ಪೊಲೀಸ್ ಠಾಣೆಯ ಮೇಲೆ PFI ಕಾರ್ಯಕರ್ತರ ದಾಳಿ : ಆರೋಪಿಗಳ ಮೇಲೆ ದೇಶದ್ರೋಹದ ಕೇಸು ದಾಖಲಿಸಲು ಆಗ್ರಹ – ವಿಶ್ವ ಹಿಂದೂ ಪರಿಷದ್

Monday, December 20th, 2021
VHP puttur

ಪುತ್ತೂರು  : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಡಿಸೆಂಬರ್ 14ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ PFI – SDPI ನ ಕಾರ್ಯಕರ್ತರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ನುಗ್ಗಿ, ಪೋಲೀಸರ ಮೇಲೆ ದಾಳಿ ನಡೆಸಿದ್ದು ಬಹಳ ಆತಂಕಕಾರಿ ಘಟನೆಯಾಗಿದ್ದು, ಜನರ ರಕ್ಷಣೆ ಮಾಡುವಂತಹ ಪೊಲೀಸರನ್ನೇ ಕೊಲೆ ಮಾಡಲು ಪ್ರಯತ್ನಿಸಿದ್ದು ಜಿಲ್ಲೆಯ ಸಮಸ್ತ ನಾಗರಿಕ ಸಮಾಜ ಈ ಕೃತ್ಯದಿಂದ ಭಯಭೀತರಾಗಿದ್ದಾರೆ. PFI ಕಾರ್ಯಕರ್ತರು ಅವರದ್ದೇ ಅಂಬುಲೆನ್ಸ್ ನಲ್ಲಿ ತಲುವಾರು, ಸೋಡಾ ಬಾಟಲಿಗಳು, ಕಲ್ಲುಗಳು, ಇನ್ನಿತರ ಮಾರಕ ಆಯುಧಗಳ ಸಹಿತ ಪೋಲೀಸರ ಮೇಲೆ […]

ಗೌರಿ ಲಂಕೇಶ ಹತ್ಯೆಯ ದೋಷಾರೋಪಿಗಳಿಗೆ ಕೋಕಾ ಕಾಯಿದೆ ಮತ್ತು ಹಿಂದೂ ಸಂಘಟಕರನ್ನು ಹತ್ಯೆ ಮಾಡಿದವರಿಗೆ ಜಾಮೀನು : ಪ್ರಮೋದ ಮುತಾಲಿಕ್

Wednesday, September 1st, 2021
Pramod Muthalika

ಮಂಗಳೂರು  : ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳು ಅಮಾಯಕರು ಮತ್ತು ಅವರ ಹಿಂದೆ ಯಾವುದೇ ಅಪರಾಧದ ಹಿನ್ನೆಲೆ ಇಲ್ಲ. ಇಂತಹ ಮುಗ್ಧ ಜನರ ಮೇಲೆ ಅನ್ಯಾಯವಾಗಿ ಭಯೋತ್ಪಾದನಾ ಚಟುವಟಿಕೆಗಳಿಗೆ ಹಾಕುವ ಕೋಕಾ ಕಾಯಿದೆಗಳನ್ನು ಹಾಕಲಾಗಿದೆ. ಆದರೆ ನಿಜವಾಗಿ ಭಯೋತ್ಪಾದನೆ ಕೃತ್ಯ ಮಾಡುವ, ದಂಗೆ ಮಾಡುವ, ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ ಮತಾಂಧ ಪಿ.ಎಫ್.ಐ ಸಂಘಟನೆಯ ಮೇಲೆ ಕಠಿಣ ಕಾಯಿದೆ ಹಾಕದೇ ಇದ್ದ ಕಾರಣ ಅವರು ರಾಜಾರೋಷವಾಗಿ ತಿರುಗುತ್ತಿದ್ದಾರೆ. ಗೌರಿ ಪ್ರಕರಣದಲ್ಲಿ ವಿಶೇಷ ತನಿಖಾ ದಳ […]

