ಒಂದು ಕೋಟಿ ಸಾಲ ತೀರಿಸದ ಪೂಜಾ ಗಾಂಧಿ, ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು

Saturday, June 27th, 2015
pooja Gandhi

ಬೆಂಗಳೂರು : ನಟಿ ಪೂಜಾ ಗಾಂಧಿ ವಿರುದ್ಧ ಒಂದು ಕೋಟಿ ರೂಪಾಯಿ ಸಾಲ ತೀರಿಸದ ಆರೋಪ ಕೇಳಿಬಂದಿದೆ. ‘ಅಭಿನೇತ್ರಿ’ ಚಿತ್ರದಿಂದಾಗಿ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದಾಗ, ಆ ಸಿನಿಮಾ ಕಂಪ್ಲೀಟ್ ಮಾಡುವುದಕ್ಕೆ ಮಳೆ ಹುಡುಗಿ ಪೂಜಾ ಗಾಂಧಿ ಮತ್ತು ಆಕೆಯ ತಂದೆ ಪವನ್ ಗಾಂಧಿ, ಡಾ.ಸುನೀಲ್ ಶರ್ಮಾ ಅವರಿಂದ ಒಂದು ಕೋಟಿ ರೂಪಾಯಿ ಸಾಲ ಪಡೆದಿದ್ದರು. ‘ ಅಭಿನೇತ್ರಿ’ ಸಿನಿಮಾದ ಸ್ಯಾಟಲೈಟ್ ಹಕ್ಕು ಮಾರಿ ಬಂದ ಹಣದಲ್ಲಿ ಸಾಲ ತೀರಿಸುವುದಾಗಿ ಹೇಳಿದ್ದ ಪೂಜಾ ಗಾಂಧಿ ಈವರೆಗೂ ಹಣ ಹಿಂದಿರುಗಿಸಿಲ್ಲ […]

ನಟಿ ಪೂಜಾ ಮದುವೆ ಬ್ರೇಕ್ ಆಫ್ ಗೆ ಉಡುಪಿ ಉದ್ಯಮಿಯ ಕೈವಾಡ

Saturday, December 29th, 2012
Pooja Gandhi

ಮಂಗಳೂರು : ಮುಂಗಾರು ಮಳೆ ಹುಡುಗಿಯ ಕನಸಲ್ಲಿ ಕಾರ್ಮೋಡ ಕವಿದಿದೆ. ನಿಶ್ಚಿತಾರ್ಥವಾದ ಮೂವತ್ತೈದೇ ದಿನಕ್ಕೆ ಪೂಜಾ ಗಾಂಧಿ ಎಂಗೇಜ್ಮೆಂಟ್ ಮುರಿದು ಬಿದ್ದಿದೆ. ಇದು ನಿರೀಕ್ಷಿತವಾ? ಇಂತಹ ಅನುಮಾನವನ್ನು ಮದುವೆ ಆಗಬೇಕಿದ್ದ ಆನಂದಗೌಡ ಅವರೆ ವ್ಯಕ್ತಪಡಿಸುತ್ತಾರೆ. ನಾನು ಮತ್ತು ಪೂಜಾ ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿಲ್ಲ. ನಮ್ಮಿಬ್ಬರ ಭೇಟಿ ಆಗಿದ್ದು ಕೇವಲ ಒಂಭತ್ತು ತಿಂಗಳ ಹಿಂದೆ. ಅದೂ ಪತ್ರಕರ್ತರೊಬ್ಬರ ಮೂಲಕ. ಆಕೆಗೆ ಬೇರೊಬ್ಬರ ಜತೆ ಸ್ನೇಹವಿತ್ತು ಅಂತ ಗೊತ್ತಾಗಿ, ಒಂದು ಸಾರಿ ದೂರವಾಗಿದ್ದೆವು. ಮತ್ತೆ ಹೊಂದಾಣಿಕೆ ಮಾಡಿಕೊಂಡು ಹೋಗೋಣ […]

ಪೂಜಾ ಗಾಂಧಿಗೆ ಹೊಸ ಚಿತ್ರವೊಂದರಲ್ಲಿ ಸೆಕ್ಷೀ ಪಾತ್ರ ಸಿಕ್ಕಿದೆಯಂತೆ.

Wednesday, September 28th, 2011
pooja-gandhi

ಬೆಂಗಳೂರು : ಇದುವರೆಗೆ ಮೈ ತುಂಬಾ ಬಟ್ಟೆ ಹಾಕಿಕೊಂಡು ನಟಿಸುತ್ತಿದ್ದ ‘ಮಳೆ’ ಹುಡುಗಿ ಪೂಜಾ ಗಾಂಧಿಗೆ ಹೊಸ ಚಿತ್ರವೊಂದರಲ್ಲಿ ಸೆಕ್ಷೀ ಪಾತ್ರ ಸಿಕ್ಕಿದೆಯಂತೆ. ಮುಂಗಾರು ಮಳೆಯ ನಂತರ ಒಂದಷ್ಟು ಜನಪ್ರಿಯತೆಯನ್ನು ಈಗಲೂ ಉಳಿಸಿಕೊಂಡಿರುವ ನಾಯಕಿ ಈಕೆ. ಸದ್ಯ ಆಕೆ ಒಪ್ಪಿಕೊಂಡ ಚಿತ್ರಗಳು ಖಾಲಿಯಾಗಿವೆ. ಅನಿರೀಕ್ಷಿತವಾಗಿ ಬಂದಿರುವ ಆಫರ್ ಒಂದನ್ನು ಕಣ್ಮುಚ್ಚಿ ಒಪ್ಪಿಕೊಂಡಿರುವ ಆಕೆ ಇದುವರೆಗೂ ನಟಿಸಿರದಷ್ಟು ವಿಭಿನ್ನವಾದ ಮತ್ತು ಮಾದಕ ಪಾತ್ರವನ್ನು ಇದರಲ್ಲಿ ಮಾಡುತ್ತಿದ್ದಾರಂತೆ! ‘ಕೋಟೆ’ ಖ್ಯಾತಿಯ ನಿರ್ದೇಶಕ ಶ್ರೀನಿವಾಸ ರಾಜು. ಅವರು ನಿರ್ಮಿಸುತ್ತಿರುವ ‘ದಂಡುಪಾಳ್ಯ’. ಸಿನಿಮಾದಲ್ಲಿ […]