ಹುಟ್ಟುಹಬ್ಬದ ಪಾರ್ಟಿಗೆಂದು ಕರೆಸಿ 23 ವರ್ಷದ ಯುವತಿಯನ್ನು ಅತ್ಯಾಚಾರ ಗೈದ ಕಾಮುಕರು

Sunday, October 11th, 2020
Rape Accuced

ಲಕ್ನೋ: ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು 23 ವರ್ಷದ ಯುವತಿಯ ಮೇಲೆ ಇಬ್ಬರು ಕಾಮುಕರು ಬಾರ್ರಾದ ಸಚನ್ ಸ್ಕ್ವೇರ್‌ನಲ್ಲಿರುವ ಹೋಟೆಲ್‌ನಲ್ಲಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ. ಸಂತ್ರಸ್ತೆ ಕಲ್ಯಾಣ್ಪುರದ ನಿವಾಸಿ ಯುವತಿ ದೆಹಲಿಯ ಆರೋಗ್ಯಕೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ತಾಯಿಯ ಅನಾರೋಗ್ಯದಿಂದಾಗಿ ಒಂದು ವರ್ಷದ ಹಿಂದೆ ಕೆಲಸ ಬಿಟ್ಟು ಮನೆಯಲ್ಲಿದ್ದರು. ಸಂತ್ರಸ್ತೆಯ ನೆರೆಹೊರೆಯ ಮೋನಿಕಾ ಎನ್ನುವ  ಹುಡುಗಿಯೊಬ್ಬಳು ತನ್ನ ಸಹೋದರ ಅಶಿಶ್ ಹುಟ್ಟುಹಬ್ಬದ ಪಾರ್ಟಿಗೆ ಕರೆದಿದ್ದಳು. ಆಕೆಯ ತಂದೆ ಇನ್ಸ್‌ಪೆಕ್ಟರ್ ಆಗಿದ್ದರು. ನಂತರ ಸಂತ್ರಸ್ತೆ ಪಾರ್ಟಿಗೆಂದು ಸಚನ್ ಚೌರಾಹಾದ ಸೋನಾ […]

ಪಾರ್ಟಿಗಳಲ್ಲಿ ಅನುಶ್ರೀಯನ್ನು ನೋಡಿದ್ದಾಗಿ ಬಾಯಿಬಿಟ್ಟ ಡ್ರಗ್ ಸಪ್ಲಾಯರ್ ನೈಜೀರಿಯನ್ ಪ್ರಜೆ

Wednesday, September 30th, 2020
Anushree

ಮಂಗಳೂರು :  ಬೆಂಗಳೂರಿನಲ್ಲಿ  ಮಂಗಳೂರು ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗ ಡ್ರಗ್ ಸರಬರಾಜುದಾರ ನೈಜೀರಿಯನ್ ಪ್ರಜೆ ಪಾರ್ಟಿಗಳಲ್ಲಿ ನಿರೂಪಕಿ ಅನುಶ್ರೀಯನ್ನು ನೋಡಿದ್ದಾಗಿ ಮಾಹಿತಿ ನೀಡಿದ್ದಾನೆ. ಕಿಶೋರ್ ಶೆಟ್ಟಿ ಮತ್ತು ತರುಣ್ ರಾಜ್ ಯುವತಿಯರನ್ನು ಸೇರಿಸಿ ಡ್ರಗ್ ಪಾರ್ಟಿ ಮಾಡುತ್ತಿದ್ದರು ಎಂಬ ಬೆಚ್ಚಿ ಬೀಳಿಸುವ ಮಾಹಿತಿಯೊಂದು ಬಹಿರಂಗವಾಗಿದೆ. ಮಹಮ್ಮದ್ ಶಾಕೀರ್ ಗೆ ಬಾಂಬೆಯಿಂದ ಶಾನ್ ತಂದುಕೊಡುತ್ತಿದ್ದ. ಶಾಕೀರ್ ನಿಂದ ಕಿಶೋರ್ ಶೆಟ್ಟಿ, ತರುಣ್ ರಾಜ್ ಪಡೆಯುತ್ತಿದ್ದರು. ಶಾನ್ ನವಾಜ್ ಗೆ ನೈಜೀರಿಯಾ ಪ್ರಜೆ ಡ್ರಗ್  ಸರಬರಾಜು ಮಾಡುತ್ತಿದ್ದ.  ಮಂಗಳೂರಿಗೂ  ಆತನೇ  ಡ್ರಗ್  ಸರಬರಾಜು ಮಾಡುತ್ತಿದ್ದ ಎಂಬುದು ವಿಚಾರಣೆಯಿಂದ ಬಯಲಾಗಿದೆ.

ಮಲ್ಲೇಶ್ವರಂನಲ್ಲಿ ಸರಗಳ್ಳರನ್ನು ಹಿಡಿದ ಜಗ್ಗೇಶ್

Friday, September 30th, 2011
jaggesh

ಬೆಂಗಳೂರು : ಮಲ್ಲೇಶ್ವರಂನಲ್ಲಿ ಯುವತಿಯೊಬ್ಬಳ ಸರ ದೋಚಿ ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರು ಸರಗಳ್ಳರನ್ನು ನವರಸನಾಯಕ ನಟ ಜಗ್ಗೇಶ್ ಮತ್ತು ಅವರ ಕಾರಿನ ಚಾಲಕ ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಗುರುವಾರ ಸಂಜೆ ನಡೆದಿದೆ. ಬಂಧಿತರು ಶೇಷಾದ್ರಿಪುರಂ ಹಾಗೂ ಆಸ್ಟಿನ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು. ಮಲ್ಲೇಶ್ವರಂ ಹನ್ನೊಂದನೆ ಅಡ್ದರಸ್ತೆಯಲ್ಲಿ ಎಂಇಎಸ್ ಕಾಲೇಜಿನ ವಿದ್ಯಾರ್ಥಿನಿ ಶ್ರುತಿ ಸಂಜೆ 6 ರ್ ಹೊತ್ತಿಗೆ ಕಾಲೇಜು ಮುಗಿಸುಕೊಂಡು ನಡೆದುಕೊಂಡು ಹೋಗುತ್ತಿದ್ದರು. ಅದೇ ಹೊತ್ತಿಗೆ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಆಕೆಯ ಕತ್ತಿನಲ್ಲಿದ್ದ ಸರ […]