ತಾಯಿಯನ್ನು ಕೆಟ್ಟದ್ದಾಗಿ ನಿಂದಿಸಿದಕ್ಕೆ ವ್ಯಕ್ತಿಯ ತಲೆ ಕಡಿದ ಮಗ

Saturday, September 29th, 2018
mandya

ಮಂಡ್ಯ: ತನ್ನ ತಾಯಿಗೆ ಬೈದನೆಂದು ಮಗನೋರ್ವ ವ್ಯಕ್ತಿಯ ರುಂಡ ಕತ್ತರಿಸಿ ಪೊಲೀಸ್ ಠಾಣೆಗೆ ತಂದು ಶರಣಾಗತನಾಗಿರುವ ಘಟನೆ ಮಳವಳ್ಳಿ ತಾಲೂಕಿನ ಚಿಕ್ಕಬಾಗಿಲು ಗ್ರಾಮದಲ್ಲಿ ನಡೆದಿದೆ. ಚಿಕ್ಕಬಾಗಿಲು ಗ್ರಾಮದ ಪಶುಪತಿ (24) ತಲೆ ಕಡಿದುಕೊಂಡು ಮಳವಳ್ಳಿ ಪೊಲೀಸ್ ಠಾಣೆಗೆ ಬಂದ ಯುವಕ‌. ಅದೇ ಗ್ರಾಮದ ಗಿರೀಶ್(35)ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಆರೋಪಿ ಪಶುಪತಿಯು ತನ್ನ ತಾಯಿಗೆ ಗಿರೀಶ್ ಬೈದನೆಂದು ಆತನ ರುಂಡ ಕತ್ತರಿಸಿದ್ದಾನೆ ಎನ್ನಲಾಗಿದೆ. ಆರೋಪಿ ಕಡಿದು ತಂದ ರುಂಡ ಕಂಡು ಪೊಲೀಸ್ ಸಿಬ್ಬಂದಿ ಹೌಹಾರಿದ್ದಾರೆ. ಈ ಬಗ್ಗೆ […]