ಮುಂಬರುವ ಭೀಕರ ಆಪತ್ಕಾಲವನ್ನು ಎದುರಿಸಲು ಪ್ರತಿಯೊಬ್ಬರು ಸಕ್ಷಮರಾಗುವುದು ಆವಶ್ಯಕವಾಗಿದೆ ! – ಪೂ. ರಮಾನಂದ ಗೌಡ

Sunday, July 5th, 2020
Guru poornima

ಮಂಗಳೂರು :  ‘ಕೊರೋನಾ ಮಹಾಮಾರಿಯ ಹಾವಳಿ ಮುಗಿದ ನಂತರ ಜೀವನ ಕೂಡಲೇ ಮುಂಚಿ ನಂತಾಗುವುದು’, ಎಂಬ ಭ್ರಮೆಯಲ್ಲಿರದೇ ಜನರು ವಾಸ್ತವಿಕತೆಯನ್ನು ಎದುರಿಸಬೇಕು. ಇಂದು ಪ್ರಗತಿ ಹೊಂದಿದ ಅಮೇರಿಕಾ ಸಹಿತ ಅನೇಕ ರಾಷ್ಟ್ರಗಳು ಆರ್ಥಿಕ ಮುಗ್ಗಟ್ಟನ್ನು ಅನುಭವಿಸುತ್ತಿದೆ. ಅನೇಕ ತಜ್ಞರು ಮುಂದೆ ಆರ್ಥಿಕ ಮುಗ್ಗಟ್ಟು, ನಿರುದ್ಯೋಗ ಇವುಗಳು ಎದುರಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಚೀನಾದ ವಿಸ್ತಾರವಾದ ಮತ್ತು ಪಾಕಿಸ್ತಾನದ ಜಿಹಾದಿ ಭಯೋತ್ಪಾದನೆಯು ಭಾರತದ ಮೇಲೆ ಯುದ್ಧ ಸಾರಲು ಪ್ರಯತ್ನಿಸುತ್ತಿದೆ. ಅನೇಕ ಮುಸಲ್ಮಾನ ರಾಷ್ಟ್ರಗಳಲ್ಲಿ ಗೃಹಯುದ್ಧಗಳು ನಡೆಯುತ್ತಿವೆ. ರಾಜಧಾನಿ ದೆಹಲಿಯಲ್ಲಿ ನಿರಂತರ […]