ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ನಡೆದ ನಿಗೂಢ ಬಾಂಬ್ ಸ್ಫೋಟ – NIA ತನಿಖೆಗೆ ಬಜರಂಗದಳ ಆಗ್ರಹ

Saturday, March 2nd, 2024
Rameshwara-Cafe

ಮಂಗಳೂರು : ಶುಕ್ರವಾರ ಮಧ್ಯಾಹ್ನ 12.55ರ ಆಸುಪಾಸಿನ ವೇಳೆ ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe Blast) ಎರಡು ಬಾರಿ ನಿಗೂಢ ಬಾಂಬ್ ಸ್ಫೋಟವಾಗಿದ್ದು,ಕಳೆದ ವರ್ಷ ಹಲವು ಬಾರಿ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆಗಳ ಬಂದಿದ್ದರೂ. ಆದರೆ ಇವರೆಗೂ ಹುಸಿ ಕರೆ ಸಂಬಂಧ ಯಾರ ಬಂಧನವೂ ಆಗಿಲ್ಲ. ಇದರ ಹಿಂದೆ ನಿಷೇಧಿತ ಭಯೋದ್ಫಾದಕ ಸಂಘಟನೆ PFI ಕೈವಾಡವಿರುವ ಶಂಕೆ ಇದ್ದು, ವಿಧಾನ ಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣವನ್ನು […]

ದೇಶ ದ್ರೋಹಿಗಳ ಸಮರ್ಥನೆ – ಕಾಂಗ್ರೆಸ್‌ನ ನಿಜ ಬಣ್ಣ ಬಯಲು : ವಿ ಸುನಿಲ್ ಕುಮಾರ್

Friday, July 9th, 2021
Sunil Kumar

ಕಾರ್ಕಳ : ಈ ದೇಶವನ್ನು ಬಹಳಷ್ಟು ವರ್ಷ ಆಳಿದ ರಾಜಕೀಯ ಪಕ್ಷವಾದ ಕಾಂಗ್ರೆಸ್ ದೇಶದ ಭದ್ರತೆಯ ವಿಚಾರ ಬಂದಾಗ, ಸೈನಿಕರ ವಿಚಾರ ಬಂದಾಗ ಪಾಕಿಸ್ತಾನವನ್ನು ಪರೋಕ್ಷವಾಗಿ ಬೆಂಬಲಿಸುವ ಹೇಳಿಕೆಗಳನ್ನು ರಾಷ್ಟೀಯ ಮಟ್ಟದಿಂದ ಹಿಡಿದು ತಳಮಟ್ಟದ ನಾಯಕರುಗಳು ನೀಡುತ್ತಿರುವುದು ಅಂಧಃಪತನದ ಪ್ರತೀಕ ಎಂದು ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಭಿವೃದ್ದಿ ಚಟುವಟಿಕೆಗಳನ್ನು ಸಹಿಸದೆ ಅನೇಕ ಅಪಪ್ರಚಾರ, ಸುಳ್ಳಿನ ಅಂತೆ-ಕAತೆಗಳನ್ನು ಸೃಷ್ಠಿಸಿ ಪ್ರಚಾರ ಪಡೆಯುತ್ತಿರುವುದರ ಜೊತೆಗೆ ಇದೀಗ ತನ್ನ ಕಾರ್ಯಕರ್ತರ […]

ಕಾಂಗ್ರೆಸ್ ಹೇಳೋರು ಕೇಳೋರು ಇಲ್ಲದ ಪಕ್ಷ, ಅವರು ಪಾಕಿಸ್ತಾನದ ಪರ ಮಾತಾಡ್ತಾರೆ : ಕೆ.ಎಸ್. ಈಶ್ವರಪ್ಪ ಆರೋಪ

