ಸಂಶೋಧನೆ ಪೇಪರ್‌ನಿಂದ ಜನರಿಗೆ ತಲುಪಲಿ: ಡಾ. ಧರ್ಮಾಧಿಕಾರಿ ಎನ್‌.ಎಸ್‌

Monday, August 9th, 2021
Naganath

ಮಂಗಳೂರು: ಸಂಶೋಧನೆಯನ್ನು ಪೇಪರ್‌ನಿಂದ ಜನರ ಬಳಿಗೆ, ಪ್ರಯೋಗಾಲಯಗಳಿಂದ ಸಮಾಜಕ್ಕೆ ತಲುಪಿಸುವುದು ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಮಂಡಳಿ (ನ್ಯಾಕ್‌) ಯ ಆಧ್ಯತೆಯಾಗಿದೆ, ಎಂದು ಶಿಕ್ಷಣ ತಜ್ಞ, ನ್ಯಾಕ್‌ ಮತ್ತು ಯುಜಿಸಿ ಸಮಿತಿ ಸದಸ್ಯ ಡಾ. ನಾಗನಾಥ್‌ ಧರ್ಮಾಧಿಕಾರಿ ಎನ್‌.ಎಸ್‌ ತಿಳಿಸಿದ್ದಾರೆ. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ), ʼನ್ಯಾಕ್‌ ಸಂಬಂಧಿಸಿದಂತೆ ಗುಣಮಟ್ಟ ವರ್ಧನಾ ತಂತ್ರಗಳುʼ ಎಂಬ ಕುರಿತು ಸೋಮವಾರ ಆಯೋಜಿಸಿದ್ದ ವೆಬಿನಾರ್‌ನಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಅವರು, ಕಾಲೇಜುಗಳ ಆಡಳಿತ ಮಂಡಳಿಗಳು ಜಾಗತಿಕ […]

ಬೆಂಗಳೂರಲ್ಲಿ ನಡೆದ ಸಾಮೂಹಿಕ ರೇಪ್, ಪ್ರಮುಖ ಆರೋಪಿಯನ್ನು ಗುಂಡುಹಾರಿಸಿ ಬಂದಿಸಿದ ಪೊಲೀಸರು

Wednesday, June 2nd, 2021
Saboob

ಬೆಂಗಳೂರು : ನಗರದಲ್ಲಿ ನಡೆದ ಯುವತಿಯ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಶೂಬೂಜ್ ಪೇಪರ್ ಆಯುವವರ ಶೆಡ್ ನಲ್ಲಿ ಇರುವ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಪೊಲೀಸರು ಆತನನ್ನು ಅಲ್ಲಿಂದ ವಶಕ್ಕೆ ಪಡೆದಿದ್ದಾರೆ.  ಆದರೆ ಆತ ಪೊಲೀಸರಿಂದ ತಪ್ಪಿಸಲೆತ್ನಿಸಿದಾಗ ಆತನ ಮೇಲೆ ಗುಂಡು ಹಾರಿಸಿದ್ದಾರೆ. ಶೂಬೂಜ್ ಯುವತಿಯ ಗುಪ್ತಾಂಗಕ್ಕೆ ಕಾಲಲ್ಲಿ ಒದ್ದು, ವಿಕೃತಿ ಮೆರೆದಿದ್ದ.   ಆತನನ್ನು ಕರೆ ತರುವಾಗ ಮೂತ್ರ ಬರುತ್ತಿದೆ ಎಂದು ಹೇಳಿದ್ದ ಒಂದು ವೇಳೆ ನಿಲ್ಲಿಸದೇ ಇದ್ದರೆ ಜೀಪ್ ಒಳಗಡೆಯೇ ಮೂತ್ರ ಮಾಡುತ್ತೇನೆ ಎಂದು ಪೊಲೀಸರಿಗೆ ಧಮ್ಕಿ ಹಾಕಿದ್ದ. ಆರ್ […]