ದುಬೈಯಿಂದ ಮಂಗಳೂರಿಗೆ ಬಂದಿದ್ದ ವ್ಯಕ್ತಿ ನಾಪತ್ತೆ

Tuesday, March 26th, 2013
Mohammad Ashraf

ಮಂಗಳೂರು : ದುಬೈಯಿಂದ ಮಂಗಳೂರಿಗೆ ಬಂದಿದ್ದ ಕಾಸರಗೋಡು ತ್ರಿಕಾರಿಪುರ ನಿವಾಸಿ ಮಹಮ್ಮದ್ ಅಶ್ರಫ್ ಎಂಬಾತ ನಾಪತ್ತೆಯಾದ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಸರಗೋಡು ತ್ರಿಕ್ಕಾರಿಪುರದ ಮುಹಮ್ಮದ್ ಕುಂಞಿ ಎಂಬವರ ಪುತ್ರ ಮುಹಮ್ಮದ್‌ಅಶ್ರಫ್ (24) ಎಂಬವರು ಮಾರ್ಚ್ 21ರಂದು ದುಬೈಯಿಂದ ಮಂಗಳೂರಿಗೆ 12:30 ಗಂಟೆಗೆ ತಲುಪಿ ಮಂಗಳೂರು ಸ್ಟೇಟ್ ಬ್ಯಾಂಕ್ ಬಳಿಯ ಕಾಯಿನ್ ಬಾಕ್ಸ್‌ನಿಂದ ತನ್ನ ಮನೆಗೆ ದೂರವಾಣಿ ಕರೆ ಮಾಡಿ ತಾನು ದುಬೈಯಿಂದ ಬಂದಿದ್ದಾಗಿ ಮತ್ತು ಬೆಂಗಳೂರಿನಲ್ಲಿರುವ ಮುನೀಫ್ ಎಂಬವರ ಮನೆಗೆ ಹೋಗುವುದಾಗಿ ತಿಳಿಸಿದ್ದಾರೆ. […]