ಎಲ್ಲಾ ಹಿಂದೂ ಕಾರ್ಯಕರ್ತರ ಕೊಲೆಯಲ್ಲಿ ಪಿ.ಎಫ್.ಐ ಸಂಘಟನೆಯ ಕೈವಾಡವಿದೆ : ಜಗದೀಶ ಶೇಣವ

Wednesday, August 16th, 2017
Jagadesh Shenava

ಮಂಗಳೂರು : ಶರತ್ ಮಡಿವಾಳ ಹತ್ಯೆಯಲ್ಲಿ  ದ. ಕ. ಜಿಲ್ಲೆಯ ಎಸ್‌ಡಿಪಿಐ ಮತ್ತು ಪಿ.ಎಫ್.ಐ. ನಾಯಕರ ಕೈವಾಡವಿದ್ದು, ಅವರನ್ನು ಬಂಧಿಸಬೇಕು ಮತ್ತು ಈ ಕೊಲೆಗೆ ಸಹಕಾರ ನೀಡಿದ ಎಲ್ಲ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದು ಪರಿಷತ್ ದ. ಕ. ಜಿಲ್ಲಾಧ್ಯಕ್ಷ ಜಗದೀಶ ಶೇಣವ ಹೇಳಿದ್ದಾರೆ. ಪಿಎಫ್ಐ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆಯ ಪಟ್ಟಿಯಲ್ಲಿ ಸೇರಿಸಿ ಕ್ರಮ ತೆಗೆದುಕೊಳ್ಳಬೇಕು, ಕಳೆದ ಎರಡು ವರ್ಷಗಳಿಂದ ನಡೆದ ಹಿಂದು ಕಾರ್ಯಕರ್ತರ ಕೊಲೆಯಲ್ಲಿ ಪಿ.ಎಫ್.ಐ ಸಂಘಟನೆಯ ಕೈವಾಡವಿದ್ದು, ಮೂಡುಬಿದಿರೆಯ ಪ್ರಶಾಂತ್ ಪೂಜಾರಿ, ಬೆಂಗಳೂರಿನ ರುದ್ರೇಶ್, […]

ಪಿ ಎಫ್ ಐ ಕೋಮುವಾದಿ ಸಂಘಟನೆ : ಕೋಡಿಜಾಲ್

Wednesday, April 12th, 2017
kodijal

ಮಂಗಳೂರು : ಅಹಮ್ಮದ್ ಖುರೇಷಿ ಮೇಲೆ ದೌರ್ಜನ್ಯ ವಿಚಾರದಲ್ಲಿ ಯಾರೂ ಕೂಡಾ ಕಾಂಗ್ರೆಸ್ ಮತ್ತು ಅದರ ನಾಯಕರ ವಿರುದ್ಧ ಆರೋಪ ಹೊರಿಸುವುದು ಸರಿಯಲ್ಲ” ಪಕ್ಷದ ಸ್ಥಳೀಯ ನಾಯಕರು, ಕಾರ್ಯಕರ್ತರು ಪಕ್ಷದ ವಿರುದ್ಧ ಹೇಳಿಕೆ ನೀಡಬಾರದು ಎಂದು ಜಿಲ್ಲಾ ಕಾಂಗ್ರೆಸ್ಸಿನ ಹಂಗಾಮಿ ಅಧ್ಯಕ್ಷ ಕೋಡಿಜಾಲ್ ಇಬ್ರಾಹಿಂ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು “ಬಜರಂಗದಳದಂತೆ ಪಿ ಎಫ್ ಐ ಸಂಘಟನೆ ಕೂಡಾ ಕೋಮುವಾದಿ ಸಂಘಟನೆ” ಎಂದ ಅವರು, “ಪಿ ಎಫ್ ಐ ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತಿದೆ. ಖುರೇಷಿ ಮೇಲೆ ನಿಜಕ್ಕೂ ದೌರ್ಜನ್ಯ ನಡೆದಿದ್ದರೆ […]