ಮಂಜೇಶ್ವರದ ಕಣ್ವತೀರ್ಥ ಸಮುದ್ರ ಕಿನಾರೆಯಲ್ಲಿ ದಾಸರಹಳ್ಳಿ ಯುವಕನ ಮೃತದೇಹ ಪತ್ತೆ

Saturday, July 31st, 2021
Satyavelu

ಕಾಸರಗೋಡು : ಮಂಜೇಶ್ವರದ ಕಣ್ವತೀರ್ಥ ಸಮುದ್ರ ಕಿನಾರೆಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಅದು ಪಾಣೆಮಂಗಳೂರು ಸೇತುವೆಯಲ್ಲಿ ಜುಲೈ 28 ರಂದು ಮುಂಜಾನೆ ಬೈಕನ್ನು ನಿಲ್ಲಿಸಿ ನಾಪತ್ತೆಯಾಗಿದ್ದ  ಯುವಕನದೆಂದು ಗುರುತಿಸಲಾಗಿದೆ. ಮೃತರನ್ನು ಬೆಂಗಳೂರು ದಾಸರಹಳ್ಳಿ ನಿವಾಸಿ ಸತ್ಯವೇಲು (29)ಎಂದು ಗುರುತಿಸಲಾಗಿದೆ. ಕಾಸರಗೋಡು ಕರಾವಳಿ ಪೋಲೀಸರು ಸ್ಥಳಕ್ಕೆ ತಲುಪಿ ಮೃತದೇಹವನ್ನು ಕಾಸರಗೋಡು ಜನರಲ್‌ ಆಸ್ಪತ್ರೆಗೆ ಸಾಗಿಸಿದ್ದರು. ಈತನನ್ನು ಕಾಸರಗೋಡು ಪೋಲೀಸರು ಬೆಂಗಳೂರಿನಲ್ಲಿರುವ ಆತನ ಮನೆಯವರಿಗೆ ವಿಷಯ ತಿಳಿಸಿದ್ದು. ಇದೀಗ ಆತನ ಮನೆಯವರು ಕಾಸರಗೋಡಿಗೆ ಇಂದು ತಲುಪಿದ್ದು ಆತನ ಗುರುತು ಪತ್ತೆಹಚ್ಚಿದ್ದಾರೆ. ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ […]