾಖೆಯ ವತಿಯಿಂದ ಮಂಗಳೂರು ಪೊಲೀಸ್ ಮುಖ್ಯ ಕಛೇರಿಯ ಮುಂಭಾಗದಲ್ಲಿ  ಇಂದು ಬೆಳಿಗ್ಗೆ ಪೊಲೀಸ್ ಸಂಸ್ಮರಣಾ ದಿನಾಚರಣೆಯನ್ನು ಆಚರಿಸಲಾಯಿತು. ಕರ್ತವ್ಯದಲ್ಲಿರುವಾಗಲೇ ತಮ್ಮ ಪ್ರಾಣತೆತ್ತ, ಸಮಾಜದ ಹಿತಕ್ಕಾಗಿ ದುಡಿದ ಹುತಾತ್ಮರನ್ನು ಪ್ರತಿವರ್ಷ ನೆನಪಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಹುತಾತ್ಮರಿಗೆ ಗೌರವ ಸಲ್ಲಿಸಿದ ಬಳಿಕ ಹೇಳಿದರು. ಹುತಾತ್ಮ ಪೊಲೀಸ್ರಿಗೆ ವರ್ಷಕ್ಕೊಮ್ಮೆ ಗೌರವ ಸಲ್ಲಿಸುವ ಬದಲು, ಅವರಿಗೆ ಗುಡಿ ಕಟ್ಟಿ ನಿತ್ಯ ಗೌರವ ಸಲ್ಲಿಸುವಂತಾಗಬೇಕು ಎಂದು ಜಿಲ್ಲಾ ಎಸ್. […]