40 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಕೋರ್ಟ್ ಪಾರ್ಕ್ ಉದ್ಘಾಟನೆ

Wednesday, March 13th, 2024
Bharath-Shetty

ಮಂಗಳೂರು : ಬಂಗ್ರಕೂಳೂರು ವಾರ್ಡ್‍ಗೆ ಒಳಪಟ್ಟ ಮಾಲಾಡಿಕೋರ್ಟ್ ಬಡಾವಣೆಯಲ್ಲಿ ನಿರ್ಮಾಣ ಗೊಂಡ ಪಾರ್ಕ್‍ನ ಉದ್ಘಾಟನೆ ಬುಧವಾರ ನಡೆಯಿತು. ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಉದ್ಘಾಟಿಸಿ ಮಂಗಳೂರು ನಗರಾಭಿವೃದ್ಧಿ ಇಲಾಖೆಯ ಅನುದಾನ ಅಂದಾಜು 40 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಹಿಂದಿನ ನನ್ನ ಶಾಸಕ ಅವ„ಯಲ್ಲಿ ಇದಕ್ಕೆ ಮುಡಾದ ವತಿಯಿಂದ ಅನುದಾನ ಮೀಸಲಿಡಲಾಗಿತ್ತು.ಅನೇಕ ಕಿರು ಪಾರ್ಕ್‍ಗಳನ್ನು ನಿರ್ಮಿಸಿ ಹಸಿರು ವಾತಾವರಣ ಹಾಗೂ ಕೆರೆಗಳ ಪುನರುಜ್ಜೀವನಕ್ಕೆ ಒತ್ತು ನೀಡಿ ಕಾಮಗಾರಿಗಳು ನಡೆದಿವೆ ಎಂದರು. ಕೊಟ್ಟಾರಚೌಕಿಯಲ್ಲಿ ಪಾರ್ಕ್ ನಿರ್ಮಾಣ ಸಹಿತ […]

ಕಾರಿನಲ್ಲಿ 44 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹ ಪತ್ತೆ

Friday, November 12th, 2021
dead Body

ಮಂಗಳೂರು : ಪಾರ್ಕ್ ಮಾಡಿದ್ದ ಕಾರಿನಲ್ಲಿ 44 ವರ್ಷದ ವ್ಯಕ್ತಿಯೊಬ್ಬರ ಮೃತದೇಹ ನವೆಂಬರ್ 12ರ ಶುಕ್ರವಾರ ಪತ್ತೆಯಾಗಿದೆ.. ಮೃತ ವ್ಯಕ್ತಿಯನ್ನು ಪ್ರಶಾಂತ್ ಕೊಟ್ಟಾರಿ ಎಂದು ಗುರುತಿಸಲಾಗಿದೆ. ಮೃತರು ಬರ್ಕೆ ಠಾಣೆ ವ್ಯಾಪ್ತಿಯ ಮಣ್ಣಗುಡ್ಡೆಯಲ್ಲಿ ವಾಸವಿದ್ದರು ಎಂದು ತಿಳಿದು ಬಂದಿದೆ. ಸಾವಿಗೆ ಕಾರಣ ಇನ್ನೂ ಖಚಿತವಾಗಿಲ್ಲ ಗುರುವಾರ ರಾತ್ರಿಯಿಂದಲೇ ಕಾರು ನಗರದ ಕಂಕನಾಡಿ ಬಳಿ ಪಾರ್ಕಿಂಗ್ ಮಾಡಲಾಗಿತ್ತು ಎಂದು ಸಾರ್ವಜನಿಕರು ತಿಳಿಸಿದ್ದು ,ಇಂದು ಮಧ್ಯಾಹ್ನದವರೆಗೆ ಕಾರು ಅದೇ ಸ್ಥಳದಲ್ಲಿ ನಿಂತಿರುವುದು ಅನುಮಾನ ಬಂದು ಪರಿಶೀಲಿಸಿದಾಗ ಕಾರಿನೊಳಗೆ ವ್ಯಕ್ತಿಯೊಬ್ಬರು ಬಿದ್ದಿರುವುದು […]

ಪಾರ್ಕ್ ಮಾಡಿದ ಕಾರುಗಳ ಗ್ಲಾಸ್ ಒಡೆದು ದೋಚುವ ಉತ್ತರ ಭಾರತದ ಖತರ್ನಾಕ್ ಗ್ಯಾಂಗ್ ಮಂಗಳೂರಿನಲ್ಲಿ !

Sunday, August 8th, 2021
Car Glass Breaking

ಮಂಗಳೂರು :  ಉತ್ತರ ಭಾರತದ ಖತರ್ನಾಕ್ ಗ್ಯಾಂಗ್ ವೊಂದು ನಗರದಲ್ಲಿ ಕಾರ್ಯಾಚರಿಸುತ್ತಿದ್ದು, ಪಾರ್ಕ್ ಮಾಡಿದ ಕಾರುಗಳ ಗ್ಲಾಸ್ ಒಡೆದು ಒಳಗಿದ್ದ ಬ್ಯಾಗ್, ಲ್ಯಾಪ್‌ಟಾಪ್ ಮೊದಲಾದ ಸೊತ್ತುಗಳನ್ನು ದೋಚುವ ಪ್ರಕರಣ ಶುಕ್ರವಾರ ದಾಖಲಾಗಿವೆ. ಲೈಟ್‌ಹೌಸ್ ಹಿಲ್ ರಸ್ತೆಯಲ್ಲಿರುವ ಖಾಸಗಿ ಕಂಪನಿ ಏರಿಯಾ ಮ್ಯಾನೇಜರ್ ಪ್ರದೀಪ್ ರೈ ಮಾಲೀಕತ್ವದ ಕಾರನ್ನು ಕಚೇರಿಯ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಲಾಗಿತ್ತು. ಅದರ ಬಲಭಾಗದ ಹಿಂಬದಿ ಗಾಜು ಒಡೆದು ಕಾರಿನೊಳಗಿದ್ದ 40 ಸಾವಿರ ರೂ., ಕಚೇರಿಗೆ ಸಂಬಂಧಿಸಿದ ದಾಖಲಾತಿಗಳಿದ್ದ ಬ್ಯಾಗನ್ನು ಕಳ್ಳರು ದೋಚಿದ್ದಾರೆ. ಬಂದರು ಠಾಣೆಯಲ್ಲಿ […]