ಬಂಟ್ವಾಳ ತಾಲ್ಲೂಕಿನ ನಾವೂರು: ಗಂಡು ಕರು ಸಾಗಣೆ- ಗುಂಪಿನಿಂದ ಇಬ್ಬರ ಮೇಲೆ‌ ಹಲ್ಲೆ

Thursday, December 21st, 2017
bantwal-taluk

ಮಂಗಳೂರು: ಬಂಟ್ವಾಳ ತಾಲ್ಲೂಕಿನ ನಾವೂರು ಗ್ರಾಮದ ಹಳೆಗೇಟು ಎಂಬಲ್ಲಿ ದನದ ಗಂಡು ಕರುವೊಂದನ್ನು ಸರಕು ಸಾಗಣೆ ರಿಕ್ಷಾ ಸಾಗಿಸುತ್ತಿದ್ದ ಇಬ್ಬರ ಮೇಲೆ‌ ಗುಂಪೊಂದು ಮಂಗಳವಾರ ರಾತ್ರಿ ಹಲ್ಲೆ‌ ನಡೆಸಿದೆ. ಸಮೀಪದ ಕಕ್ಕೆಪದವು ಉಳಿ ನಿವಾಸಿ ಪೂವಪ್ಪ ನಾಯ್ಕ ಮತ್ತು ರಿಕ್ಷಾ ಚಾಲಕ ಸೈಯದ್ ಇಬ್ರಾಹಿಂ ಹಲ್ಲೆಗೊಳಗಾದವರು. ರಿಕ್ಷಾದಲ್ಲಿ ಕರು ಸಾಗಿಸುತ್ತಿರುವುದನ್ನು ಕಂಡ ಸ್ಥಳೀಯ 25 ಕ್ಕೂ ಹೆಚ್ಚು ಮಂದಿಯ ಗುಂಪು ವಾಹನ ತಡೆದು ಹಲ್ಲೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಬ್ಬರ ಮೇಲೆ ಹಲ್ಲೆ ನಡೆಸಿದ ಗುಂಪು […]