ವೆಂಕಟರಮಣ ದೇವಸ್ಥಾನದ ನೂತನ ಬ್ರಹ್ಮರಥ ವೀಕ್ಷಿಸಿದ ಕಾಶೀ ಮಠಾಧೀಶರು

Wednesday, January 19th, 2022
venkataramana-ratha

ಮಂಗಳೂರು : ಇತಿಹಾಸ ಪ್ರಸಿದ್ಧ ಮಂಗಳೂರು ರಥೋತ್ಸವ ಹಾಗೂ ವೆಂಕಟರಮಣ ದೇವಸ್ಥಾನದ ಪುನಃ ಪ್ರತಿಷ್ಠಾ ದಶಮಾನೋತ್ಸವ ಮತ್ತು ಶ್ರೀ ದೇವರ ನೂತನವಾಗಿ ನಿರ್ಮಾಣಗೊಂಡ ಬ್ರಹ್ಮರಥ ಸಮರ್ಪಣಾ ಕಾರ್ಯಕ್ರಮ ಪ್ರಯುಕ್ತ ಶ್ರೀ ಸಂಸ್ಥಾನ ಕಾಶೀ ಮಠಾಧಿಪತಿಗಳಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಳಕ್ಕೆ ಇಂದು ಬೆಳಿಗ್ಗೆ ಆಗಮಿಸಿದ್ದು ಶ್ರೀಗಳವರಿಗೆ ಸಮಾಜಭಾಂದವರಿಂದ ಭವ್ಯ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಶ್ರೀ ದೇವರ ದರ್ಶನ ಬಳಿಕ ಸಂಸ್ಥಾನದ ದೇವರ ನೈರ್ಮಲ್ಯ ವಿಸರ್ಜನಾ ಪೂಜೆ ಬಳಿಕ ಶ್ರೀ […]