ದಲಿತ ಬಾಲಕಿಯ ಅತ್ಯಾಚಾರ, ಆರೋಪ ಸಾಬೀತು

Sunday, October 24th, 2021
judgement

ಮಂಗಳೂರು : ಅಪ್ರಾಪ್ತೆಯನ್ನು ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿ ಆಕೆ ಮಗುವಿಗೆ  ಜನ್ಮ  ನೀಡಲು  ಕಾರಣನಾದ ವ್ಯಕ್ತಿಯ ಮೇಲಿನ ಅಪರಾಧ ಕೃತ್ಯ ಸಾಬೀತಾಗಿದೆ ಎಂದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್‌ಟಿಎಸ್‌ಸಿ-1 (ಪೊಕ್ಸೊ) ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ನಿವಾಸಿ ಪಿ.ಜೆ. ಜೇಕಬ್ ಯಾನೆ ಚಾಕೋಚ‌ ಅತ್ಯಾಚಾರ ಎಸಗಿದ ಅಪರಾಧಿ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ದಲಿತ ಬಾಲಕಿ ಶಾಲೆಯಿಂದ ಮನೆಗೆ ಹೋಗುತ್ತಿದ್ದಳು. ಈ ವೇಳೆ, ಆರೋಪಿ ಆಕೆಯನ್ನು ಅಡ್ಡಗಟ್ಟಿ ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದನು. […]