ಧಾರವಾಡ: ಜಿಲ್ಲೆಯಲ್ಲಿ ಮದ್ಯ ಮಾರಾಟ, ಹೋಟೆಲ್‌ಗಳಲ್ಲಿ ಪಾರ್ಸೆಲ್‌ಗೆ ಗ್ರೀನ್ ಸಿಗ್ನಲ್

Sunday, May 30th, 2021
Nithish Pateel

ಧಾರವಾಡ: ಕೊರೊನಾ ಹತೋಟಿಗೆ ತರುವ ದೃಷ್ಟಿಯಿಂದ ಧಾರವಾಡ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕೆಲವೊಂದಿಷ್ಟು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಿ ಲಾಕ್‌ಡೌನ್ ಜಾರಿ ಮಾಡಿದ್ದಾರೆ. ಆದರೆ ಈಗ ಅದರಲ್ಲಿ ಕೆಲವೊಂದಿಷ್ಟು ಬದಲಾವಣೆಗಳನ್ನು ತಂದಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಮದ್ಯ ಮಾರಾಟ ಹಾಗೂ ಹೋಟೆಲ್‌ಗಳಲ್ಲಿ ಪಾರ್ಸೆಲ್ ಸೇವೆಯನ್ನೂ ರದ್ದುಗೊಳಿಸಿದ್ದ ಜಿಲ್ಲಾಧಿಕಾರಿಗಳು, ಜೂ.1ರಿಂದ 6 ರವರೆಗೆ ಮದ್ಯ ಮಾರಾಟ ಹಾಗೂ ಹೋಟೆಲ್‌ಗಳಲ್ಲಿ ಪಾರ್ಸೆಲ್ ಸೇವೆಗೆ ಅನುಮತಿ ನೀಡಿದ್ದಾರೆ. ಜೂ.1ರಿಂದ 6 ರವರೆಗೆ ಬೆಳಿಗ್ಗೆ 6 ರಿಂದ ಬೆಳಿಗ್ಗೆ 8 ಗಂಟೆಯ ಅವಧಿಯಲ್ಲಿ […]

ಪಾರ್ಸೆಲ್ ನಲ್ಲಿ ಪ್ಲಾಸ್ಟಿಕ್ ಬದಲು ಬಾಳೆ ಎಲೆ ಬಳಸಲು ಶಾಸಕ ವೇದವ್ಯಾಸ್ ಕಾಮತ್ ಮನವಿ

Thursday, June 20th, 2019
Banana leaf

ಮಂಗಳೂರು : ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್, ಪ್ಲಾಸ್ಟಿಕ್ ಬದಲು ಬಾಳೆ ಎಲೆ ಉಪಯೋಗಿಸಿ ಎಂದು ಝೊಮೊಟೋ, ಸ್ವಿಗ್ಗಿ, ಊಬರ್ ಈಟ್ಸ್ ಗೆ ಮನವಿ ಮಾಡಿದ್ದಾರೆ. ಆಹಾರವನ್ನು ಬಾಳೆ ಎಲೆಯಲ್ಲಿ ಕಟ್ಟುವುದು ಕರಾವಳಿಯ ಸಂಪ್ರದಾಯ. ಕರಾವಳಿಯ ಹೆಚ್ಚಿನ ಹೋಟೆಲ್ ಗಳಲ್ಲಿ ತಿಂಡಿ ಅಥವಾ ಊಟವನ್ನು ಬಾಳೆ ಎಲೆಯಲ್ಲೇ ಬಡಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಆಹಾರ ಪೊಟ್ಟಣ ಕಟ್ಟಲು ಬಾಳೆ ಎಲೆ ಬಳಸಿ ಎಂದು ಆಹಾರ ಡೆಲಿವರಿ ಸಂಸ್ಥೆಗಳಿಗೆ ಶಾಸಕರು ಮನವಿ ಮಾಡಿದ್ದಾರೆ. ಝೊಮೊಟೋ, […]