ಹೆಂಡತಿಯೊಂದಿಗೆ ಕಾಲ ಕಳೆಯದ ಗಂಡ, ನೊಂದು ಆತ್ಮಹತ್ಯೆ

Wednesday, January 27th, 2021
Pallavi

ಕಾರವಾರ: ಗೆಳೆಯರೊಂದಿಗೆ ಕಾಲ ಕಳೆಯುತ್ತಿದ್ದ ಗಂಡನಿಂದ ಬೇಸತ್ತ ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಇಂದಿರಾ ನಗರದಲ್ಲಿ ನಡೆದಿದೆ. ಮೂಲತಃ ಶಿರಸಿ ತಾಲೂಕಿನ ಗಿಡಮಾವಿನಕಟ್ಟೆಯ ನಿವಾಸಿಯಾಗಿದ್ದ ಪಲ್ಲವಿ ವಿಜಯ ದೇವಾಡಿಗ (27) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಎರಡು ವರ್ಷಗಳಿಂದ ಪತಿಯೊಂದಿಗೆ ಇಂದಿರಾ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಪತಿ ತನ್ನ ಜೊತೆ ಹೆಚ್ಚಿನ ಸಮಯ ಕಳೆಯುವುದಿಲ್ಲ ಎಂದು ಕೊರಗುತ್ತಿದ್ದರು. ಇಂದು ಪತಿ ಗೆಳೆಯರೊಂದಿಗೆ ಕ್ರಿಕೆಟ್ ನೋಡಲು ತೆರಳಿದ್ದರಿಂದ ಪಲ್ಲವಿ ಸಿಟ್ಟಾಗಿದ್ದರು. […]