ಏಪ್ರಿಲ್ 28 ಆದಿ ಶಂಕರಾಚಾರ್ಯರ ಜಯಂತಿ; ಪಾಲಘರ ಸಂತರ ಹತ್ಯೆಗೆ ನ್ಯಾಯ ಸಿಗುವುದೇ

Monday, April 27th, 2020
Shankaracharya

ಮಂಗಳವಾರ  : ಹಿಂದೂ ಧರ್ಮದ ಪುನರುತ್ಥಾನದ ಜನಕರಾಗಿರುವ ಆದಿ ಶಂಕರಾಚಾರ್ಯರ ಜಯಂತಿಯು ಎಪ್ರಿಲ್ 28 ರಂದು ಇದೆ. ಮಹಾರಾಷ್ಟ್ರದ ಪಾಲಘರದಲ್ಲಿ ಉದ್ರಿಕ್ತ ಗುಂಪು ಎಪ್ರಿಲ್ 19 ರಂದು ರಾತ್ರಿ ಪೂ. ಕಲ್ಪವೃಕ್ಷ ಗಿರಿಜೀ ಮಹಾರಾಜ ಹಾಗೂ ಪೂ. ಸುಶೀಲ ಗಿರಿಜೀ ಮಹಾರಾಜ ಈ ಇಬ್ಬರು ಸಂತರೊಂದಿಗೆ ಅವರ ವಾಹನ ಚಾಲಕರನ್ನು ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿತು. ಈ ಸಂತರು ಆದಿ ಶಂಕರಾಚಾರ್ಯರು ನಿರ್ಮಿಸಿದ ಆಖಾಡಾ ಪರಂಪರೆಯವರಾಗಿದ್ದರು. ಸಂತರ ಚರಣಗಳಲ್ಲಿ ಶ್ರದ್ಧಾಂಜಲಿಯನ್ನು ಅರ್ಪಿಸಲು ‘ಆದಿ ಶಂಕರಾಚಾರ್ಯರ ಜಯಂತಿ’ ಇದು ಎಲ್ಲಕ್ಕಿಂತ ಯೋಗ್ಯವಾದ […]