ಸ್ನೇಹಿತನ ಸಾವಿನ ಸುದ್ದಿಯಿಂದ ಶಾಕ್‌… ಸಿಪಿಐ ಮುಖಂಡ ವಿಶ್ವನಾಥ್‌ ನಿಧನ

Thursday, January 18th, 2018
vishwanath-nayak

ಮಂಗಳೂರು: ಸಿಪಿಐ ಮುಖಂಡ ಪಿ. ಸಂಜೀವ ಅವರ ನಿಧನ ಸುದ್ದಿ ಕೇಳಿದ ಶಾಕ್‌ನಲ್ಲೇ ಆಸ್ಪತ್ರೆ ಸೇರಿದ್ದ ಹಿರಿಯ ಸಿಪಿಐ ಮುಖಂಡ ವಿಶ್ವನಾಥ್ ನಾಯಕ್ ಕೂಡ ನಿನ್ನೆ ರಾತ್ರಿ ಆಸ್ಪತ್ರೆಯಲ್ಲೇ ನಿಧನರಾಗಿದ್ದಾರೆ. ಕಮ್ಯುನಿಸ್ಟ್ ಚಳವಳಿಯ ಹಿರಿಯ ಮುಖಂಡ ಪಿ.ಸಂಜೀವ ನಿನ್ನೆ ಬೆಳಗ್ಗೆ ನಿಧನರಾಗಿದ್ದರು. ಆತ್ಮೀಯ ಗೆಳೆಯನ ಅಗಲಿಕೆಯ ವಿಚಾರವನ್ನು ಕೇಳಿದ ಶಾಕ್‌ನಿಂದ ವಿಶ್ವನಾಥ್ ನಾಯಕ್ (75) ಅಸ್ವಸ್ಥರಾಗಿದ್ದರಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ. ಪಿ ಸಂಜೀವ ಹಾಗೂ ವಿಶ್ವನಾಥ್ ನಾಯಕ್ ಅವರು […]

ಬೀಡಿ ಕೆಲಸ ಕಡಿತ ನೀತಿಯನ್ನು ವಿರೋಧಿಸಿ ಎಸ್. ಕೆ.ಬೀಡಿ ವರ್ಕರ್ಸ್ ಫೆಡರೇಶನ್ ವತಿಯಿಂದ ಕಂಪನಿ ಚಲೋ

Tuesday, November 6th, 2012
Beedi Workers

ಮಂಗಳೂರು :ಇತ್ತೀಚಿನ ದಿನಗಳಲ್ಲಿ ಬೀಡಿ ಕಂಪನಿಗಳು ಬೀಡಿ ಕೆಲಸವನ್ನು ಕಡಿತಗೊಳಿಸಿದ್ದು ಕಂಪನಿಯ ಈ ಕ್ರಮವನ್ನು ವಿರೋಧಿಸಿ ಎಸ್.ಕೆ. ಬೀಡಿ ವರ್ಕರ್ಸ್ ಫೆಡರೇಶನ್ (ಎ‌ಐಟಿಯುಸಿ) ನೇತೃತ್ವದಲ್ಲಿ ಇಂದು ಲಾಲ್‌ಬಾಗ್‌ನ ಗಣೇಶ್ ಬೀಡಿ ಕಂಪೆನಿಯೆದುರು ಬೀಡಿ ಕಾರ್ಮಿಕರು ಕಂಪೆನಿ ಚಲೋ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರನ್ನುದ್ದೇಶಿಸಿ ಮಾತನಾಡಿದ ಎ‌ಐಟಿಯುಸಿ ಜಿಲ್ಲಾ ಅಧ್ಯಕ್ಷ ಪಿ. ಸಂಜೀವ, ಧೂಮಪಾನ ನಿಷೇಧದ ಹಿನ್ನೆಲೆಯಲ್ಲಿ ಬೀಡಿ ಕೈಗಾರಿಕೆಯನ್ನು ನಾಶ ಮಾಡಲು ಸರಕಾರ ಹವಣಿಸುತ್ತಿದ್ದು, ಇದರಿಂದ ಬೀಡಿ ಉದ್ಯಮವನ್ನು ನಂಬಿರುವ ಲಕ್ಷಾಂತರ ಬೀಡಿ ಕಾರ್ಮಿಕರು ಬೀದಿ ಪಾಲಾಗಲಿದ್ದಾರೆ ಎಂದು […]