ತೀಯಾ ಸಮಾಜ, ಪಶ್ಚಿಮ ವಲಯ ದಿಂದ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Monday, January 18th, 2021
Tiya Mumbai

ಮುಂಬಯಿ : ಕೊರೋನಾ ಸಂದರ್ಭದಲ್ಲಿ ಸರಕಾರದ ನಿಯಮಾವಳಿಯನ್ನು ಪಾಲಿಸಿ ತೀಯಾ ಸಮಾಜ, ಮುಂಬಯಿಯ ಪಶ್ಚಿಮ ವಲಯ ಸ್ಥಳೀಯ ಸಮಿತಿಯು ಇಂದು ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯನ್ನು ನೆರವೇರಿಸಿದ್ದು, ಈ ಸಂದಿಗ್ಧ ಪರಿಸ್ಥಿತಿಯಲ್ಲೂ ಸ್ಥಳೀಯ ಸಮಿತಿಯು ಧಾರ್ಮಿಕ ಕಾರ್ಯವನ್ನು ನಡೆಸಿ ಇಂದಿನ ಯುವಜನಾಂಗದಲ್ಲಿ ಧಾರ್ಮಿಕ ಪ್ರಜ್ನೆಯನ್ನು ಮೂಡಿಸುವಂತೆ ಮಾಡುತ್ತಿದ್ದು ನಿಜಕ್ಕೂ ಅಭಿನಂದನೀಯ ಎಂದು ತೀಯಾ ಸಮಾಜ ಮುಂಬಯಿಯ ಉಪಾಧ್ಯಕ್ಷ, ಉದ್ಯಮಿ ರೂಪೇಶ್ ವೈ ರಾವ್ ಅಭಿಪ್ರಾಯ ಪಟ್ಟಿರುವರು. ಜ. 17 ರಂದು ಜೋಗೇಶ್ವರಿ ಪಶ್ಚಿಮದ ಬಾಂದ್ರೇಕರ್ ವಾಡಿಯ ಶ್ರೀ […]

ತೀಯಾ ಸಮಾಜ ಪಶ್ಚಿಮ ವಲಯದ ವತಿಯಿಂದ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Monday, March 2nd, 2020
pooje

ಮುಂಬಯಿ : ತೀಯಾ ಸಮಾಜ ಮುಂಬಯಿಯ ಪಶ್ಚಿಮ ವಲಯ ಸಮಿತಿಯು 18ವರ್ಷಗಳ ಹಿಂದೆ ಸ್ಥಾಪಿಸಲ್ಪಟ್ಟಿದ್ದು ಇದೀಗ ಹದಿನೆಂಟನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯನ್ನು ಆಚರಿಸುತ್ತಿರುವುದು ಅಭಿನಂದನೀಯ. ಸಮಾಜದಲ್ಲಿ ಹೆಚ್ಚಿನ ಮಟ್ಟದಲ್ಲಿ ಸಮಾಜ ಬಾಂಧವರು ಕ್ರೀಯಾಶೀಲರಾಗಲು ನಾವು ವಲಯ ಸಮಿತಿಗಳನ್ನು ಆಗ ರಚಿಸಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುದರೊಂದಿಗೆ ಸಮಾಜ ಬಾಂಧವರನ್ನು ಒಂದೆಡೆ ತರುವ ಕೆಲಸವನ್ನು ಮಾಡುತ್ತಿರುವೆವು. ಸಮಾಜದ ಕಾರ್ಯಕಾರಿ ಸಮಿತಿಯಲ್ಲಿ ಸದಸ್ಯರುಗಳಿಗೆ ಭಿನ್ನಾಭಿಪ್ರಾಯವಾದಲ್ಲಿ ಅವರ ಸಮಸ್ಯೆಯನ್ನು ಬಗೆಯರಿಸಲು ನಮ್ಮ ಸಮಾಜದ ಉನ್ನತ ಪದವಿಯನ್ನಲಂಕರಿಸಿದ ಸಮಾಜದ ಟ್ರಷ್ಠಿಗಳು ಈ ಬಗ್ಗೆ […]

