ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Friday, August 13th, 2021
Bommai-Udupi

ಉಡುಪಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ  ಪಲಿಮಾರು ಮಠಕ್ಕೆ ಭೇಟಿ ನೀಡಿ ಶ್ರೀ ವಿದ್ಯಾಶ್ವೇಶ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಸಚಿವರಾದ ಡಾ: ಕೆ.ಸುಧಾಕರ್, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬಳಿಕ ಉಡುಪಿಯಲ್ಲಿ ಜಿಲ್ಲಾಡಳಿತದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೃಷ್ಣನ ದರ್ಶನಕ್ಕಾಗಿ ಸಣ್ಣವನಿದ್ದಾಗ ಉಡುಪಿಗೆ ಆಗಮಿಸುತ್ತಿದ್ದೆ. ಆದರೆ, ಕಳೆದ ಬಾರಿ ಎಲ್ಲರು ಸೇರಿ ಉಡುಪಿ ಜಿಲ್ಲೆಯ ಉಸ್ತುವಾರಿ […]

ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಎರಡನೇ ಪರ್ಯಾಯಕ್ಕೆ ಪೂರ್ವಭಾವಿ ಬಾಳೆ ಮುಹೂರ್ತ

Monday, December 5th, 2016
Bale-muhurta

ಉಡುಪಿ: ಶ್ರೀಕೃಷ್ಣ ಮಠದಲ್ಲಿ 2018 ಜ. 18ರಂದು ಪರ್ಯಾಯ ಪೂಜೆಯನ್ನು ವಹಿಸಿಕೊಳ್ಳಲಿರುವ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಎರಡನೇ ಪರ್ಯಾಯಕ್ಕೆ ಪೂರ್ವಭಾವಿ ಬಾಳೆ ಮುಹೂರ್ತ ರವಿವಾರ ಜರಗಿತು. ಪಲಿಮಾರು ಮಠದಿಂದ ದ್ವೈವಾರ್ಷಿಕ ಪರ್ಯಾಯ ಚಕ್ರ ಆರಂಭಗೊಳ್ಳಲಿದ್ದು ಮುಂದಿನ ಸರದಿ 32ನೇ ಚಕ್ರವಾಗಿದೆ. ಶ್ರೀ ಅನಂತೇಶ್ವರ, ಶ್ರೀ ಚಂದ್ರೇಶ್ವರ, ಶ್ರೀಕೃಷ್ಣ ಮಠದಲ್ಲಿ ಪ್ರಾರ್ಥನೆ ಸಲ್ಲಿಸಿ ಪಲಿಮಾರು ಮಠಕ್ಕೆ ಬಂದು ಅಲ್ಲಿಂದ ಬಾಳೆ ಗಿಡಗಳನ್ನು ಮಥುರಾ ಛತ್ರದ ಬಳಿಗೆ ಮೆರವಣಿಗೆಯಲ್ಲಿ ತಂದು ಬಾಳೆ ಮುಹೂರ್ತ, ತುಳಸಿ ಮುಹೂರ್ತ […]