ಪಾಂಡೇಶ್ವರ ಮಹಿಳಾ ಠಾಣೆಯ 26 ಪೊಲೀಸ್ ಅಧಿಕಾರಿಗಳ ವರ್ಗಾವಣೆ, 6 ಮಂದಿ ಅಮಾನತು

Thursday, January 6th, 2022
shashikumar

ಮಂಗಳೂರು : ಪಾಂಡೇಶ್ವರದಲ್ಲಿರುವ ಮಹಿಳಾ ಠಾಣೆಯ 32 ಪೊಲೀಸ್ ಅಧಿಕಾರಿಗಳನ್ನು ಮತ್ತು  ಸಿಬ್ಬಂದಿಯನ್ನು ವರ್ಗಾವಣೆ (ಆರು ಮಂದಿ ಅಮಾನತು ಸೇರಿ) ಮಾಡಲಾಗಿದೆ. ಠಾಣೆಗೆ ಇಬ್ಬರು ಪಿಎಸ್‌ಐ, ಒಬ್ಬರು ಎಚ್‌ಸಿ ಹಾಗೂ 16 ಪಿಸಿಗಳು ಸೇರಿ 20 ಮಂದಿಯ ಹೊಸ ತಂಡವನ್ನು ನೇಮಕ ಮಾಡಿ ಪೊಲೀಸ್ ಆಯಕ್ತ ಎನ್. ಶಶಿಕುಮಾರ್ ಆದೇಶ ನೀಡಿದ್ದಾರೆ. ಕೆಲ ಸಿಬ್ಬಂದಿ ನಡುವೆ ಗುಂಪುಗಾರಿಕೆ, ಭಿನ್ನಾಭಿಪ್ರಾಯಮತ್ತು ಠಾಣೆಯಲ್ಲಿಯೇ ಮದ್ಯಪಾನ ಮಾಡಿರುವುದು ಈ ಬದಾಲಾವಣೆಗೆ ಕಾರಣ ಎನ್ನಲಾಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದು, […]

ಮಂಗಳೂರು ನೂತನ ಪೊಲೀಸ್ ಕಮಿಷನರ್ ಉತ್ತಮ ಹಾಡುಗಾರ ಜೊತೆಗೆ ಮಲ್ಟಿ ಟ್ಯಾಲೆಂಟೆಡ್

Monday, January 11th, 2021
shashikumar

ಮಂಗಳೂರು : ನೂತನ ಪೊಲೀಸ್ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡ  ಎನ್. ಶಶಿಕುಮಾರ್  ಮಲ್ಟಿ ಟ್ಯಾಲೆಂಟೆಡ್ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ ಪ್ರತಿನಿತ್ಯ ಒಂದಲ್ಲ ಒಂದು ರೀತಿ ಸಂಚಲನ ಮೂಡಿಸುತ್ತಿದ್ದಾರೆ. ಪೊಲೀಸ್ ಕಮಿಷರ್ ಅವರು ನಗರದ ಪಾಂಡೇಶ್ವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಕ್ತಿಗೀತೆ ಹಾಡುವುದರ ಮೂಲಕ ತಾನೊಬ್ಬ ಉತ್ತಮ ಹಾಡುಗಾರ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದ ಮರುದಿನವೇ ರಾತ್ರಿ ಕಾರ್ಯನಿಮಿತ್ತ ಮೂಡುಬಿದಿರೆಗೆ ಹೋಗಿದ್ದ ಕಮಿಷನರ್ ತಡರಾತ್ರಿ ಮರಳಿ ಬರುವಾಗ ಕುಲಶೇಖರ ಬಳಿ […]

ಪಾಂಡೇಶ್ವರ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Thursday, December 24th, 2020
Pandeshwara Invitation

ಮಂಗಳೂರು : ಜನವರಿ 3, 2021  ರಿಂದ ಜನವರಿ 8, 2021 ರವರೆಗೆ ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಯನ್ನು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ ಬಿಡುಗಡೆ ಗುರುವಾರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು. ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜನವರಿ ಮೂರರಿಂದ ಆರು ದಿನಗಳ ಕಾಲ ವಿವಿಧ ದೈವಿಕ ವಿಧಿ ವಿಧಾನಗಳೊಂದಿಗೆ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮಕಲಶೋತ್ಸವ ಮತ್ತು ವಿವಿಧ ಸಾಂಸ್ಕೃತಿಕ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮಗಳು ನಡೆಯಲಿದೆ. ಆಮಂತ್ರಣ ಬಿಡುಗಡೆಯ ಸಂಧರ್ಭದಲ್ಲಿ ವ್ಯವಸ್ಥಾಪನಾ […]