Tuesday, June 15th, 2021
ks-eshwarappa

ಶಿವಮೊಗ್ಗ: ಕಾಂಗ್ರೆಸ್ ಹೇಳೋರು ಕೇಳೋರು ಇಲ್ಲದ ಪಕ್ಷ ಹಾಗಾಗಿ ದಿಗ್ವಿಜಯ್ ಸಿಂಗ್, ಸಿದ್ದರಾಮಯ್ಯ ಹಾಗೂ ಜಮೀರ್ ಅಹಮದ್‍ ರವರುಗಳು ಪಾಕಿಸ್ತಾನದ ಪರ  ಮಾತಾಡ್ತಾರೆ  ಎಂದು ಸಚಿವ ಕೆ.ಎಸ್. ಈಶ್ವರಪ್ಪ ಆರೋಪ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಚಿವರು, ಈ ದೇಶದ ಗೋವಿನ ಬಗ್ಗೆ, ದೇಶದ ಭೂಮಿ ಕಾಶ್ಮೀರದ ಬಗ್ಗೆ ಗೌರವವಿಲ್ಲದ ಜನ ಕಾಂಗ್ರೆಸ್‍ನವರು. ಹೀಗಾಗಿಯೇ ಅವರು ಏನು ಬೇಕಾದರೂ ಹೇಳುತ್ತಾರೆ. ಆದರೆ ಬಿಜೆಪಿಯವರಿಗೆ ಹೇಳೋರು ಕೇಳೋರು ಇದ್ದಾರೆ ಎಂದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೋವುಗಳನ್ನು ಪೂಜೆ ಮಾಡುತ್ತೇವೆ. ಅದೇ ರೀತಿ […]

ಭಾರತದ ಎಲ್ಲಾ ಮುಸ್ಲಿಮರ ಪೂವರ್ಜರು ಹಿಂದುಗಳೇ, ನಾವೆಲ್ಲರೂ ಹಿಂದೂಗಳ ಸಂತಾನ : ಮೌಲಾನಾ ತಾರೀಕ್ ಜಮೀಲ್

Saturday, April 3rd, 2021
maulana-tariq-jameel

ಪಾಕಿಸ್ತಾನದ ಪ್ರಖ್ಯಾತ ಮೌಲಾನಾ ಹಾಗು ಬಾಲಿವುಡ್‌ನ ಅಮೀರ್ ಖಾನ್‌ನ ಧಾರ್ಮಿಕ ಗುರು ಮೌಲಾನಾ ತಾರೀಕ್ ಜಮೀಲ್ ಮಾತನಾಡುತ್ತ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಹಾಗು ಇತರ ದೇಶಗಳ ಎಲ್ಲಾ ಮುಸಲ್ಮಾನರೂ ಹಿಂದುಗಳ ಸಂತಾನವೇ ಆಗಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. ಅಷ್ಟೇ ಅಲ್ಲ ತಾನು ಕೂಡ ಹಿಂದುಗಳ ಸಂತಾನ, ಹಿಂದುಗಳ ವಂಶಸ್ಥನೆಂದು ಘೋಷಿಸಿಕೊಂಡಿದ್ದು ತಾನು ಪ್ರಥ್ವಿರಾಜ್ ಚೌಹಾಣ್ ವಂಶಜನೆಂದೂ ಹೇಳಿಕೊಂಡಿದ್ದಾರೆ. ತಾರೀಕ್ ಜಮೀಲ್ ಮುಸಲ್ಮಾನರ ತುಂಬಿದ ಸಭೆಯಲ್ಲಿ ಇಸ್ಲಾಮಿಕ್ ಪ್ರವಚನ ನೀಡುತ್ತಿದ್ದರು, ಮಾತನಾಡುವ ಸಂದರ್ಭದಲ್ಲಿ ಅವರು ನಾವಂತೂ ಪೃಥ್ವಿರಾಜ್ ಚೌಹಾಣ್‌ನ ವಂಶಸ್ಥರೇ […]

ಉಳ್ಳಾಲದ ಜನರಿಗೆ ತಾಕತ್ತಿದ್ದರೆ ಮುಸ್ಲಿಮೇತರರನ್ನು ಶಾಸಕರನ್ನಾಗಿ ಮಾಡಿ : ಕಲ್ಲಡ್ಕ‌ ಪ್ರಭಾಕರ್ ಭಟ್‌

