ಮಂಗಳೂರಲ್ಲಿ ಬೌದ್ಧ ಧರ್ಮಕ್ಕೆ 11 ಮಂದಿ ದಲಿತರ ಮತಾಂತರ
Thursday, March 15th, 2018ಮಂಗಳೂರು: ದಲಿತ ಸಮುದಾಯಕ್ಕೆ ಸೇರಿದ 11 ಮಂದಿ ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ದಲಿತ ಸಂಘರ್ಷ ಸಮಿತಿಯ ಪುತ್ತೂರು ತಾಲೂಕು ಸಂಘಟನಾ ಸಂಚಾಲಕ ಆನಂದ ಮಿತ್ತಬೈಲ್ ನೇತೃತ್ವದಲ್ಲಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಕಡಬ ತಾಲೂಕಿನ ಆಲಂಕಾರು ತೋಟಂತಿಲ ಎಂಬಲ್ಲಿ ಪುಟ್ಟಣ್ಣ ಎಂಬವರು ನೂತನವಾಗಿ ನಿರ್ಮಿಸಿದ ‘ಮೈತ್ರಿ ವಿಹಾರ’ ಗೃಹ ಪ್ರವೇಶವನ್ನು ದಕ್ಷಿಣ ಕನ್ನಡ ಜಿಲ್ಲಾ ಬೌದ್ಧ ಮಹಾಸಭಾ(ರಿ.)ದ ಭಂತೇಜಿ ಮೈಸೂರು ಕೊಳ್ಳೇಗಾಲದ ಜೇತವನ ಬುದ್ಧ ವಿಹಾರದ ಪೂಜ್ಯ ಸುಗತಪಾಲ ಭಂತೇಜಿ ನೆರವೇರಿಸಿದರು. ಇದೇ ಸಂದರ್ಭ ಸುಗತಪಾಲ […]