ಪೂಜಾರಿ ರಾಹುಲ್‌ ಗಾಂಧಿ ಪ್ರಧಾನಿಯಾಗಬೇಕೆಂದು ಬಯಸುತ್ತಾರೆಯೇ ಹೊರತು ಮೋದಿಯನ್ನಲ್ಲ : ಯು.ಟಿ.ಖಾದರ್

Monday, March 18th, 2019
UT-khader

ಮಂಗಳೂರು :  ಪೂಜಾರಿ ನಮ್ಮ ರಾಜಕೀಯ ಗುರುಗಳು ಅವರು ರಾಹುಲ್‌ ಗಾಂಧಿ ಪ್ರಧಾನಿಯಾಗಬೇಕೆಂದು ಬಯಸುತ್ತಾರೆಯೇ ಹೊರತು ಮೋದಿ ಪ್ರಧಾನಿಯಾಗಬೇಕೆಂದು ಬಯಸಲಾರರು . ನರೇಂದ್ರ ಮೋದಿಯ ಸರಿಯಿಲ್ಲ ಎಂದು ನಮಗೆ ಮೊದಲು ಹೇಳಿಕೊಟ್ಟವರೇ ಜನಾರ್ದನ ಪೂಜಾರಿಯವರು. ಈಗ ಅವರು ‘ಭ್ರಷ್ಟಾಚಾರ ನಿರ್ಮೂಲನಗೊಳಿಸಲು ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು’ ಹೇಳಿಕೆ ನೀಡಿದ್ದಾರೆ ಎನ್ನುವುದನ್ನು ನಾನು ನಂಬಲು ಸಾಧ್ಯವಿಲ್ಲ. ಎಂದು ರಾಜ್ಯ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು. ಜನಾರ್ದನ ಪೂಜಾರಿ ಬಗ್ಗೆ ದೇಶದ ವಿವಿಧ ಕಡೆಗಳಲ್ಲಿ ಬಡವರಿಗೆ ಅತ್ಯಂತ […]

ಪ್ರಿಯಾಂಕಾ ಎಂಟ್ರಿ ಪಕ್ಷಕ್ಕೆ ಬಲ ತಂದಿದೆ : ಪೂಜಾರಿ

Thursday, January 24th, 2019
Poojary

ಮಂಗಳೂರು : ಪ್ರಿಯಾಂಕಾರಲ್ಲಿ ಜನರು ಇಂದಿರಾ ಗಾಂಧಿಯ ವರ್ಚಸ್ಸನ್ನು ಕಾಣುತ್ತಿದ್ದಾರೆ. ಅವರು ಪಕ್ಷದ ಸಕ್ರಿಯ ರಾಜಕೀಯಕ್ಕೆ ಪ್ರವೇಶ ಮಾಡಿರುವುದು ಪಕ್ಷಕ್ಕೆ ಬಲ ತಂದಿದೆ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿ ಸುದ್ದಿಗೋಷ್ಠಿ ಯಲ್ಲಿಂದು ಹೇಳಿದ್ದಾರೆ. ದೇಶದ ರಾಜಕೀಯಕ್ಕೂ ಅವರ ಅವಶ್ಯಕತೆ ಇದೆ ಎಂದು ಅವರು  ಅಭಿಪ್ರಾಯಿಸಿದ್ದಾರೆ. ನೆಹರು ಕುಟುಂಬ ದೇಶಕ್ಕೆ ಮಾಡಿರುವ ತ್ಯಾಗದ ಬಗ್ಗೆ ಜನತೆಗೆ ಅರಿವಿದೆ. ಇದರಿಂದಾಗಿ ಪ್ರಿಯಾಂಕಾ ಆಗಮನಕ್ಕೆ ದೇಶಾದ್ಯಂತ ಉತ್ತಮ ಸ್ವಾಗತ ವ್ಯಕ್ತವಾಗಿದೆ ಎಂದರು. ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಜನಾರ್ದನ ಪೂಜಾರಿ, […]