Thursday, January 28th, 2021
Kalladka Prabhakara Bhat

ಮಂಗಳೂರು : ಉಳ್ಳಾಲದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ. ದೇವಸ್ಥಾನ ಮತ್ತು ದೈವಸ್ಥಾನಗಳ ಕಾಣಿಕೆ ಹುಂಡಿಗೆ ಬೇಡದ ವಸ್ತುಗಳನ್ನು ಹಾಕಿ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗುವ ಕಾರ್ಯ ಮಾಡಲಾಗುತ್ತಿದೆ. ಹಾಗಾಗಿ ನಾವು ಈಗಲೇ ಎಚ್ಚೆತ್ತುಕೊಳ್ಳುವುದು ಒಳಿತು ಎಂದು ಆರ್‌ಎಸ್‌ಎಸ್‌ ಮುಖಂಡ ಡಾ.ಕಲ್ಲಡ್ಕ‌ ಪ್ರಭಾಕರ್ ಭಟ್  ಹೇಳಿದ್ದಾರೆ. ವಿಭಜನೆಯಾಗುವ ಮೊದಲು ಭಾರತೀಯರಾಗಿದ್ದ ಪಾಕಿಸ್ತಾನದ ಜನರ ಮಾನಸಿಕತೆಯೂ ವಿಭಜನೆಯ ಬಳಿಕ ಬದಲಾಯಿತು. ಆ ಭೂಮಿ ಕೆಂಪಾಯಿತು. ಸಿಂಧೂ ನದಿಯಲ್ಲಿ ರಕ್ತ ಹರಿಯಿತು. ಅಲ್ಲಿ ಹಿಂದೂ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ […]

ರಾಷ್ಟ್ರ ವಿರೋಧಿ ಕೃತ್ಯಗಳನ್ನು ಸಹಿಸಲಾಗದು – ಶಾಸಕ ಕಾಮತ್

Friday, November 27th, 2020
Vedavyas

ಮಂಗಳೂರು  : ಬಿಜೈ ಪರಿಸರದಲ್ಲಿ ಕಟ್ಟಡದ ಕಾಂಪೌಂಡ್ ನಲ್ಲಿ ಭಯೋತ್ಪಾದಕ ಸಂಘಟನೆಯಾಗಿರುವ ಲಷ್ಕರ್ ಪರ ಬರಹಗಳು ಕಂಡು ಬಂದಿರುವ ವಿಚಾರಕ್ಕೆ ಸಂಬಂಧಿಸಿ ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಅಧಿಕಾರಿಗಳ‌ಜೊತೆ ಚರ್ಚಿಸಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಕಾಮತ್, ಮಂಗಳೂರಿನಲ್ಲಿ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯ ಪರವಾಗಿ ಕಂಡು ಬಂದಿರುವ ಗೋಡೆ ಬರಹವು ಆತಂಕಕಾರಿಯಾಗಿದೆ. ಇಂತಹ ರಾಷ್ಟ್ರ ವಿರೋಧಿ ಕೃತ್ಯಗಳನ್ನು ಸಹಿಸಲಾಗದು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಈ ವಿಚಾರವಾಗಿ ಈಗಾಗಲೇ ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ […]