ಪಾಂಡೇಶ್ವರದಲ್ಲಿರುವ ಪ್ರಧಾನ ಅಂಚೆ ಕಚೇರಿಗೂ ಬಂತು ಕೊರೋನಾ, ಸೋಮವಾರ 13 ಅಂಚೆ ಕಚೇರಿಗಳು ಬಂದ್

Saturday, July 18th, 2020
headpost-office

ಮಂಗಳೂರು :  ಪ್ರಧಾನ ಅಂಚೆ ಇಲಾಖೆಯ ಇಬ್ಬರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಮಂಗಳೂರಿನ 13 ಅಂಚೆ ಕಚೇರಿಗಳು ಸೋಮವಾರದಂದು ಸಾರ್ವಜನಿಕ ಸೇವೆ ಲಭ್ಯವಿರುವುದಿಲ್ಲ ಎಂದು ಮಂಗಳೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಶ್ರೀಹರ್ಷ ಎನ್ ತಿಳಿಸಿದ್ದಾರೆ. ಮಂಗಳೂರಿನ ಪಾಂಡೇಶ್ವರದಲ್ಲಿರುವ ಪ್ರಧಾನ ಅಂಚೆ ಕಚೇರಿ, ಹಂಪನಕಟ್ಟಾ, ಅಶೋಕನಗರ, ಗಾಂಧಿನಗರ, ಬೋಳೂರು, ಕೂಳೂರು, ಕೊಂಚಾಡಿ, ಕಾವೂರು, ಬಿಜೈ, ಕೊಡಿಯಾಲ್ ಬೈಲ್, ಫಳ್ನೀರ್, ಫಿಶರಿಸ್ ಕಾಲೇಜ್, ಮಂಗಳೂರು ಕಲೆಕ್ಟರೇಟ್, ಎಸ್ ಓ ಅಂಚೆ ಕಚೇರಿಗಳು ಸೋಮವಾರದಂದು ಸಾರ್ವಜನಿಕ […]

ಸ್ನೇಹ ಕಲಾ ವೃಂದ ಪಾಂಡೇಶ್ವರ ವತಿಯಿಂದ ಮೇಯರ್ ಮುಖಾಂತರ ಸ್ಥಳೀಯ ನಾಗರಿಕರಿಗೆ ಅಗತ್ಯ ವಸ್ತುಗಳ ವಿತರಣೆ

Sunday, April 12th, 2020
sneha kalavrunda

ಮಂಗಳೂರು  :  ಸ್ನೇಹ ಕಲಾ ವೃಂದ ಪಾಂಡೇಶ್ವರ ಇದರ ವತಿಯಿಂದ ಸ್ನೇಹ ಕಲಾ ವೃಂದ ದ ಅಧ್ಯಕ್ಷ ರಾದ ಸಿಂಚನ ಎರೆಂಜರ್ಸ್ ಮಾಲಕರಾದ  ಸದಾಶಿವ ಕುಲಾಲ್ ಅವರು ಪಾಂಡೇಶ್ವರದ ನೂರು ನಾಗರಿಕರಿಗೆ ಅಕ್ಕಿ, ಸಕ್ಕರೆ, ಚಾಹುಡಿ, ತೊಗರಿಬೇಳೆ, ಸಾಬೂನು ಮೊದಲಾದ ಅಗತ್ಯ ದಿನಸಿ  ವಸ್ತುಗಳ ಆಹಾರದ ಕಿಟ್ ಅನ್ನು ಮೇಯರ್ ದಿವಾಕರ್ ಪಾಂಡೇಶ್ವರ ಅವರ ಮುಖಾಂತರ ವಿತರಿಸಿದರು. ಇದೇ ಸಂದರ್ಭ ಕೊರೊನಾ ಫಂಡಿಗೆ ಸದಾಶಿವ ಕುಲಾಲ್ ಅವರು ಐದು ಸಾವಿರ ರೂಪಾಯಿಯ ಚೆಕ್ ನೀಡಿದರು. ಕೊರೊನ ಮಹಾ ಮಾರಿಗೆ ಇಡೀ ದೇಶವೇ ತಲ್ಲಣಗೊಂಡಿದೆ. ಸಾವಿರಾರು ಮಂದಿ ಕೂಲಿ ಕಾರ್ಮಿಕರು […]

