ಸ್ಕೂಟರಿಗೆ ಅಪರಿಚಿತ ದ್ವಿಚಕ್ರ ವಾಹನ ಹಿಟ್ ಎಂಡ್ ರನ್, ತಲೆಗೆ ಗಾಯಗೊಂಡಿದ್ದ ಸವಾರ ಸಾವು

Tuesday, September 1st, 2020
Scooter hit

ಬಂಟ್ವಾಳ: ಬಿ.ಸಿ.ರೋಡು ಸರ್ಕಲ್ ಬಳಿಯಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ವಾಹನವನ್ನು ಮೆಲ್ಕಾರ್ ಟ್ರಾಫಿಕ್ ಠಾಣಾ ಎಸ್. ಐ.ರಾಜೇಶ್ ಕೆ.ವಿ.ನೇತೃತ್ವದ ತಂಡ ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ವಾಹನ ಚಾಲಕನ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಸೋಮವಾರ ಸಂಜೆ ನಡೆದ ಹಿಟ್ ಎಂಡ್ ರನ್ ಪ್ರಕರಣದಲ್ಲಿ ಗಂಭೀರ ಸ್ವರೂಪದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದ್ವಿಚಕ್ರ ವಾಹನ ಸವಾರ ಪ್ರಕಾಶ್ ಆರ್. ಚೌಟ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಮೃತಪಟ್ಟಿದ್ದಾರೆ. ನಿನ್ನೆ ಸಂಜೆ ವೇಳೆ ಬಿ.ಸಿ.ರೋಡು […]