ಮಂಗಳೂರಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ… ಅಭಿಮಾನಿಗಳ ಕಂಡು ಗೆಲುವಿನ ನಗೆ ಬೀರಿದ ಪ್ರಧಾನಿ

Tuesday, December 19th, 2017
narendra-modi

ಮಂಗಳೂರು: ಓಖಿ ಚಂಡಮಾರುತದಿಂದ ಹಾನಿಗೊಳಗಾದ ಲಕ್ಷದ್ವೀಪದ ಪ್ರದೇಶಗಳನ್ನು ಪರಿಶೀಲಿಸುವ ಸಲುವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಕೇಂದ್ರ ವಿಮಾನಯಾನ ರಾಜ್ಯ ಸಚಿವ ಪಿ. ರಾಧಾಕೃಷ್ಣನ್, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಶಾಸಕ ಎಸ್. ಅಂಗಾರ, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು, ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಮೋದಿ ಅವರನ್ನು ಸ್ವಾಗತಿಸಿದರು. ಬಂಟ್ವಾಳ ಚಿಲಿಪಿಲಿ ತಂಡದಿಂದ ಚೆಂಡೆ, ಕೊಂಬು, […]