ಮಂಗಳೂರು : ಪಶ್ಚಿಮ ವಲಯ ಐಜಿಪಿಯಾಗಿ ಹಿರಿಯ ಪೊಲೀಸ್ ಅಧಿಕಾರಿ ಸೀಮಂತ್ ಕುಮಾರ್‌ ಸಿಂಗ್ ನೇಮಕ

Saturday, February 1st, 2020
Seemant-Kumar

ಮಂಗಳೂರು : ಮಂಗಳೂರು ಪಶ್ಚಿಮ ವಲಯದ ಐಜಿಪಿಯಾಗಿ ಹಿರಿಯ ಪೊಲೀಸ್ ಅಧಿಕಾರಿ ಸೀಮಂತ್ ಕುಮಾರ್‌ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪಶ್ಚಿಮ ವಲಯದ ಐಜಿಪಿಯಾಗಿದ್ದ ಅರುಣ್‌ ಚಕ್ರಮರ್ತಿ ಸ್ಥಾನಕ್ಕೆ ಸೀಮಂತ್ ಕುಮಾರ್‌ ಸಿಂಗ್‌ರನ್ನು ನಿಯೋಜಿಸಿ ಆದೇಶ ಹೊರಡಿಸಲಾಗಿದೆ. ಅರುಣ್‌ ಚಕ್ರಮರ್ತಿಯವರನ್ನು ಸದ್ಯ ಬೆಂಗಳೂರಿನ ರೈಲ್ವೇ ವಿಭಾಗದ ಡಿಜಿಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಇನ್ನು ಬೆಂಗಳೂರಿನ ಪ್ರಧಾನ ಕಚೇರಿಯಲ್ಲಿ ಆಡಳಿತಾಧಿಕಾರಿಯಾಗಿದ್ದ ಸೀಮಂತ್ ಕುಮಾರ್‌ ಸಿಂಗ್ ಈ ಹಿಂದೆ ಕೂಡ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಮತ್ತು […]

ಸಮಾಜದ ಸ್ವಾಸ್ಥ್ಯ ಕದಡುವ ಕಿಡಿಗೇಡಿಗಳಿಗೆ ಸೂಕ್ತ ಉತ್ತರ : ಐಜಿಪಿ ಹೇಮಂತ್ ನಿಂಬಾಳ್ಕರ್

Wednesday, August 16th, 2017
Hemanth Nimbalkar IGP

ಮಂಗಳೂರು : ನೂತನ ಪಶ್ಚಿಮ ವಲಯ ಐಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ಬುಧವಾರ ಅಧಿಕಾರ ಸ್ವೀಕರಿಸಿದರು. ಪಶ್ಚಿಮ ವಲಯ ಐಜಿಪಿಯಾಗಿದ್ದ ಹರಿಶೇಖರನ್ ಅವರು ನೂತನ ಐಜಿಪಿಗೆ ಅಧಿಕಾರ ಹಸ್ತಾಂತರ ಮಾಡಿದರು. ಈ ಸಂದರ್ಭ ಮಾತನಾಡಿದ ಹೇಮಂತ್ ನಿಂಬಾಳ್ಕರ್, ಪೊಲೀಸ್ ಇಲಾಖೆ ಇರುವುದೇ  ಸಾಮಾನ್ಯ ಜನರ ಸೇವೆ ಮಾಡುವುದಕ್ಕೆ, ಸಮಾಜದ ಸ್ವಾಸ್ಥ್ಯ ಕದಡುವ ಚಟುವಟಿಕೆಗೆ ಕಾನೂನು ರೀತಿಯಲ್ಲಿ ತಕ್ಕ ಉತ್ತರ ನೀಡುವ ವ್ಯವಸ್ಥೆಯಿದೆ. ಸಾಮಾನ್ಯ ಜನರಿಗೆ ಸೇವೆ ನೀಡಲು‌ ಇಲಾಖೆಯಿಂದ ಸೂಕ್ತ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುವುದು. ಸಾಮಾನ್ಯ ಜನರ ನೆಮ್ಮದಿಯ ಜೀವನಕ್ಕೆ ಅಡ್ಡ ಬರುವವರಿಗೆ ತಕ್ಕ ಉತ್ತರ […]

ಗೋವಾ ರಾಜ್ಯದಿಂದ ಅಕ್ರಮವಾಗಿ ಕೇರಳ ರಾಜ್ಯಕ್ಕೆ ಮದ್ಯ ಸಾಗಾಟ

Saturday, October 9th, 2010
ಮದ್ಯ ಸಾಗಾಟ

ಮಂಗಳೂರು: ಗೋವಾ ರಾಜ್ಯದಿಂದ ಅಕ್ರಮವಾಗಿ ಮದ್ಯವನ್ನು ಕೇರಳ ರಾಜ್ಯಕ್ಕೆ ಕೆ.ಎ.19 ಝಡ್ 1636 ಇಂಡಿಕಾ ಕಾರಿನಲ್ಲ್ಲಿ ಸಾಗಿಸಿ ಅಲ್ಲಿ ಹೆಚ್ಚಿನ ಜಿಲ್ಲೆಗೆ ಮಾರಾಟ ಮಾಡುತ್ತಾರೆ ಎಂಬ ಮಾಹಿತಿ ಪಡೆದ ಪಶ್ಚಿಮ ವಲಯದ ಅಬಕಾರಿ ಜಾರಿ ಮತ್ತು ಲಾಟರಿ ನಿಷೇದ ದಳದ ಪೊಲೀಸ್ ಉಪಾಧೀಕ್ಷಕರಾದ ಶ್ರೀ. ವಿಶ್ವನಾಥ ಪಂಡಿತ್ ರವರು ಪೊಲೀಸ್ ಉಪನಿರೀಕ್ಷಕರಾದ ನಾರಾಯಣ ಬೈಂದೂರು ಹಾಗೂ ಸಿಬ್ಬಂದಿಯವರೊಂದಿಗೆ ದಿನಾಂಕ 07-10-2010 ರಂದು ಮಧ್ಯಾಹ್ನ ಮುಡಿಪು ಜಂಕ್ಷನ್ ನಲ್ಲಿ ಹೊಂಚು ಹಾಕಿ ಕಾದು ಕುಳಿತುಕೊಂಡಿದ್ದಾಗ ಮಧ್ಯಾಹ್ನ ಸುಮಾರು 3.30 […]