ಅವರಿಬ್ಬರ ನಡುವಿನ ಸಂಶಯ ಕೊಲೆ ಮಾಡುವ ವರೆಗೆ ಮುಟ್ಟಿತು !

Tuesday, July 16th, 2013
Gangadhar Padubidre

ಮಂಗಳೂರು : ದೂರದರ್ಶನದ (ಡಿ.ಡಿ-1) ವರದಿಗಾರ ಗಂಗಾಧರ್ ಪಡುಬಿದ್ರೆ ತನ್ನ ಪತ್ನಿಯನ್ನು ಹತೈಗೈದ ಘಟನೆ ಸೋಮವಾರ ಸಂಜೆ ಕೋಡಿಕಲ್‌ನ ಜೆ.ಬಿ.ರಸ್ತೆಯ ಮನೆಯೊಂದರಲ್ಲಿ ನಡೆದಿದೆ. ಅರೋಪಿ ಗಂಗಾಧರ್ ಪಡುಬಿದ್ರೆ ದೂರದರ್ಶನದ (ಡಿ.ಡಿ-1) ವರದಿಗಾರರಾಗಿದ್ದರು. ಮತ್ತು ಆಕೆಸ್ಟ್ರಾ ತಂಡ ಕಟ್ಟಿ ರಸಮಂಜರಿ ಕಾರ್ಯಕ್ರಮಗಳನ್ನು ನೀಡುತ್ತಿದ್ದರು. ಮಮತಾ ಶೆಟ್ಟಿ ( 32) ನಗರದ ಎಸ್.ಡಿ.ಎಮ್ ಕಾಲೇಜಿನ ಶಿಕ್ಷಕಿ ಯಾಗಿದ್ದರು. ಕೊಲೆಯಾದ ಮಮತಾ ಎಳವೆಯಲ್ಲಿಯೇ  ಹೆತ್ತವರನ್ನು ಕಳೆದುಕೊಂಡು  ಹಾಸ್ಟೆಲ್‌ನಲ್ಲಿದ್ದಳು. ಅಲ್ಲಿಂದ ಮಮತಾಳನ್ನು ಕರೆತಂದ ಗಂಗಾಧರ ಪಡುಬಿದ್ರಿ ಆಕೆಗೆ ಶಿಕ್ಷಣ ಕೊಡಿಸಿದ್ದ, ಆಕೆ ಕಾನೂನು […]