ಪೂಜಾರಿ ಆತ್ಮಚರಿತ್ರೆ ಬಿಡುಗಡೆಗೆ ಸಿದ್ಧ, ರಾಜ್ಯ ರಾಜಕಾರಣದಲ್ಲಿ ತಳಮಳ

Friday, January 5th, 2018
janardhan-poojary

ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಬಿರುಸುಗೊಂಡಿದೆ. ಒಂದೆಡೆ ಬಿಜೆಪಿ ಪರಿರ್ವತನಾ ಯಾತ್ರೆ ಆರಂಭಿಸಿದ್ದರೆ, ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಾಧನಾ ಸಮಾವೇಶ ನಡೆಯುತ್ತಿದೆ. ಇವೆಲ್ಲದರ ಮಧ್ಯೆ ಕಾಂಗ್ರೆಸ್ ಪಾಳಯದಲ್ಲಿ ಈಗ ಭಾರೀ ತಳಮಳ ಆರಂಭವಾಗಿದೆ. ಇದಕ್ಕೆ ಕಾರಣ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ಧನ ಪೂಜಾರಿ. ನೇರ, ನಿಷ್ಠುರ ಮಾತುಗಳ ಸರಳ ಸಜ್ಜನಿಕೆಯ ರಾಜಕಾರಣಿ ಎಂದೇ ಗುರುತಿಸಿ ಕೊಂಡಿರುವ ಬಿ. ಜನಾರ್ಧನ ಪೂಜಾರಿ ಅವರ ಆತ್ಮಚರಿತ್ರೆ ಬಿಡುಗಡೆಗೆ ಸಿದ್ದವಾಗಿದೆ. ಈ ಹಿನ್ನೆಲೆಯಲ್ಲಿ […]

‘ಪೂಜಾರಿಯವರದ್ದು ನೋವಿನ ಕಣ್ಣೀರು, ರೈ ಅವರದ್ದು ಮೊಸಳೆ ಕಣ್ಣೀರು’

Tuesday, January 2nd, 2018
harikrishna

ಮಂಗಳೂರು: ಪೂಜಾರಿಯವರದ್ದು ನೋವಿನ ಕಣ್ಣೀರು, ರಮಾನಾಥ ರೈಯವರದ್ದು ಚುನಾವಣಾ ಸೋಲಿನ ಭೀತಿಯ ಮೊಸಳೆ ಕಣ್ಣೀರು ಎಂದು ಬಿಜೆಪಿ ನಾಯಕ ಹರಿಕೃಷ್ಣ ಬಂಟ್ವಾಳ್ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದುವೆ ಸಮಾರಂಭವೊಂದರಲ್ಲಿ ಅವರು ಪೂಜಾರಿಯವರನ್ನು ಕೀಳು ಪದ ಬಳಸಿ ನಿಂದಿಸಿರುವುದನ್ನು ಕಣ್ಣಾರೆ ಕಂಡವರು, ಕಿವಿಯಾರೆ ಕೇಳಿದವರೂ ಇದ್ದಾರೆ. ಆದರೆ, ತಾನು ಪೂಜಾರಿಯವರನ್ನು ಅವಾಚ್ಯವಾಗಿ ನಿಂದಿಸಿಲ್ಲ ಎಂದು ಸಚಿವ ರೈ ಈಗ ಹೇಳುತ್ತಿದ್ದಾರೆ. ಸುಳ್ಳು ಹೇಳುವುದು ಸಚಿವರ ಹುಟ್ಟುಗುಣ ಎಂದು ದೂರಿದರು. ಕಳೆದ ವರ್ಷ ಫೆ. 7ರಂದು ಸುರತ್ಕಲ್ ಬಂಟರ […]

ಸಿದ್ದರಾಮಯ್ಯ ಅವರೇ ಆಡಳಿತ ನಡೆಸಲಾಗದಿದ್ದರೆ ಕುರ್ಚಿ ಬಿಟ್ಟುಬಿಡಿ : ಪೂಜಾರಿ ಸವಾಲು

Monday, February 27th, 2017
poojary

ಮಂಗಳೂರು:  ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ, ಮಲೆನಾಡು ಬರದಿಂದ ತತ್ತರಿಸಿ ಹೋಗಿದೆ, ಹೀಗಿರಬೇಕಾದ್ರೆ ಮುಖ್ಯಮಂತ್ರಿ ನಿದ್ದೆ ಮಾಡುತ್ತಿದ್ದಾರೆಯೇ?. ಸಿದ್ದರಾಮಯ್ಯ ಅವರೇ ಆಡಳಿತ ನಡೆಸಲಾಗದಿದ್ದರೆ ಕುರ್ಚಿ ಬಿಟ್ಟುಬಿಡಿ ಎಂದು ಜನಾರ್ದನ ಪೂಜಾರಿ ಸವಾಲು ಹಾಕಿದ್ದಾರೆ . ಕುಮಾರಸ್ವಾಮಿಯವರೇ, ನಿಮ್ಮಲ್ಲಿ ಸಿಡಿ ಇದ್ದರೆ ತೋರಿಸಿ, ಬಿಜೆಪಿಯವರು ಕಪ್ಪ ಕೊಟ್ಟಿರುವ ವಿಚಾರ ಇದ್ದರೆ ಜನರಿಗೆ ತೋರಿಸಿ, ಇಲ್ಲದೇ ಇದ್ದರೆ ಜನರನ್ನು ಮೋಸಗೊಳಿಸಿದಂತಾಗುತ್ತೆ. ತಾಕತ್ತಿದ್ದರೆ ಸಂಜೆಯೊಳಗೆ ಸಿಡಿ ಬಿಡುಗಡೆ ಮಾಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಗೂ ಇದೇ ವೇಳೆ ಜನಾರ್ದನ ಪೂಜಾರಿ ಸವಾಲು ಹಾಕಿದರು. ಸಂವಿಧಾನದಲ್ಲಿ […]