ಪೈಲೆಟ್ ತನ್ನ ಕೆಲಸದ ಅವಧಿ ಮುಗಿದಿದೆ ಎಂದು ಪ್ಲೈಟ್ ಬಿಟ್ಟು ಹೋದ ; ಪ್ರಯಾಣಿಕರು 7 ಗಂಟೆಗೂ ಹೆಚ್ಚು ಕಾಲ ಬಂಧಿ

Thursday, August 8th, 2019
AirIndia Coimbutooru

ಮಂಗಳೂರು : ದುಬೈನಿಂದ ಮಂಗಳೂರು ಅಂತರ್ ರಾಷ್ಟೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಮುಂಜಾನೆ 4:25ಕ್ಕೆ ಬಂದಿಳಿಯಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಕೊಯಮುತ್ತೂರು ವಿಮಾನ ನಿಲ್ದಾಣದಲ್ಲಿ ಇಳಿಯಿತು. ಈ ಹಠಾತ್ ಬೆಳವಣಿಗೆಯಿಂದ ಪ್ರಯಾಣಿಕರು ಸಂಕಷ್ಟಕ್ಕೊಳಗಾದರು. ಬಳಿಕ ಪೈಲೆಟ್ ತನ್ನ ಕೆಲಸದ ಅವಧಿ ಮುಗಿದಿದೆ ಎಂದು ಪ್ಲೈಟ್ ಬಿಟ್ಟು ಹೋದ ಘಟನೆ ನಡೆಯಿತು. ಬಳಿಕ ಸುಮಾರಾಕ್  ಗಂಟೆಗಳ ಕಾಲ ಪ್ರಯಾಣಿಕರು ವಿಮಾನದಲ್ಲೇ ಕಳೆಯುವಂತಾಯಿತು. ಏರ್ ಇಂಡಿಯಾದ ಐಎಕ್ಸ್ 418 ವಿಮಾನವು 180 ಪ್ರಯಾಣಿಕರನ್ನು ಹೊತ್ತು ದುಬೈನಿಂದ ಹೊರಟಿದ್ದು, ಇಂದು […]

ಪೈಲೆಟ್ ಗೆ ಅನಾರೋಗ್ಯ ಸ್ಪೈಸ್ ಜೆಟ್ ವಿಮಾನ ರನ್ ವೇ ಯಲ್ಲೇ ಬಾಕಿ

Thursday, August 2nd, 2018
spice-jet

ಮಂಗಳೂರು : ದುಬೈಗೆ ತೆರಳಬೇಕಾಗಿದ್ದ 188 ಪ್ರಯಾಣಿಕರು ಅಸೌಖ್ಯದ ಕಾರಣ ಪೈಲಟ್ ಬಾರದ ಹಿನ್ನಲೆಯಲ್ಲಿ ವಿಮಾನದಲ್ಲಿ ರಾತ್ರಿ ಕಳೆದ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪೈಲೆಟ್ ಬಾರದ ಕಾರಣ ದುಬೈಗೆ ಹಾರಬೇಕಿದ್ದ ಸ್ಪೈಸ್ ಜೆಟ್ ವಿಮಾನ ರನ್ ವೇ ಯಲ್ಲೇ ಬಾಕಿಯಾಗಿದೆ. ನಿನ್ನೆ ತಡ ರಾತ್ರಿ 12.45ಕ್ಕೆ ಮಂಗಳೂರಿನಿಂದ ದುಬೈಗೆ ಸ್ಪೈಸ್ ಜೆಟ್ -ಎಸ್ ಜಿ59 ವಿಮಾನ ಹಾರಬೇಕಿತ್ತು . 188 ಪ್ರಯಾಣಿಕರು ವಿಮಾನ ಏರಿ ಕುಳಿತ ಬಳಿಕ  ಪೈಲೆಟ್ ಗೆ ಅನಾರೋಗ್ಯ ಕಾಡಿದೆ. […]