ಪಾಂಡೇಶ್ವರದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Saturday, January 4th, 2020
ಪಾಂಡೇಶ್ವರದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಮಂಗಳೂರು : ಎಂ.ಸಿ.ಎಫ್ ಪಣಂಬೂರು, ಜಸ್ಟಿಸ್‌ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ಎಸ್. ಕೆ. ಮುನಿಸಿಪಲ್ ಎಂಪ್ಲಾಯಿಸ್‌ ಯೂನಿಯನ್, ಲಯನ್ಸ್‌ ಕ್ಲಬ್ ಮಂಗಳೂರು. ಯೂತ್‌ ರೆಡ್‌ ಕ್ರಾಸ್‌ ಯುನಿಟ್, ಎಸ್. ಡಿ.ಎಂ. ಕಾಲೇಜ್‌ ಆಫ್ ಬ್ಯುಸಿನೆಸ್ ಮೆನೇಜ್‌ಮೆಂಟ್ ಇವುಗಳ ಸಹಯೋಗದಲ್ಲಿ ಇತ್ತೀಚೆಗೆ ಉಚಿತ ನೇತ್ರಾತಪಾಸಣಾ ಶಿಬಿರ’ಜರಗಿತು. ದ.ಕ. ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಂಡೇಶ್ವರ ಇಲ್ಲಿ ತಜ್ಞ ವೈದ್ಯರಿಂದ ಉಚಿತ ಕಣ್ಣಿನ ಪರೀಕ್ಷೆ, ಸಕ್ಕರೆ ಖಾಯಿಲೆಗೆ ರಕ್ತ ಪರೀಕ್ಷೆ, ಬಿ.ಪಿ.ಪರೀಕ್ಷೆ ನಡೆಸಲಾಯಿತು. ಶಿಬಿರವನ್ನು ಕಾರ್ಪರೇಟರ್‌ ಪ್ರೇಮಾನಂದ […]

’ಪಾಂಡೇಶ್ವರ’ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶಕ್ಕೆ ಆಗಸ್ಟ್ 28 ರಿಂದ ಅಷ್ಟಮಂಗಳ ಪ್ರಶ್ನೆ

Tuesday, August 27th, 2019
pandeshwara

ಮಂಗಳೂರು : ಪಾಂಡವರಿಂದ ಸ್ಥಾಪಿಸಲ್ಪಟ್ಟ `ಪಾಂಡೇಶ್ವರ’ ಶ್ರೀ ಮಹಾಲಿಂಗೇಶ್ವರ ದೇವರಿಗೆ 2020 ರ ಮಾರ್ಚ್ ಆಸುಪಾಸಿನಲ್ಲಿ ನಡೆಯಲಿರುವ ಬ್ರಹ್ಮಕಲಶ ಮಹೋತ್ಸವದ ಪೂರ್ವ ತಯಾರಿಯಾಗಿ ಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಅಷ್ಟಮಂಗಳ ಪ್ರಶ್ನೆ ಆಗಸ್ಟ್ 28,29,30 ರಂದು ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಸುರೇಶ್ ತಲ್ಲಾವಿಕ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ಈ ಕುರಿತು ಮಂಗಳವಾರ ’ಪಾಂಡೇಶ್ವರ’ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾತನಾಡಿದ ಅವರು ಬ್ರಹ್ಮಕಲಶೋತ್ಸವವು ನಡೆದು 14 ವರ್ಷ ಸಂದಿರುವುದರಿಂದ, ಭಕ್ತಾದಿಗಳ ಸಭೆ ಕರೆದು ಶ್ರೀ ಕ್ಷೇತ್ರದ ಪುನರ್ […]

