ಬೆಂಗಳೂರು : ಪಿಒಪಿ ಗಣೇಶ ಮೂರ್ತಿಯ ಬಳಕೆ

Saturday, August 31st, 2019
ganesha-murthi

ಬೆಂಗಳೂರು : ನಗರದಲ್ಲಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರು ವಿಭಿನ್ನವಾಗಿ ಆಲೋಚಿಸಿದ್ದಾರೆ. ಪಿಒಪಿ ಗಣೇಶ ಮೂರ್ತಿ ನಿಷೇಧದ ಬಳಿಕ ಮಣ್ಣಿನ ಗಣೇಶ ಟ್ರೆಂಡ್‌ ಹೆಚ್ಚಾಗಿದ್ದು, ವಿಸರ್ಜನೆ ವೇಳೆ ನಡೆಯುವ ಅದ್ದೂರಿ ಉತ್ಸವಕ್ಕೆ ಹಳೆಯ ಪಿಒಪಿ ಗಣೇಶ ಮೂರ್ತಿಗಳನ್ನೇ ಬಳಸುವ ಟ್ರೆಂಡ್‌ ಜೋರಾಗಿದೆ. 2016ರಿಂದ ರಾಜ್ಯದಲ್ಲಿ ಪಿಒಪಿ ಗಣೇಶ ಮಾರಾಟ ಮತ್ತು ಬಳಕೆ ನಿಷೇಧವಾಗಿದ್ದು, ಸಾರ್ವಜನಿಕರಲ್ಲಿ ಪರಿಸರ ಸ್ನೇಹ ಗಣೇಶ ಹಬ್ಬದ ಜಾಗೃತಿ ಹೆಚ್ಚಾಗಿದೆ. ಈ ನಡುವೆಯೂ ವರ್ಷಕ್ಕೊಮ್ಮೆ ಬರುವ ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಬೇಕೆಂಬ […]