ಫರಂಗಿಪೇಟೆಯ ಸ್ಟುಡಿಯೋ ಮಾಲಕನ ಕೊಲೆ ಯತ್ನ, ಮೂವರು ಆರೋಪಿಗಳ ಬಂಧನ

Thursday, October 29th, 2020
dinesh

ಬಂಟ್ವಾಳ : ಫರಂಗಿಪೇಟೆಯ ತ್ರಿಷಾ ಸ್ಟುಡಿಯೋ ಮಾಲಕ ದಿನೇಶ್ ಕೊಟ್ಟಿಂಜ ಅವರ ಕೊಲೆಗೆ ಯತ್ನ ನಡೆಸಿದ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಮ್ಮೆಮ್ಮಾರು ನಿವಾಸಿ ಮುಹಮ್ಮದ್ ಅರ್ಷದ್(19),ಅಬ್ದುಲ್ ರಹ್ಮಾನ್(22) ಮತ್ತು ಮುಹಮ್ಮದ್ ಸೈಪುದ್ದೀನ್(22) ಬಂಧಿತ ಆರೋಪಿಗಳು. ಇನ್ನೋರ್ವ ಆರೋಪಿ ಸವಾದ್ ಎಂಬಾತ ತಲೆ ಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಬುಧವಾರ  ರಾತ್ರಿ ಸುಮಾರು 7:15ರ ವೇಳೆಗೆ ಪುದು ಗ್ರಾಮದ ಫರಂಗಿಪೇಟೆಯಲ್ಲಿನ ದಿನೇಶ್ ಅವರಿಗೆ ಸೇರಿದ ತ್ರಿಷಾ ಸ್ಟುಡಿಯೋಗೆ 3 ಮಂದಿ ಯುವಕರ ತಂಡ ಫೋಟೋ ತೆಗೆಸುವ […]

ಬಂಟ್ವಾಳ ತಾಲೂಕಿನ ಅಕ್ಕ ಪಕ್ಕದ ಮನೆಯ 16 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ

Friday, July 10th, 2020
Bantwal Covid

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮದಲ್ಲಿ ಇಂದು ಒಂದೇ ದಿನ 16 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಗ್ರಾಮದ ಒಂದು ಮನೆಯ 12 ಜನರಿಗೆ ಹಾಗೂ ಇನ್ನೊಂದು ಮನೆಯ ನಾಲ್ಕು ಮಂದಿಗೆ ಸೋಂಕು ದೃಢಪಟ್ಟಿದೆ. ಕಳೆದ ಕೆಲವು ದಿನಗಳ ಹಿಂದೆ ಈ ಎರಡೂ ಮನೆಗಳ ಸದಸ್ಯರಿಗೆ ಸೋಂಕು ದೃಢಪಟ್ಟಿತ್ತು. ಇವರ ಸಂಪರ್ಕದ ಕಾರಣದಿಂದ ಸೋಂಕು ದೃಢವಾಗಿದೆ ಎನ್ನಲಾಗಿದೆ. ತಾಲೂಕಿನ ಉಳಿದ ಪ್ರಕರಣಗಳ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ. ತಾಲೂಕಿನಲ್ಲಿ ಜು. ಎಂಟರಂದು 12, […]