ಕಾರ್ಪೊರೇಟರ್ ಕೊಲೆ ಮಾಡಲು ಸಂಚು, , ರೌಡಿಶೀಟರ್ ಪಿಂಕಿ ನವಾಜ್ ಸೇರಿದಂತೆ ಐವರ ಬಂಧನ

Friday, October 22nd, 2021
pinki Nawaz

ಮಂಗಳೂರು: ಸುರತ್ಕಲ್ ಬಸ್ ನಿಲ್ದಾಣಕ್ಕೆ ದಿ.ದೀಪಕ್ ರಾವ್ ಹೆಸರಿಟ್ಟ ಬಳಿಕ  ದೀಪಕ್ ರಾವ್ ಕೊಲೆ ಪ್ರಕರಣದ ಸಾಕ್ಷಿ ಆಗಿರುವ ಸ್ಥಳೀಯ ಕಾರ್ಪೊರೇಟರ್ ಒಬ್ಬರನ್ನು ಕೊಲೆ ಮಾಡಲು ಸಂಚು ರೂಪಿಸಿದ ಆಡಿಯೋವೊಂದು ವೈರಲ್ ಆದ ಬಳಿಕ, ರೌಡಿಶೀಟರ್ ಪಿಂಕಿ ನವಾಜ್ ಸೇರಿದಂತೆ ಐವರನ್ನ ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಿದ್ದ ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ರೌಡಿ ಶೀಟರ್ ಪಿಂಕಿ ನವಾಜ್ ಬಂಧಿತನಾಗಿದ್ದ. ಜಾಮಿನಿನ ಮೇಲೆ ಬಿಡುಗಡೆಗೊಂಡಿರುವ ಪಿಂಕಿ ನವಾಜ್ ಇದೀಗ ಕೊಲೆ ಪ್ರಕರಣಕ್ಕೆ […]