ಮಂಗಳೂರು : ವಾಹನಗಳ ಕರ್ಕಶ ಹಾರ್ನ್ ವಿರುದ್ಧ ಸಂಚಾರಿ ಪೊಲೀಸರ ಕಾರ್ಯಾಚರಣೆ

Tuesday, August 20th, 2019
Karkasha-horn

ಮಂಗಳೂರು : ವಾಹನಗಳ ಕರ್ಕಶ ಹಾರ್ನ್ ವಿರುದ್ಧ ನಗರದ ಪಾಂಡೇಶ್ವರ ಸಂಚಾರಿ ಪೊಲೀಸರು ಇಂದು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಸರಕಾರಿ ವಾಹನಗಳೂ ಸೇರಿದಂತೆ ಸುಮಾರು 70ಕ್ಕೂ ಹೆಚ್ಚು ವಾಹನಗಳನ್ನು ತಪಾಸಣೆ ನಡೆಸಿದ ಪೊಲೀಸರು ಈ ಪೈಕಿ ಸುಮಾರು 15 ವಾಹನಗಳಲ್ಲಿ ಅಳವಡಿಸಲಾಗಿದ್ದ ಕರ್ಕಶ ಹಾರ್ನ್ ಗಳನ್ನು ವಶಪಡಿಸಿಕೊಂಡು ದಂಡ ವಿಧಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿರುವ ಹರ್ಷ ಅವರು, ‘ಕರ್ಕಶ ಹಾರ್ನ್ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ನಡೆಸಲಾಗಿದ್ದು ಇನ್ನು ಮಂಗಳೂರು ಸ್ವಲ್ಪ […]

ಯುವಕನ ಅಪಹರಣ: ಮಾರಣಾಂತಿಕ ಹಲ್ಲೆ ನಡೆಸಿ ಹಣಕ್ಕಾಗಿ ಬೇಡಿಕೆ!

Friday, December 7th, 2018
attacked

ಮಂಗಳೂರು: ಯುವಕನೋರ್ವನನ್ನು ಐವರು ದುಷ್ಕರ್ಮಿಗಳ ಗುಂಪೊಂದು ಅಪಹರಿಸಿ ಆತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ತದನಂತರ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ. ನಗರದ ಫಳ್ನೀರ್ ನಿವಾಸಿ ಶಿಮಾಕ್ ಹಸನ್(22) ಮಾರಣಾಂತಿಕ ಹಲ್ಲೆಗೊಳ ವ್ಯಕ್ತಿ. ಗೌತಮ್, ಲಾಯ್‌ವೆಗರ್, ಅಂಕಿತ್, ಆದಿತ್ಯ ವಾಲ್ಕೆ ಹಲ್ಲೆನಡೆಸಿದ್ದಾರೆ ಎಂದು ದೂರು ದಾಖಲಾಗಿದೆ. ಶಿಮಾಕ್ ನಗರದ ಕಾಲೇಜ್ನಲ್ಲಿ ಬಿಬಿಎಂ ವಿದ್ಯಾಭ್ಯಾಸ ಮಾಡುತ್ತಿದ್ದು, ನಿನ್ನೆ ಸಂಜೆ 5 ಗಂಟೆಗೆ ನಗರದ ಅತ್ತಾವರ ಸ್ನಾಕೀಸ್ ಎಂಬ ಮಳಿಗೆಯೊಂದರಲ್ಲಿ ಶಿಮಾಕ್ ಹಾಗೂ ಅವರ ಸ್ನೇಹಿತರಾದ ನೌಶಾದ್, ಸೌರವ್ […]

ಟೋಲ್‌ ಸಮಸ್ಯೆ ವಿರುದ್ಧ ನಾಳೆ ಕೋಟ ಬಂದ್‌ಗೆ ಕರೆ: ವ್ಯಾಪಕ ಬೆಂಬಲ

Thursday, December 6th, 2018
sasthana

ಉಡುಪಿ: ಸ್ಥಳೀಯರಿಂದ ಟೋಲ್‌ ವಸೂಲಿ ಮಾಡುವುದರ ವಿರುದ್ಧ ಹಾಗೂ ಕಾಮಗಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಆಗ್ರಹಿಸಿ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ನಾಳೆ ಡಿ.7 ರಂದು ಕರೆ ನೀಡಲಾದ ಕೋಟ ಬಂದ್‌ಗೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಜನಸಾಮಾನ್ಯರಿಗೆ ಹೊರೆಯಾಗಿರುವ ರಾಷ್ಟ್ರೀಯ ಹೆದ್ದಾರಿ 66 ರ ಟೋಲ್ ಸುಂಕ ವಸೂಲಿ ಮತ್ತು ಹೆದ್ದಾರಿ ಅಪೂರ್ಣ ಕಾಮಗಾರಿ ವಿರುದ್ದದ ಹೋರಾಟ ಇದೀಗಾ ಬಂದ್ ಆಗಿ ಮಾರ್ಪಟ್ಟಿದೆ. ಜನರ ಆಕ್ರೋಷದ ಕಟ್ಟೆ ಒಡೆದಿದ್ದು ಜನರಿಗೆ ಜನಪ್ರತಿನಿಧಿಗಳು ಸ್ಪಂದಿಸಿ ಬಂದಿನಲ್ಲಿ ಭಾಗವಹಿಸಲಿದ್ದಾರೆ. ಸುಮಾರು 20 ಕಿ.ಮೀ.ವರೆಗೆ […]