ಪಾಕಿಸ್ತಾನದಲ್ಲಿ 1,300 ವರ್ಷಗಳ ಹಿಂದೆ ನಿರ್ಮಿಸಲಾದ ಶ್ರೀವಿಷ್ಣುವಿನ ದೇವಾಲಯ ಪತ್ತೆ

Saturday, November 21st, 2020
Pakistaan Temple

ಪೇಶಾವರ್ : ವಾಯುವ್ಯ ಪಾಕಿಸ್ತಾನದ ಸ್ವಾತ್ ಜಿಲ್ಲೆಯ ಪರ್ವತ ಪ್ರಾಂತ್ಯದಲ್ಲಿ 1,300 ವರ್ಷಗಳ ಹಿಂದೆ ನಿರ್ಮಿಸಲಾಗಿದೆ ಎನ್ನಲಾದ ಶ್ರೀವಿಷ್ಣುವಿಗೆ ಸೇರಿದ ಹಿಂದೂ ದೇವಾಲಯವು ಪತ್ತೆಯಾಗಿದೆ. ಪಾಕಿಸ್ತಾನ ಹಾಗೂ ಇಟಾಲಿಯನ್ ಪುರಾತತ್ವ ತಜ್ಞರು ಈ ದೇವಾಲಯವನ್ನು ಪತ್ತೆ ಹಚ್ಚಿದ್ದಾರೆ. ಬ್ಯಾರಿಕೋಟ್ ಘುಂಡೈನಲ್ಲಿ ಉತ್ಖನನ ನಡೆಸಿದಾಗ ಈ ದೇವಾಲಯ ಪತ್ತೆಯಾಗಿದೆ. ಇದೊಂದು ವಿಷ್ಣುವಿನ ದೇವಾಲಯವಾಗಿದ್ದು ಇದನ್ನು ಹಿಂದೂಶಾಹಿ ಅವಧಿಯಲ್ಲಿ1,300 ವರ್ಷಗಳ ಹಿಂದೆ ನಿರ್ಮಾಣ ಮಾಡಿದ್ದಾಗಿ ಖೈಬರ್ ಪಖ್ತುನ್ಖ್ವಾ ಪುರಾತತ್ವ ವಿಭಾಗದ ಫಜಲ್ ಖಲೀಕ್ ಹೇಳಿದ್ದಾರೆ. ಹಿಂದೂ ಶಾಹಿಸ್ ಅಥವಾ ಕಾಬೂಲ್ […]

ಭಯೋತ್ಪಾದಕರಿಗೆ ನೆರವು ನೀಡುತ್ತಿದ್ದ ಪಾಕಿಸ್ತಾನ, ದಾವೂದ್ ಇಬ್ರಾಹಿಂ ಕರಾಚಿ ಯಲ್ಲಿರುವುದನ್ನು ಒಪ್ಪಿಕೊಂಡಿದೆ

Sunday, August 23rd, 2020
Davood

ಇಸ್ಲಾಮಾಬಾದ್ : ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವುದರ ಮೇಲೆ ನಿಗಾ ಇಡುವ ಅಂತರರಾಷ್ಟ್ರೀಯ ಮಟ್ಟದ ಸಂಸ್ಥೆ ಹಣಕಾಸು ಕಾರ್ಯಪಡೆಯ (ಎಫ್‌ಎಟಿಎಫ್‌) ‘ಬೂದು ಪಟ್ಟಿ’ಯಲ್ಲಿ ಗುರುತಿಸಿಕೊಳ್ಳುವುದನ್ನು ತಪ್ಪಿಸಿಕೊಳ್ಳಲು ದಾವೂದ್ ಇಬ್ರಾಹಿಂ, ಹಫೀಜ್ ಸಯೀದ್, ಮಸೂದ್ ಅಜರ್ ಮತ್ತು ನಿಷೇಧಿತ 88 ಉಗ್ರ ಸಂಘಟನೆಗಳು, ಅವುಗಳ ನಾಯಕರ ಮೇಲೆ ಪಾಕಿಸ್ತಾನ ಮತ್ತಷ್ಟು ಕಠಿಣ ಹಣಕಾಸು ನಿರ್ಬಂಧ ವಿಧಿಸಿದೆ. ದಾವೂದ್ ಇಬ್ರಾಹಿಂ, ಹಫೀಜ್ ಸಯೀದ್, ಮಸೂದ್ ಅಜರ್ ಮತ್ತು ಇತರ ಉಗ್ರ ನಾಯಕರ ಎಲ್ಲ ಆಸ್ತಿ, ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಸರ್ಕಾರ […]

