ಆಸ್ಕರ್ ಫರ್ನಾಂಡಿಸ್ ಅಂತ್ಯಸಂಸ್ಕಾರ ಬೆಂಗಳೂರಿನಲ್ಲಿ, ಅಂತ್ಯಸಂಸ್ಕಾರಕ್ಕೆ ಆಗಮಿಸಲಿರುವ ಸೋನಿಯಾ ಗಾಂಧಿ

Tuesday, September 14th, 2021
Oscar Fernandes

ಮಂಗಳೂರು : ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಎರಡು ದಿನಗಳ ಬಳಿಕ ಬೆಂಗಳೂರಿನಲ್ಲಿ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಅವರ ಕುಟುಂಬದ ಮೂಲಗಳು ಹೇಳಿದೆ. ಪತ್ನಿ ಬ್ಲೋಸಂ ಫರ್ನಾಂಡಿಸ್ ಅವರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಈ ವೇಳೆ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳುವಂತೆ ಸೋನಿಯಾರಿಗೆ ಬ್ಲೋಸಂ ವಿನಂತಿಸಿದ್ದಾರೆ. ಆಸ್ಕರ್ ನಿಧನ ದೇಶಕ್ಕಾಗಿರುವ ನಷ್ಟ […]

ಹಮಾಸ್ ಬಂಡುಕೋರರ ಸಂಘರ್ಷದಲ್ಲಿ ಬಲಿಯಾದ ಸೌಮ್ಯ ಪಾರ್ಥೀವ ಶರೀರವನ್ನು ಭಾರತಕ್ಕೆ ರವಾನೆ

Saturday, May 15th, 2021
swomy

ನವದೆಹಲಿ:  ಕೇರಳದಲ್ಲಿರುವ ಪತಿ ಸಂತೋಷ್ ಜತೆ ವಿಡಿಯೋ ಕಾಲ್‌ನಲ್ಲಿ ಮಾತನಾಡುವಾಗಲೇ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿದ್ದ ಕೇರಳ ಮೂಲದ ಮಹಿಳೆಯ ಪಾರ್ಥೀವ ಶರೀರವನ್ನು ಭಾರತಕ್ಕೆ ತರಲಾಗಿದೆ. ಮೇ 11 ರಂದು ಇಸ್ರೇಲ್ ಮತ್ತು ಪ್ಯಾಲೆಸ್ತೇನ್‌ನ ಹಮಾಸ್ ಬಂಡುಕೋರರ ನಡುವಿನ ಸಂಘರ್ಷದ ನಡುವೆಯೇ ಪ್ಯಾಲೆಸ್ತೇನ್‌ನ ರಾಕೆಟ್ ಅಪ್ಪಳಿಸಿದ ಪರಿಣಾಮ, ಇಸ್ರೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಕೇರಳದ ಮಹಿಳೆ ಸೌಮ್ಯ ಮೃತಪಟ್ಟಿದ್ದರು. 31 ವರ್ಷದ ಸೌಮ್ಯ ಇಸ್ರೇಲ್ ನ ಆಶ್ಕೆಲಾನ್‌ನಲ್ಲಿ ನೆಲೆಸಿದ್ದ ನಿವಾಸದ ಮೇಲೆ ಪ್ಯಾಲೆಸ್ತೇನ್‌ನ ರಾಕೆಟ್ ಬಿದ್ದಿದೆ. ಸಂಜೆ ವೇಳೆ ಅವರು ಕೇರಳದಲ್ಲಿರುವ […]