ಏಕಾಏಕಿ ಸಾಲಗಾರರ ಆಸ್ತಿ ಜಪ್ತಿ ಮಾಡಲು ಆದೇಶಿಸುವುದು ಕಾನೂನಿಗೆ ವಿರೋಧವಾಗಿದೆ

Sunday, January 10th, 2021
pucl

ಮಂಗಳೂರು  : ಆರ್.ಬಿ. ಐ ವರದಿ ಪ್ರಕಾರ ಕಳೆದ ಹಣ ಕಾಸು ವರ್ಷದಲ್ಲಿ ದೇಶದಲ್ಲಿ 1.80 ಲಕ್ಷ ಕೋಟಿ ರೂಪಾಯಿ ವಂಚನೆ ಸೃಷ್ಟಿಯಾಗಿದ್ದು,ಸರ್ಫೆಸಿಯ ಕಾನೂನು ಪ್ರಕಾರ ಬ್ಯಾಂಕ್ ವಸೂಲಾತಿ ಪ್ರಕ್ರಿಯೆಯಲ್ಲಿ ಜಿಲ್ಲಾಧಿಕಾರಿಗಳು ಸಮರ್ಪಕ ಪ್ರೊಸೀಡಿಂಗ್ಸ್ ನಡೆಸದೆ ಏಕಾಏಕಿ ಸಾಲಗಾರರ ಆಸ್ತಿ ಜಪ್ತಿ ಮಾಡಲು ಆದೇಶಿಸುವುದು ಕಾನೂನಿಗೆ ವಿರೋಧವಾಗಿದೆ. ಮುಂದೆ ಜಿಲ್ಲಾಧಿಕಾರಿಗಳು ಇಂತಹ ಪ್ರಕರಣಗಳಲ್ಲಿ, ಬ್ಯಾಂಕ್ ಗಳ ವಸೂಲಾತಿ ಅರ್ಜಿ ಆದೇಷಗಳಲ್ಲಿ,ಬ್ಯಾಂಕ್ ಸಲ್ಲಿಸುವ ದಾಖಲೆಗಳು ಸಮರ್ಪಕ ವಾಗಿದೆಯೆ ಎಂದು ಕೂಲಂಕಷ ತನಿಖೆ ನಡೆಸಿ ಮತ್ತು ಸಾಲಗಾರರಿಗೆ ನಿರ್ಧಿಷ್ಟ ವಿಧದ […]