ಪೇಜಾವರ ಸ್ವಾಮೀಜಿಯ ಪಾದಪೂಜೆ ಮಾಡಿದ ಉಮಾಭಾರತಿ

Monday, July 10th, 2017
UmaBharathi

ಉಡುಪಿ :ಕೇಂದ್ರ ಜಲ ಸಂಪನ್ಮೂಲ ನದಿ ಅಭಿವೃದ್ಧಿ ಮತ್ತು ಗಂಗಾ ಪುನರುಜ್ಜೀವನ ಸಚಿವೆ ಉಮಾಭಾರತಿ ರವಿವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಪೇಜಾವರ ಮಠಾಧೀಶ ಶ್ರೀವಿಶ್ವೇಶತೀರ್ಥ ಸ್ವಾಮೀಜಿಯವರಿಗೆ ಗುರುವಂದನೆ ಸಲ್ಲಿಸಿ ಆಶೀರ್ವಾದ ಪಡೆದರು. ಸಚಿವೆ ಉಮಾ ಭಾರತಿ ಪೇಜಾವರ ಸ್ವಾಮೀಜಿ ಜೊತೆ ಬೆಳಗ್ಗೆ ಮಠಕ್ಕೆ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆದರು. ನಂತರ ಗುರು ಪೂರ್ಣಿಮೆಯ ಅಂಗ ವಾಗಿ ಬಡಗುಮಾಳಿಗೆಯಲ್ಲಿ ಸಚಿವೆ ನೆಲದಲ್ಲಿ ಕೂತು ಗುರು ಪೇಜಾವರ ಸ್ವಾಮೀಜಿಯ ಪಾದವನ್ನು ತೊಳೆದು ಪೂಜೆ ನೆರವೇರಿಸಿ ಆರತಿ ಬೆಳಗಿದರು. […]

ಕಣ್ವತೀರ್ಥ ಮನೆಗೆ ಪೇಜಾವರ ಶ್ರೀ ಭೇಟಿ

Thursday, January 14th, 2016
Kanwa Tirtha

ಮಂಜೇಶ್ವರ: ಪೇಜಾವರ ಮಠಾಧೀಶ ಶ್ರೀ ವಿಶೇಷತೀರ್ಥ ಶ್ರೀಪಾದರು ಬುಧವಾರ ರಾತ್ರಿ ಕಣ್ವತೀರ್ಥ ಮಧುಸೂದನ ಆಚಾರ್ಯರ ಮನೆಗೆ ಆಗಮಿಸಿ ಪಾದಪೂಜೆ ಸ್ವೀಕರಿಸಿದರು. ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಗೋಪಾಲ ಶೆಟ್ಟಿ ಅರಿಬೈಲು,ಪ್ರದೀಪ್ ಕುಮಾರ್ ಕಲ್ಕೂರ,ಸುಧಾಕರ ರಾವ್ ಪೇಜಾವರ,ಉದಯಕುಮಾರ್ ಕಣ್ವತೀರ್ಥ,ಪುರುಷೋತ್ತಮ ಮಂಜೇಶ್ವರ,ಸುನಂದಾ ಆಳ್ವ ಉಪಸ್ಥಿತರಿದ್ದು, ಶ್ರೀಗಳನ್ನು ಗೌರವಾದಾರಗಳಿಂದ ಬರಮಾಡಿಕೊಂಡರು. ಮಧುಸೂದನ ಆಚಾರ್ಯ ದಂಪತಿಗಳು ಪಾದಪೂಜೆ ನೆರವೇರಿಸಿದರು.ಬಳಿಕ ಮಾತನಾಡಿದ ಶ್ರೀಗಳು ಮುಂದೆ ನಡೆಯಲಿರುವ ಪರ್ಯಾಯ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಭಕ್ತರ ಸಹಕಾರ ಕೋರಿದರು.ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮುಖೇನ ಪರ್ಯಾಯ ಉತ್ಸವಕ್ಕೆ […]

ನಟಿ ಜೂಹಿ ಚಾವ್ಲಾ , ರಂಜಿತಾರಿಂದ ನಿತ್ಯಾನಂದನ ಪಾದಪೂಜೆ

Saturday, January 1st, 2011
Nityananda

ಬೆಂಗಳೂರು : ಹೊಸ ವರ್ಷದ ಸಂಭ್ರಮದ ನಡುವೆಯೇ  ನಿತ್ಯಾನಂದ ಸ್ವಾಮಿ  ಆನಂದೋತ್ಸವದ ಹೆಸರಿನಲ್ಲಿ ತನ್ನ 34ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಬಾಲಿವುಡ್ ಖ್ಯಾತ ನಟಿ ಜೂಹಿ ಚಾವ್ಲಾ ಅವರು ಬಿಡದಿ ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಆಶ್ರಮದಲ್ಲಿ ಸಾಮಾಜಿಕ, ಧಾರ್ಮಿಕ ಹಾಗೂ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇಂದು ಬೆಳಿಗ್ಗೆ ಮೆರವಣಿಗೆ ಮೂಲಕ ನಿತ್ಯಾನಂದ ಸ್ವಾಮಿಯನ್ನು  ಆಶ್ರಮಕ್ಕೆ ಕರೆ ತಂದು ಪಾದಪೂಜೆ ನಡೆಸಲಾಯಿತು. ಜೂಹಿ ಚಾವ್ಲಾ ಕುಟುಂಬ ಕೂಡ […]