ಚೀನಾ ದೂತಾವಾಸದ ಸಿಬ್ಬಂದಿಯನ್ನು ರಕ್ಷಿಸಿದ ಪೊಲೀಸ್ ಅಧಿಕಾರಿ ಸುಹೈ ಅಜೀಜ್ ತಲ್ಪುರ್

Saturday, November 24th, 2018
karachi

ಪಾಕಿಸ್ತಾನ: ‘ಮಗಳಿಗೆ ಕೇವಲ ಧಾರ್ಮಿಕ ಶಿಕ್ಷಣ ಸಾಲದು, ಆಧುನಿಕ ಶಿಕ್ಷಣ ಸಿಗಬೇಕು ಎಂದು ಅಪ್ಪ ನನ್ನನ್ನು ಖಾಸಗಿ ಶಾಲೆಗೆ ಸೇರಿಸಿದರು. ಸಂಬಂಧಿಕರು, ನೆರೆಹೊರೆಯವರು ನಮ್ಮನ್ನು ದೂರ ಮಾಡಿದರು. ಆದರೆ ಅಪ್ಪ ಅಂಜಲಿಲ್ಲ. ಹುಟ್ಟಿದ ಊರನ್ನೇ ಬಿಟ್ಟು ಬೇರೊಂದು ಊರಲ್ಲಿ ನನಗೆ ಬದುಕುಕಟ್ಟಿಕೊಟ್ಟರು. ನನ್ನ ಎಲ್ಲ ಸಾಧನೆ ಅವರಿಗೆ ಅರ್ಪಣೆ…’ ಹೀಗೆ ತಮ್ಮ ಬಾಲ್ಯ ನೆನಪಿಸಿಕೊಂಡು ಭಾವುಕರಾದವರು ಚೀನಾ ದೂತಾವಾಸದ ಸಿಬ್ಬಂದಿಯನ್ನು ಬಲೂಚ್ ಉಗ್ರರ ದಾಳಿಯಿಂದ ಕಾಪಾಡಿದ ಕರಾಚಿಯ ಪೊಲೀಸ್ ವರಿಷ್ಠಾಧಿಕಾರಿ ಸುಹೈ ಅಜೀಜ್ ತಲ್ಪುರ್. ಉಗ್ರರ ನಿಗ್ರಹ […]

ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಇಮ್ರಾನ್​ಖಾನ್​ ಪ್ರಮಾಣ ಸ್ವೀಕಾರ..!

Saturday, August 18th, 2018
imran-khan

ಇಸ್ಲಾಮಾಬಾದ್: ಪಿಟಿಐ ಪಕ್ಷದ ನೇತಾರ, ಮಾಜಿ ಕ್ರಿಕೆಟರ್ ಇಮ್ರಾನ್ಖಾನ್ ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದರು. ಪಾಕಿಸ್ತಾನದ ಅಧ್ಯಕ್ಷ ಮ್ಯಾಮ್ನೂನ್ ಹುಸೇನ್ ಅವರು ಇಮ್ರಾನ್ ಖಾನ್ ಪ್ರಮಾಣವಚನ ಬೋಧಿಸಿದರು. 1992ರ ವಿಶ್ವಕಪ್ ಎತ್ತಿಹಿಡಿದಿದ್ದ ಇಮ್ರಾನ್ ಖಾನ್ ಇದೀಗ ಪಾಕ್ನ ನಾಯಕತ್ವ ವಹಿಸಿಕೊಳ್ಳುತ್ತಿದ್ದಾರೆ. ಶುಕ್ರವಾರ ನಾಷನಲ್ ಅಸೆಂಬ್ಲಿಯಲ್ಲಿ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಇಮ್ರಾನ್ ಖಾನ್, ತಮ್ಮ ಪ್ರತಿಸ್ಪರ್ಧಿ ಪಿಎಂಎಲ್ ನವಾಜ್( ಎನ್) ಶಹಬಾಜ್ ಶರೀಫ್ ಅವರನ್ನ 80 ಮತಗಳಿಂದ ಸೋಲಿಸಿ ಪ್ರಧಾನಿ ಪಟ್ಟಕ್ಕೆ ಏರಿದ್ದಾರೆ. ನಿನ್ನೆ ಪಾಕ್ […]